dkshi

ಎರಡೇ ನಿಮಿಷದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಹೈಟೆಕ್ ತಂತ್ರಜ್ಞಾನ ಅಳವಡಿಕೆ : ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.26 : ರಸ್ತೆ ಗುಂಡಿಗಳನ್ನು ಒಂದೆರಡು ನಿಮಿಷಗಳಲ್ಲಿ ಮುಚ್ಚಬಹುದಾದ ಅತ್ಯಾಧುನಿಕ ತಂತ್ರಜ್ಞಾನವನ್ನು ಬೆಂಗಳೂರಿನಲ್ಲಿ ಅಳವಡಿಸಿತ್ತಿರುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಿನ್ನೆ ರಾತ್ರಿ 12.30ರ ಸುಮಾರಿಗೆ ಬಾಗಲೂರು ಬಸ್‌‍ ನಿಲ್ದಾಣ ಹಾಗೂ ಇತರ ಮೂರು ಕಡೆ ರಸ್ತೆ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದ ಬಳಿಕ ಡಿ.ಕೆ .ಶಿವಕುಮಾರ್‌ ಸುದ್ದಿಗಾರರ ಜೊತೆ ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ತಮ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ […]

ಎರಡೇ ನಿಮಿಷದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಹೈಟೆಕ್ ತಂತ್ರಜ್ಞಾನ ಅಳವಡಿಕೆ : ಡಿಕೆಶಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ: ಡಿಸಿಎಂ ಡಿಕೆಶಿ

(ನ್ಯೂಸ್ ಕಡಬ) newskadaba.com ನ. 29. ನವ ದೆಹಲಿ: ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು. ಸಂಪುಟ ವಿಸ್ತರಣೆ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಡಿಸಿಎಂ ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ

ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ: ಡಿಸಿಎಂ ಡಿಕೆಶಿ Read More »

ಕರ್ನಾಟಕ

ಬಿಜೆಪಿ-ಜೆಡಿಎಸ್ ಗ್ಯಾರಂಟಿ ನಿಲ್ಲಿಸಲು ಸಂಚು ರೂಪಿಸುತ್ತಿದೆ: ಡಿಕೆಶಿ

(ನ್ಯೂಸ್ ಕಡಬ) newskadaba.com ನ. 09.ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಕಾಂಗ್ರೆಸ್‌‍ ಸರ್ಕಾರದ ಎಲ್ಲಾ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟವು ಸಂಚು ನಡೆಸಿದೆ. ಆದರೆ ಇದು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಅದನ್ನೇ ಹೇಳಿದ್ದಾರೆ. ಆದರೆ ಗ್ಯಾರಂಟಿ ನಿಲ್ಲಿಸಲು ಅವರ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದರು. ಜನ ಹುಷಾರಾಗಿರಬೇಕು. ತಾಯಂದಿರು ಉತ್ತಮವಾದ ಬದುಕು

ಬಿಜೆಪಿ-ಜೆಡಿಎಸ್ ಗ್ಯಾರಂಟಿ ನಿಲ್ಲಿಸಲು ಸಂಚು ರೂಪಿಸುತ್ತಿದೆ: ಡಿಕೆಶಿ Read More »

ಕರ್ನಾಟಕ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಅ. 31. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್ 2ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಶನಿವಾರ ಬೆಳಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಮಧ್ಯಾಹ್ನ 12 ಗಂಟೆಗೆ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಅವರ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 2 ಗಂಟೆಗೆ ಪುತ್ತೂರಿನಿಂದ ನಿರ್ಗಮನ, ಸಂಜೆ 4ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವರು. ರಾತ್ರಿ 8.40 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಮೂಲಕ ತೆರಳಲಿದ್ದಾರೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಅಕ್ರಮ ಆಸ್ತಿ ಗಳಿಕೆ ಆರೋಪ -ಡಿಕೆಶಿ ವಿರುದ್ದ ಎಫ್ಐಆರ್ ದಾಖಲಿಸಿದ ಲೋಕಾಯುಕ್ತ!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 13. ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಈಗಾಗಲೇ ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ -ಡಿಕೆಶಿ ವಿರುದ್ದ ಎಫ್ಐಆರ್ ದಾಖಲಿಸಿದ ಲೋಕಾಯುಕ್ತ!! Read More »

ಕರ್ನಾಟಕ

ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ನಟ ಜಗ್ಗೇಶ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ನಟ ಹಾಗೂ ರಾಜ್ಯಸಭೆಯ ಬಿಜೆಪಿ ಸದಸ್ಯ ಜಗ್ಗೇಶ್ ದಂಪತಿ ಡಿಸಿಎಂ ಶಿವಕುಮಾರ್ ಅವರನ್ನು ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿ ಮಾಡಿ ಕೆಲಕಾಲ ಮಾತುಕಥೆ ನಡೆಸಿದರು. ಬಳಿಕ ಮಾಧ್ಯಮದ ಜೊತೆ ಪ್ರತಿಕ್ರಿಯಿಸಿದ ಜಗ್ಗೇಶ್, ‘ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿಯಾದ ನಟ ಜಗ್ಗೇಶ್..! Read More »

ಕರ್ನಾಟಕ
Scroll to Top