dk

‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ರಾಜ್ಯ ರಾಜಧಾನಿಯ ಬೆಂಗಳೂರಿನಲ್ಲಿ ನಿನ್ನೆ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಪ್ರಕರಣಕ್ಕೆ ಸಿಎಂ, ಡಿಸಿಎಂ ಮತ್ತು ಪೊಲೀಸ್‌ ವ್ಯವಸ್ಥೆಯೇ ನೇರ ಹೊಣೆ ಎಂಬುದು ಎಲ್ಲರ ಆರೋಪ. ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ […]

‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರು Read More »

ಕರ್ನಾಟಕ

ಫೆಂಗಲ್ ಚಂಡಮಾರುತ: ಮಂಗಳೂರು, ಉಡುಪಿಯಲ್ಲಿ ಮಳೆ

(ನ್ಯೂಸ್ ಕಡಬ) newskadaba.com ಡಿ. 03 ದ.ಕ/ಉಡುಪಿ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಮಧ್ಯಾಹ್ನ ಮತ್ತು ಸಂಜೆ ಭಾರೀ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಮಳೆ ಮಂಗಳವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ. ಮಂಗಳೂರಿನ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಕೊಟ್ಟಾರ ಚೌಕಿ, ಪಿವಿಎಸ್, ಪಂಪ್‌ವೆಲ್, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಐಎಂಡಿ ಮಂಗಳವಾರ ಬೆಳಗಿನ ಜಾವದವರೆಗೆ ಆರೆಂಜ್ ಅಲರ್ಟ್ ನೀಡಿದ್ದು, ಹಳದಿ ಅಲರ್ಟ್ ನೀಡಲಾಗಿದೆ. ಮೋಡ ಕವಿದ ವಾತಾವರಣದ ಕಾರಣ

ಫೆಂಗಲ್ ಚಂಡಮಾರುತ: ಮಂಗಳೂರು, ಉಡುಪಿಯಲ್ಲಿ ಮಳೆ Read More »

ಕರಾವಳಿ
Scroll to Top