Doctors Day

ವಿಶೇಷ ಲೇಖನ ವೈದ್ಯರ ದಿನ, ಜುಲೈ 1 “ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ”

(ನ್ಯೂಸ್ ಕಡಬ) newskadaba.com ಜೂ. 27. ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಈಗಿನ ಕಾಲಘಟದಲ್ಲಿ, ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸಲಿಕ್ಕಿಲ್ಲ. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿ ಇಲ್ಲ. ಜುಲೈ ಒಂದರಂದು ಎಲ್ಲ ವೈದ್ಯರು ತಮ್ಮ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತಮ್ಮ ತಪ್ಪು ಒಪ್ಪುಗಳನ್ನು […]

ವಿಶೇಷ ಲೇಖನ ವೈದ್ಯರ ದಿನ, ಜುಲೈ 1 “ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ” Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

‘ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ’ – ಡಾ. ಶಿವಪ್ರಕಾಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಪ್ರತಿಯೊಬ್ಬ ರೋಗಿಯಲ್ಲಿಯೂ ಸಂತೃಪ್ತಿ ಮೂಡಿಸಿ ಆತನ ಬಾಳನ್ನು ನೆಮ್ಮದಿಗೊಳಿಸುವುದು ವೈದ್ಯರ ದೊಡ್ಡ ಆಸ್ತಿಯಾಗಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಹೇಳಿದರು. ಅವರು ಸೋಮವಾರದಮದು ಜಿಲ್ಲಾ ಆಯುಷ್ ಆಸ್ಪತ್ರೆ ಆವರಣದಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ರೋಗಿಯ ಬೇಡಿಕೆ ಮತ್ತು ವರ್ತನೆಗಳು ಯಾವ ರೀತಿ ಇದ್ದರೂ ಅದನ್ನು ನಿಭಾಯಿಸಿ ಉತ್ತಮ ಚಿಕಿತ್ಸೆ ನೀಡುವುದು ಕರ್ತವ್ಯವಾಗಿದೆ. ಆರೋಗ್ಯ ಎಂಬ ಸಂಪತ್ತನ್ನು ಕಾಪಾಡುವಲ್ಲಿ

‘ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ’ – ಡಾ. ಶಿವಪ್ರಕಾಶ್ Read More »

ಕರಾವಳಿ
Scroll to Top