dismiss

ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ

(ನ್ಯೂಸ್‌ ಕಡಬ) newskadaba.com, ಆ.12:   ಕಾಂಗ್ರೆಸ್‌ ಹಿರಿಯ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸರಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದೆ. ಸಚಿವ ಕೆಎನ್​ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್​. ಪ್ರಭುಶಂಕರ್​ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್​ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ. ಹೈಕಮಾಂಡ್​ ಸೂಚನೆ […]

ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ವಜಾಗೊಳಿಸುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 23. ನಗರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ಕೋರಿ ವಿದ್ಯಾರ್ಥಿ ಸಂಘಟನೆಯು ಕಾಲೇಜಿನ ಪ್ರಾಂಶುಪಾಲ ಹಾಗೂ ಪುತ್ತೂರು ನಗರ ಠಾಣಾಧಿಕಾರಿಗೆ ಮನವಿ ಸಲ್ಲಿಸಿತು. ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಲ್ಲದೇ ಆರೋಪಿ ಎಂದು ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಂಘಟನೆ ಒತ್ತಾಯಿಸಿದೆ.

ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ವಜಾಗೊಳಿಸುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ Read More »

ಕರಾವಳಿ
Scroll to Top