dks

ನಮ್ಮಣ್ಣ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ: ಡಿಕೆ ಸುರೇಶ್‌

(ನ್ಯೂಸ್‌ ಕಡಬ) newskadaba.com ಜು.04:  ಡಿಕೆ ಶಿವಕುಮಾರ್‌ ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, […]

ನಮ್ಮಣ್ಣ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ: ಡಿಕೆ ಸುರೇಶ್‌ Read More »

ಕರ್ನಾಟಕ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ನಮಗೂ ಕಾಲ ಬಂದೇ ಬರುತ್ತದೆ: ಡಿ.ಕೆ.ಶಿವಕುಮಾರ್ ► ತನ್ನ, ಆಪ್ತರ ನಿವಾಸಕ್ಕೆ ನಡೆದ ಐಟಿ ದಾಳಿಗೆ ಉತ್ತರ

(ನ್ಯೂಸ್ ಕಡಬ) newskadaba.com ಮೈಸೂರು, ಆ.30. ಕಾಲ ಎನ್ನುವುದು ಎಲ್ಲರಿಗೂ ಬರುತ್ತದೆ. ನಮಗೂ ಒಂದು ಕಾಲ ಇದ್ದು, ಕಾಲ ಬಂದಾಗ ನಾವು ಪ್ರತಿಅಸ್ತ್ರವನ್ನು ಉಪಯೋಗುತ್ತೇವೆ ಎಂದು ತನ್ನ ಹಾಗೂ ತನ್ನ ಆಪ್ತರ ಮನೆ ಮೇಲೆ ನಡೆದ ಐಟಿ ದಾಳಿ ಬಗ್ಗೆ ರಾಜ್ಯದ ಇಂಧನ ಸಚಿವ ಡಿ.ಕೆ. ಶಿವಮೊಗ್ಗ ಹೇಳಿದ್ದಾರೆ. ಅವರು ಮೈಸೂರಿನಲ್ಲಿರುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಐಟಿ ದಾಳಿ ಸಂಬಂಧ ಮಾತನಾಡಿ, ದುಃಖವಾಗಿರುವುದ ಎಂದರೆ ಕೇವಲ ನನ್ನ ನಿವಾಸಕ್ಕೆ

ನಮಗೂ ಕಾಲ ಬಂದೇ ಬರುತ್ತದೆ: ಡಿ.ಕೆ.ಶಿವಕುಮಾರ್ ► ತನ್ನ, ಆಪ್ತರ ನಿವಾಸಕ್ಕೆ ನಡೆದ ಐಟಿ ದಾಳಿಗೆ ಉತ್ತರ Read More »

ಕರ್ನಾಟಕ
Scroll to Top