diwali

ದೀಪಾವಳಿಗೆ ಈ 5 ಸ್ಮಾರ್ಟ್ ಫೋನ್ ಖರೀದಿಸಿ- ಉತ್ತಮ ಲಾಭ ಪಡೆಯಿರಿ

(ನ್ಯೂಸ್ ಕಡಬ) newskadaba.com ಅ. 22. ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಪ್ರತಿದಿನ ಒಂದಲ್ಲಾ ಒಂದು ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಿರುತ್ತವೆ. ಇದೀಗ ದೀಪಾವಳಿ ಹಬ್ಬ ಇನ್ನೇನು ಆರಂಭವಾಗಬೇಕಿದ್ದು, ನೀವೇನಾದರೂ ದೀಪಾವಳಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ಇಲ್ಲಿದೆ ನೋಡಿ ಆ ಫೋನ್‌ಗಳ ವಿವರ ನೋಡೋಣ. ಮೊದಲಿಗೆ ಲಾವಾ ಅಗ್ನಿ 3 ಅನ್ನು ಅಕ್ಟೋಬರ್ ಆರಂಭದಲ್ಲಿ ಬಿಡುಗಡೆ ಮಾಡಲಾಯಿತು. ನಂತರ, ಸ್ಯಾಮ್ಸಂಗ್ ಗ್ಯಾಲಕ್ಸಿ A16 5G, Vivo Y300 Plus ನಂತಹ ಸ್ಮಾರ್ಟ್‌ ಫೋನ್‌ ಗಳನ್ನು ಬಿಡುಗಡೆ ಮಾಡಲಾಯಿತು. ಬನ್ನಿ ಈ ಫೋನ್‌ಗಳ […]

ದೀಪಾವಳಿಗೆ ಈ 5 ಸ್ಮಾರ್ಟ್ ಫೋನ್ ಖರೀದಿಸಿ- ಉತ್ತಮ ಲಾಭ ಪಡೆಯಿರಿ Read More »

ತಂತ್ರಜ್ಞಾನ

ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.6. ವಿಶ್ವಹಿಂದೂ ಪರಿಷದ್, ಬಜರಂಗದಳದ ವತಿಯಿಂದ ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು. ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷ ತೀರ್ಥೆಶ್ ಪಡೆಜ್ಜಾರು ಮಾತನಾಡಿದರು. ಈ ಸಂದರ್ಭ ಪ್ರಮುಖರಾದ ಮಂಜುನಾಥ ನವಸುಮ, ಪ್ರಶಾಂತ್ ರೈ, ವಿನಯ ಕೋಲ್ಪೆ ಮೊದಲಾದವರು ಇದ್ದರು.

ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ Read More »

ಕರಾವಳಿ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.13. ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತರ ಆಸುಪಾಸಿನ ಮುದುಕರಿಗೂ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಸುರು ಸುರುಕಡ್ಡಿ ಮತ್ತು ಹೂಕುಂಡದ ಬೆಳಕಿನ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು
Scroll to Top