DK.shivakumar

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಜ.11 ಬೆಂಗಳೂರು: “ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯ ಇಷ್ಟೊಂದು ಜನ ಸಂಸದರು ಏಕೆ ಮೌನವಾಗಿ ಇದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ” ಎಂದು […]

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ Read More »

ಕರ್ನಾಟಕ

ಮನಮೋಹನ್ ಸಿಂಗ್ ಹೆಸರಲ್ಲಿ ಬೆಂ.ವಿವಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ: ಡಿ‌.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಡಿ. 28: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಗೆ ಸಲಹೆ ನೀಡಿದ್ದಾರೆ. ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಕಾಂಗ್ರೆಸ್ ಅಧಿವೇಶನ ರದ್ದುಗೊಳಿಸಿ ಅದೇ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಮನಮೋಹನ್ ಸಿಂಗ್ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ, ಮನಮೋಹನ್ ಸಿಂಗ್ ಈ ದೇಶ ಕಂಡ ಶ್ರೇಷ್ಠ ಪ್ರಧಾನಿ. ದೇಶದ ಎಲ್ಲಾ

ಮನಮೋಹನ್ ಸಿಂಗ್ ಹೆಸರಲ್ಲಿ ಬೆಂ.ವಿವಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ: ಡಿ‌.ಕೆ.ಶಿವಕುಮಾರ್ Read More »

ಕರ್ನಾಟಕ

‘ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಅರಿವಿದೆ’- ಡಿಕೆಶಿ

(ನ್ಯೂಸ್ ಕಡಬ) newskadaba.com ಡಿ. 24: ನವದೆಹಲಿ: ಕಾಂಗ್ರೆಸ್ ಶಕ್ತಿ ಏನೆಂಬುದು ನಮಗೂ ತಿಳಿದಿದೆ. ಅಷ್ಟೇ ಅಲ್ಲ ನಮಗಿಂತ ಚೆನ್ನಾಗಿ ಬಿಜೆಪಿಯವರಿಗೂ ಕಾಂಗ್ರೆಸ್ ಶಕ್ತಿಯ ಅರಿವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರೂ, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು

‘ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಅರಿವಿದೆ’- ಡಿಕೆಶಿ Read More »

ಕರ್ನಾಟಕ

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ

(ನ್ಯೂಸ್ ಕಡಬ) newskadaba.com ಡಿ. 16: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ರವರ ಅರ್ಜಿ ವಿಚಾರಣೆಯನ್ನು ಜನವರಿ 22ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿತು. ಈ ವೇಳೆ ಕೌಂಟರ್ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು. ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹಾಗೂ

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ Read More »

ಕರ್ನಾಟಕ

ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 28. ‘ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರ ಶೇಖರ ಸ್ವಾಮೀಜಿ ಹೇಳಿಕೆಗೆ ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಸ್ವಾಮೀಜಿಗಳು ಇಂಥ ವಿವಾದಾತ್ಮಕ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರುವುದು

ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ.ಶಿವಕುಮಾರ್ Read More »

ಕರ್ನಾಟಕ

‘ಸಿಎಂ ಕಚೇರಿಯಲ್ಲಿ ಯಾವ ದಂಧೆಯೂ ಇಲ್ಲ’ ➤ ಡಿಕೆಶಿ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 4. ಕಾಂಗ್ರೆಸ್ ಸರ್ಕಾರದ ವಿರುದ್ದ ಹೆಚ್‌ ಡಿ ಕುಮಾರಸ್ವಾಮಿ ಭ್ರಷ್ಟಾಚಾರದ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಕೆಶಿ , ಕುಮಾರಸ್ವಾಮಿಯವರು ಚುನಾವಣೆಯಲ್ಲಿ ಕಡಿಮೆ ಸ್ಥಾನ ಬಂದಿದೆ ಎಂಬ ಬೇಸರದಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ, ಅವರ ಮಾತುಗಳನ್ನು ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ.ಸರ್ಕಾರದ ಯಾವುದೇ ಕಚೇರಿಯಲ್ಲಿ ಪಿಂಚಣಿ ಪಡೆದು ಕೆಲಸ ನೀಡಲಾಗುತ್ತಿಲ್ಲ, ಸಿಎಂ ಕಛೇರಿಯಲ್ಲಿ ಯಾವ ಧಂದೆಯೂ ನಡೆಯುತ್ತಿಲ್ಲ, ಅವರ ಬಳಿ

‘ಸಿಎಂ ಕಚೇರಿಯಲ್ಲಿ ಯಾವ ದಂಧೆಯೂ ಇಲ್ಲ’ ➤ ಡಿಕೆಶಿ ತಿರುಗೇಟು Read More »

ಕರ್ನಾಟಕ

ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ  – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಹೇಳಿಕೆಯು ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದೆ. ಈ ಕುರಿತು ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು. ಇದು ನನ್ನ ಸಾರ್ವಜನಿಕ

ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ  – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!! Read More »

ಕರ್ನಾಟಕ

KPCC ಕಾರ್ಯದರ್ಶಿ ವಿಜಯ್ ಮುಳಗುಂದ ಮನೆಗೆ ಐಟಿ ದಾಳಿ ►ಡಿಕೆಶಿ ಆಪ್ತರ ಮೇಲೆ ಮುಂದುವರೆದ ಶೋಧ ಕಾರ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30, ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತರಾಗಿರುವ ವಿಜಯ್ ಮುಳಗುಂದ ರವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಬುಧವಾರ ದಾಳಿ ಮಾಡಿದೆ. ವಿಜಯ್ ಮುಳಗುಂದ ಅವರು ಕೆಪಿಸಿಸಿ ಕಾರ್ಯದರ್ಶಿಯಾಗಿದ್ದು, ಇವರು ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತರಾಗಿರುತ್ತಾರೆ. ಗುಜರಾತ್’ನ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಆತಿಥ್ಯ  ಜವಾಬ್ದಾರಿಯನ್ನು ನಿಭಾಯಿಸಿದವರಲ್ಲಿ ವಿಜಯ್ ಮುಳಗುಂದ ಕೂಡ ಒಬ್ಬರಾಗಿದ್ದರು. ಎಸ್.ಎಂ. ಕೃಷ್ಣ ಆಡಳಿತದ ಅವಧಿಯಲ್ಲಿ ಕಾವೇರಿ ಹ್ಯಾಂಡ್’ಲೂಮ್ ಅಧ್ಯಕ್ಷರಾಗಿದ್ದರು. ಒರಾಯನ್ ಮಾಲ್ ಸಮೀಪವಿರುವ ಮುಳಗುಂದ ಅವರ ಮನೆ ಮೇಲೆ ದಾಳಿ

KPCC ಕಾರ್ಯದರ್ಶಿ ವಿಜಯ್ ಮುಳಗುಂದ ಮನೆಗೆ ಐಟಿ ದಾಳಿ ►ಡಿಕೆಶಿ ಆಪ್ತರ ಮೇಲೆ ಮುಂದುವರೆದ ಶೋಧ ಕಾರ್ಯ Read More »

ಕರ್ನಾಟಕ
Scroll to Top