dkshivakumar

‘ಇಂದಿರಾ ಗಾಂಧಿ ಭವನ’ ಉದ್ಘಾಟನೆ: ಜ.14-15ಕ್ಕೆ ದೆಹಲಿಗೆ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ ಸಮಾರಂಭ ಜನವರಿ 15 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಜನವರಿ 14 ಮತ್ತು 15 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಸೋಮವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರಕ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ. ಕೇವಲ […]

‘ಇಂದಿರಾ ಗಾಂಧಿ ಭವನ’ ಉದ್ಘಾಟನೆ: ಜ.14-15ಕ್ಕೆ ದೆಹಲಿಗೆ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ Read More »

ಕರ್ನಾಟಕ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು. ಇದೀಗ ಅವರ ವಿರುದ್ಧ ದಾಖಲಾಗಿದ್ದ ಐದೂ ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕೋವಿಡ್-19 ಸಂದರ್ಭ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು. ಈ

ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top