donation

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 19. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉದ್ಯಮಿ ಮತ್ತು ಪ್ರಗತಿಪರ ಕೃಷಿಕರೂ ಆದ ಶ್ರೀಯುತ ಪದ್ಮನಾಭ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರಾದ ಶ್ರೀಮತಿ ನಂದನಾ ಪಿ ಶೆಟ್ಟಿ ಇವರು ಕಲರ್ ಪ್ರಿಂಟರನ್ನು ಕೊಡುಗೆಯಾಗಿ ನೀಡಿರುತ್ತಾರೆ.   ದಕ್ಷಿಣ ಕನ್ನಡ ಎಸ್‌.ಡಿ.ಎಂ.ಸಿ ಜಿಲ್ಲಾ ಸಮನ್ವಯ ವೇದಿಕೆ ಕಾರ್ಯದರ್ಶಿಯೂ, ಕೆಮ್ಮಾರ ಎಸ್‌.ಡಿ.ಎಂ.ಸಿ ಸದಸ್ಯರೂ […]

ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ Read More »

ಕರಾವಳಿ, ಕರ್ನಾಟಕ

ರಾಮಮಂದಿರ ನಿರ್ಮಾಣಕ್ಕೆ 1ಲಕ್ಷ ರೂ. ದೇಣಿಗೆ ನೀಡಿದ ನಟಿ ಪ್ರಣೀತಾ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಬಹುಭಾಷಾ ನಟಿ ಪ್ರಣೀತಾ ಸುಭಾಷ್ ರವರು1 ಲಕ್ಷ ರೂ.ಗಳ ದೇಣಿಗೆ ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಯೋಧ್ಯೆಯ ರಾಮಮಂದಿರದ ನಿಧಿ ಸಮರ್ಪಣ ಅಭಿಯಾನವನ್ನು ಬೆಂಬಲಿಸಿದ ನಟಿ 1 ಲಕ್ಷ ರೂ. ಹಣವನ್ನು ನೀಡಿ, ಇದೊಂದು ಐತಿಹಾಸಿಕ ಚಳುವಳಿ ಎಂದು ಬರೆದು ನಟಿ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.

ರಾಮಮಂದಿರ ನಿರ್ಮಾಣಕ್ಕೆ 1ಲಕ್ಷ ರೂ. ದೇಣಿಗೆ ನೀಡಿದ ನಟಿ ಪ್ರಣೀತಾ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top