dog

ಬೀದಿನಾಯಿ ಹಾವಳಿಗೆ ರಾಜಧಾನಿ ತತ್ತರ – ಕೇವಲ 8 ತಿಂಗಳಲ್ಲಿ ಬರೋಬ್ಬರಿ 16,888 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ರಾಜಧಾನಿ ನಗರದಲ್ಲಿ ರಕ್ಕಸ ಬೀದಿನಾಯಿಗಳ ಹುಚ್ಚಾಟ ಮಿತಿ ಮೀರಿದ್ದು, ಕೇವಲ ಎಂಟು ತಿಂಗಳಲ್ಲಿ 16,888 ನಾಯಿ ಕಚ್ಚಿದ ಪ್ರಕರಣಗಳು ದಾಖಲಾಗಿದ್ದು, ಇದರ ಜೊತೆಗೆ ನಾಯಿ ಕಡಿತದಿಂದಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಬೀದಿನಾಯಿ ಕಚ್ಚಿರುವ ಪ್ರಕರಣಗಳಲ್ಲಿ ಶೇ. 40 ರಷ್ಟು ನಾಯಿಗಳು ಸಾಕು ನಾಯಿಗಳಾಗಿರುವುದರಿಂದ ಜನ ಬೀದಿಯಲ್ಲಿ ಓಡಾಡಬೇಕಾದರೆ ಎಚ್ಚರಿಕೆ ವಹಿಸಬೇಕು ಇಲ್ಲದಿದ್ದರೆ ನಾಯಿ ಕಡಿತಕ್ಕೆ ಒಳಗಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಎಂಟು ತಿಂಗಳಲ್ಲಿ 16,888 ಮಂದಿಗೆ ನಾಯಿ […]

ಬೀದಿನಾಯಿ ಹಾವಳಿಗೆ ರಾಜಧಾನಿ ತತ್ತರ – ಕೇವಲ 8 ತಿಂಗಳಲ್ಲಿ ಬರೋಬ್ಬರಿ 16,888 ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ಪತ್ರೆಯಲ್ಲಿರುವ ಒಡತಿಗಾಗಿ ನರ್ಸಿಂಗ್ ಹೋಂ ಮುಂದೆ ಕಾದು ಕುಳಿತ ನಾಯಿ !!

(ನ್ಯೂಸ್ ಕಡಬ) newskadaba.com  ತೀರ್ಥಹಳ್ಳಿ, ಜ.08. ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ಒಡತಿಗಾಗಿ ನಾಲ್ಕು ದಿನಗಳ ಕಾಲ ನರ್ಸಿಂಗ್ ಹೋಂ ಎದುರು ನಾಯಿಯೊಂದು ಕಾದು ಕುಳಿತಿದ್ದ ಪ್ರಸಂಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ವರದಿಯಾಗಿದೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ ನಿವಾಸಿ ನಾಗರತ್ನ ಶಾಸ್ತ್ರಿ ಅವರು  ಅನಾರೋಗ್ಯದಿಂದ ಪಟ್ಟಣದ ಖಾಸಗಿ ನರ್ಸಿಂಗ್‌ ಹೋಮ್‌ಗೆ ದಾಖಲಾಗಿದ್ದರು. ನಾಗರತ್ನ ಶಾಸ್ತ್ರಿ ನರ್ಸಿಂಗ್ ಹೋಮ್‌ಗೆ ದಾಖಲಾದ ದಿನದಿಂದ ಬಾಗಿಲಲ್ಲೇ ವಾರ್ಡಿನ ಕಡೆ ಮುಖ ಮಾಡಿ ಕಾದು ನಿಂತಿರುತಿತ್ತು. ಆಸ್ಪತ್ರೆ ಸಿಬ್ಬಂದಿ ಓಡಿಸಿದರೂ ಪುನಃ

ಆಸ್ಪತ್ರೆಯಲ್ಲಿರುವ ಒಡತಿಗಾಗಿ ನರ್ಸಿಂಗ್ ಹೋಂ ಮುಂದೆ ಕಾದು ಕುಳಿತ ನಾಯಿ !! Read More »

ಕರ್ನಾಟಕ

ಮಂಗಳೂರು: ಎಂಬಿಎ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ರಾಟ್ ವೀಲರ್ ನಾಯಿ ► ನಾಯಿಯ ಮಾಲಕರ ವಿರುದ್ಧ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ನ.18. ಕಾಲೇಜು ವಿದ್ಯಾರ್ಥಿಯೋರ್ವ ನಡೆದುಕೊಂಡು ಹೋಗುತ್ತಿದ್ದಾಗ ಸಾಕು ನಾಯಿಯೊಂದು ದಾಳಿ ನಡೆಸಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಪತ್ರಾವೋ ಲೇನ್ ನ ಮಹೇಂದ್ರ ಮ್ಯಾನರ್ ಅಪಾರ್ಟ್‌ಮೆಂಟ್ ನಲ್ಲಿ ವಾಸವಾಗಿದ್ದ ಕುಟುಂಬವೊಂದು ಸಾಕುತ್ತಿದ್ದ ರಾಟ್ ವೀಲರ್ ಜಾತಿಗೆ ಸೇರಿದ ನಾಯಿಯು ನಗರದ ಕಾಲೇಜೊಂದರ ಎಂಬಿಎ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿ ಹಲ್ಲೆ ನಡೆಸಿತ್ತೆನ್ನಲಾಗಿದೆ. ಈ ವೇಳೆ ವಿದ್ಯಾರ್ಥಿ ಬೊಬ್ಬೆ ಹಾಕಿದ್ದನ್ನು ಕೇಳಿ ನಾಯಿಯ ಮಾಲಕರು‌ ಹಾಗೂ ಸಾರ್ವಜನಿಕರು ಬಂದು ವಿದ್ಯಾರ್ಥಿಯನ್ನು

ಮಂಗಳೂರು: ಎಂಬಿಎ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿದ ರಾಟ್ ವೀಲರ್ ನಾಯಿ ► ನಾಯಿಯ ಮಾಲಕರ ವಿರುದ್ಧ ಪೊಲೀಸ್ ದೂರು Read More »

ಕರಾವಳಿ
Scroll to Top