doctors

ಮಹಿಳಾ ವೈದ್ಯರಿಗೆ ಭದ್ರತೆ: ರಾಜ್ಯ ಸರ್ಕಾರದಿಂದ ಸುರಕ್ಷತಾ ಶಿಷ್ಟಾಚಾರ ಕೈಪಿಡಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ರಾಜ್ಯದಾದ್ಯಂತ, ವೈದ್ಯರು, ನರ್ಸ್ ಗಳು ಮತ್ತು ಸಹಾಯಕ ಸಿಬ್ಬಂದಿ ಸೇರಿದಂತೆ ಆರೋಗ್ಯ ವೃತ್ತಿಪರರು ರಾತ್ರಿಯಿಡೀ ಅವಿಶ್ರಾಂತವಾಗಿ ಕೆಲಸ ಮಾಡುವ ಮೂಲಕ ಲಕ್ಷಾಂತರ ಜನರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುತ್ತಾರೆ. 6,000 ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳು, 30 ಪ್ರಮುಖ ಜಿಲ್ಲಾ ಆಸ್ಪತ್ರೆಗಳು, 175 ತಾಲ್ಲೂಕು ಆಸ್ಪತ್ರೆಗಳು ಮತ್ತು ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 60ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ತಮ್ಮದೇ ಆದ ಆಸ್ಪತ್ರೆಗಳನ್ನು ಹೊಂದಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ […]

ಮಹಿಳಾ ವೈದ್ಯರಿಗೆ ಭದ್ರತೆ: ರಾಜ್ಯ ಸರ್ಕಾರದಿಂದ ಸುರಕ್ಷತಾ ಶಿಷ್ಟಾಚಾರ ಕೈಪಿಡಿ ಬಿಡುಗಡೆ Read More »

ಕರ್ನಾಟಕ

ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ತಾರಕಕ್ಕೇರಿದ ವೈದ್ಯರ ಮುಷ್ಕರ ► ನಾಳೆಯಿಂದ OPD ಬಂದ್

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.15. ರಾಜ್ಯದಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರ ನಾಳೆಯಿಂದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ ತಿದ್ದುಪಡಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಐಎಂಎ, ಪಾನಾ ಸೇರಿದಂತೆ ಖಾಸಗಿ ಆಸ್ಪತ್ರೆಗಳ ಐದು ಸಂಘಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ನಾಳೆಯಿಂದ ಓಪಿಡಿ ವ್ಯವಸ್ಥೆ ಕೂಡ ಸ್ಥಗಿತಗೊಳ್ಳಲಿದೆ ಎಂಬ ಮಾಹಿತಿ ನೀಡಿದೆ. ಇದರಿಂದ ರಾಜ್ಯದಾದ್ಯಂತ ರೋಗಿಗಳು ಇನ್ನಷ್ಟು ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ. PHANA ಚುನಾಯಿತ ಅಧ್ಯಕ್ಷ ಡಾ.ಜಯಣ್ಣ ಮಾತನಾಡಿದ್ದು, ಕಾಯಿದೆ ತಿದ್ದುಪಡಿ ಮಾಡದಂತೆ

ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ತಾರಕಕ್ಕೇರಿದ ವೈದ್ಯರ ಮುಷ್ಕರ ► ನಾಳೆಯಿಂದ OPD ಬಂದ್ Read More »

ಕರಾವಳಿ

ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಪುತ್ತೂರಿನ ವೈದ್ಯರುಗಳು ಭಾಗಿ..!!!

(ನ್ಯೂಸ್ ಕಡಬ) newskadaba.com ಪುತ್ತೂರು, ನ.13.: ರಾಜ್ಯ ಸರಕಾರವು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆ.ಪಿ.ಎಂ.ಇ) ಕಾಯ್ದೆಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಖಾಸಗಿ ವಲಯದ ವೈದ್ಯರು ಇಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪುತ್ತೂರಿನಿಂದಲೂ ವೈದ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಸೋಮವಾರ(ಇಂದಿನಿಂದ) ಬೆಳಗಾವಿಯಲ್ಲಿ ರಾಜ್ಯ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮ ನಡೆಯಲಿದೆ. ಇದರಿಂದ ಆಸ್ಪತ್ರೆಯಲ್ಲಿ ವೈದ್ಯರು ಲಭ್ಯರಿರುವ ಸಾಧ್ಯತೆ ಕಡಿಮೆ ಇದ್ದು, ಹೊರರೋಗಿಗಳ ವಿಭಾಗವೂ ಮುಚ್ಚಿರುತ್ತದೆ. ಸರಕಾರದಿಂದ ಸ್ಪಂದನೆ ಸಿಗದಿದ್ದರೆ ಮಂಗಳವಾರ

ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಪುತ್ತೂರಿನ ವೈದ್ಯರುಗಳು ಭಾಗಿ..!!! Read More »

ಕರಾವಳಿ

ಮಣಿಪಾಲದ ಯುವತಿಗೆ ಹೊಸ ತೋಳಿನ ಜೋಡಣೆ ► ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ಸಾಧನೆ

(ನ್ಯೂಸ್ ಕಡಬ) newskadaba.com ಕೊಚ್ಚಿ,ಸೆ.29. ರಸ್ತೆ ಅಪಘಾತದಲ್ಲಿ ಎರಡು ಕೈಗಳನ್ನು ಕಳೆದುಕೊಂಡ ಯುವತಿಗೆ ಯುವಕನ ತೋಳನ್ನು ಕಸಿ ಮಾಡಿ ಜೋಡಿಸಿದ ಅಪರೂಪದ ಸಾಧನೆಯನ್ನು ಕೇರಳದ ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ವೈಧ್ಯರಿಂದ ನಡೆದಿದೆ. ಮಣಿಪಾಲದ 19 ವರ್ಷದ ಎಂಜಿನಿಯರ್ ವಿದ್ಯಾರ್ಥಿನಿ ಕಳೆದ ವರ್ಷ ರಸ್ತೆ ಅಪಘಾತವೊಂದರಲ್ಲಿ ತನ್ನ ಎರಡು ಕೈಗಳನ್ನು ಕಳೆದುಕೊಂಡಿದ್ದಳು. ಪ್ಲಾಸ್ಟಿಕ್ ಮತ್ತು ಪುನಃ ನಿರ್ಮಾಣದ ಸರ್ಜರಿ ಇಲಾಖೆಯ ಮುಖ್ಯಸ್ಥರಾದ ಡಾ. ಸುಬ್ರಹ್ಮಣ್ಯ ಅಯ್ಯರ್ ನೇತೃತ್ವದಲ್ಲಿ ಸುಮಾರು 20 ವೈದ್ಯರು ಮತ್ತು 16 ಅರವಳಿಕೆ ತಜ್ಞರು ಸೇರಿ

ಮಣಿಪಾಲದ ಯುವತಿಗೆ ಹೊಸ ತೋಳಿನ ಜೋಡಣೆ ► ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ಸಾಧನೆ Read More »

ರಾಷ್ಟ್ರೀಯ ನ್ಯೂಸ್
Scroll to Top