ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಾರತಮ್ಯ ಖಂಡನಾರ್ಹ

(ನ್ಯೂಸ್‌ ಕಡಬ) newskadaba.com,  ನ.24 ಇಂಡಿ : ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಸಾಕಷ್ಟು ತಾರತಮ್ಯ ಆಗುತ್ತಿರುವುದು ಕಂಡುಬAದಿರುತ್ತದೆ.ಅದನ್ನು ಮೇಲಾಧಿಕಾರಿಗಳು ಸರಿ ಪಡಿಸಿಕೊಳ್ಳಬೇಕು ಎಂದು ಡಿಎಸ್ ಎಸ್ ವಿದ್ಯಾರ್ಥಿ ಒಕ್ಕೂಟ ಸಂಚಾಲಕ ಶ್ರೀ ಲೋಹಿತಕುಮಾರ ರೂಗಿ ಅವರು ಮನವಿ ಮಾಡಿಕೊಂಡಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವಂತಹ ಹಳ್ಳಿಗಳಿಗೆ ಒಬ್ಬರಂತೆ ಎಸ್ ಬಿ. ಮತ್ತು ಎಂ ಟಿ ಅಂತ ನೇಮಕ ಮಾಡಿಕೊಳ್ಳುವ ಅಧಿಕಾರ ಠಾಣಾಧಿಕಾರಿಗಳಿಗೆ ಇರುತ್ತದೆ. ಈ ಅಧಿಕಾರಿಗಳು ತಮಗೆ […]

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಾರತಮ್ಯ ಖಂಡನಾರ್ಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್