doctor

ದೇಶವನ್ನು ಬೆಚ್ಚಿಬೀಳಿಸಿದ್ದ ಪಶುವೈದ್ಯೆಯ ಅತ್ಯಾಚಾರಗೈದು ಜೀವಂತ ಸುಟ್ಟ ಪ್ರಕರಣ ➤ ನಾಲ್ವರು ಆರೋಪಿಗಳ ಎನ್‌ಕೌಂಟರ್‌

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ.06. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಪಶುವೈದ್ಯೆಯನ್ನು ಅತ್ಯಾಚಾರಗೈದು ಜೀವಂತ ಸುಟ್ಟಿದ್ದ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಲಾಗಿದೆ. ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಎಂಬವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು, ಶುಕ್ರವಾರ ಬೆಳಗ್ಗಿನ ಜಾವ ಎನ್‌ಕೌಂಟರ್‌ ನಡೆಸಿದ್ದಾರೆ. ಹೈದರಾಬಾದ್ ಹೊರವಲಯದ ಷಾದ್ ನಗರದಲ್ಲಿ ಎನ್‌ಕೌಂಟರ್ ನಡೆದಿದೆ ಎನ್ನಲಾಗಿದ್ದು, ಎನ್‌ಕೌಂಟರ್‌ ಕಾರ್ಯಾಚರಣೆಯನ್ನು ಕರ್ನಾಟಕದ ಗದಗ್ ಜಿಲ್ಲೆಯ ಅಧಿಕಾರಿಯೋರ್ವರು ನಡೆಸಿದ್ದಾರೆ. ಕನ್ನಡಿಗರಾದ ಸೈಬರಾಬಾದ್‌ ಪೊಲೀಸ್‌ ಆಯುಕ್ತ ವಿಶ್ವನಾಥ್ ಸಜ್ಜನ್ […]

ದೇಶವನ್ನು ಬೆಚ್ಚಿಬೀಳಿಸಿದ್ದ ಪಶುವೈದ್ಯೆಯ ಅತ್ಯಾಚಾರಗೈದು ಜೀವಂತ ಸುಟ್ಟ ಪ್ರಕರಣ ➤ ನಾಲ್ವರು ಆರೋಪಿಗಳ ಎನ್‌ಕೌಂಟರ್‌ Read More »

ರಾಷ್ಟ್ರೀಯ ನ್ಯೂಸ್

ಅಮೆರಿಕದಲ್ಲಿ ಭೀಕರವಾಗಿ ಹತ್ಯೆಯಾದ ಭಾರತೀಯ ಮೂಲದ ಮನೋವೈದ್ಯ ► ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್,ಸೆ.15, ಭಾರತೀಯ ಮೂಲದ ವೈದ್ಯರೊಬ್ಬರನ್ನು ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆಯೊಂದು ಅಮೆರಿಕದಲ್ಲಿ ಬುಧವಾರ ನಡೆದಿದೆ. ಮೃತ ವೈದ್ಯರನ್ನು ತೆಲಂಗಾಣದ ಅಚ್ಚುತ್ ರೆಡ್ಡಿ (57 ವರ್ಷ) ಎಂಬುವುದಾಗಿ ಗುರುತಿಸಲಾಗಿದ್ದು. ಇವರು ಕಳೆದ 7 ತಿಂಗಳುಗಳಿಂದ ಅಮೆರಿಕಾದ  ಕೆನ್ಸಾಸ್ ನಗರದಲ್ಲಿರೋ ತನ್ನ ಕ್ಲಿನಿಕ್ ನಲ್ಲಿ ಮನೋವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ವ್ಯಕ್ತಿಯನ್ನು 21 ವರ್ಷದ ಉಮರ್ ರಷೀದ್ ದತ್ ಎಂದು ಗುರುತಿಸಲಾಗಿದೆ ಅಂತ ಅಮೆರಿಕಾದ

ಅಮೆರಿಕದಲ್ಲಿ ಭೀಕರವಾಗಿ ಹತ್ಯೆಯಾದ ಭಾರತೀಯ ಮೂಲದ ಮನೋವೈದ್ಯ ► ಆರೋಪಿಯ ಸೆರೆ Read More »

ಕರಾವಳಿ

ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ.01, ಮೊಣಕೈ ಮುರಿದುಕೊಂಡಿದ್ದ ಬಾಲಕಿಗೆ ವೈದ್ಯನೊಬ್ಬ ಶಸ್ತ್ರಚಿಕಿತ್ಸೆ ಮಾಡೋದಾಗಿ ಹೇಳಿ ಕೈ ಕತ್ತರಿಸಿ ಬಳಿಕ ಶಸ್ತ್ರ ಚಿಕಿತ್ಸೆಯನ್ನು ಅರ್ಧಕ್ಕೆ ಬಿಟ್ಟಿರೋ ಘಟನೆ ಗಂಗಾವತಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಇದರಿಂದಾಗಿ ಬಾಲಕಿಯ ಪೋಷಕರುಕರು ದಿಕ್ಕುತೋಚದೆ ಕಣ್ಣೀರಿಡ್ತಿದ್ದಾರೆ. ಗಂಗಾವತಿ ತಾಲೂಕಿನ ಬಸವರಾಜ ಹಾಗೂ ಅಂಬಮ್ಮ ದಂಪತಿಯ 8 ವರ್ಷದ ಪುತ್ರಿ ಅಂಕಿತಾ ಮನೆಯಲ್ಲಿ ಬಿದ್ದು ಮೊಣಕೈ ಮುರಿದುಕೊಂಡಿದ್ದಳು. ಬಳಿಕ ಪೋಷಕರು ಅಂಕಿತಾಳನ್ನ ಕೊಪ್ಪಳದ ಜಿಲ್ಲಾಸ್ಪತ್ರೆಗೆ ಸೇರಿಸಿದ್ರು. ವೈದ್ಯರು ಮಾತ್ರ ಎಕ್ಸ್‍ರೇ ಮಾಡಿದ 4 ದಿನಗಳ ಬಳಿಕ

ವೈದ್ಯರ ಎಡವಟ್ಟು ► ಕೈ ಕಳೆದುಕೊಂಡ 8 ವರ್ಷದ ಬಾಲಕಿ..!!! Read More »

ಕರಾವಳಿ
Scroll to Top