dowry

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್‌ಸ್ಟೇಬಲ್

(ನ್ಯೂಸ್‌ ಕಡಬ) newskadaba.com, ಆ.28 ಲಕ್ನೋ : ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್ (32) ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಮ್ರೋಹಾ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್ ತಮ್ಮ ಪತ್ನಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ […]

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್‌ಸ್ಟೇಬಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ಮಂಟಪದಿಂದ ಓಡಿ ಹೋದ ವರ!!!!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ.10. ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ವರನು ಮದುವೆ ಮಂಟಪದಿಂದ ಓಡಿ ಹೋದ ಆತಂಕಕಾರಿ ಘಟನೆ ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಸಂಭವಿಸಿದೆ.     ವರನು ವಧುವಿನ ಮನೆಯವರಲ್ಲಿ ವರದಕ್ಷಿಣೆಯಾಗಿ ಬೈಕ್ ನ್ನು ಬೇಡಿಕೆಯಿಟ್ಟಿದ್ದು, ಅವರು ಕೊಡಿಸದೇ ಇದ್ದ ಹಿನ್ನೆಲೆ ವರನು ಮಂಟಪದಿಂದಲೇ ಓಡಿ ಹೋಗಿದ್ದಾನೆ ಎನ್ನಲಾಗಿದೆ. ನಂತರ ಎರಡು ದಿನಗಳ ಬಳಿಕ ಮದುವೆ ಬೇಡ ಎಂದು ಹೋದ ವರನು ಬಂದು ಅದೇ ಮದುವೆ ಮಂಟಪದಲ್ಲಿ ಮದುವೆಯಾದ ಘಟನೆ ವರದಿಯಾಗಿದ್ದು, ಈ

ವರದಕ್ಷಿಣೆ ಬೇಡಿಕೆಯನ್ನು ಪೂರೈಸದ ಕಾರಣ ಮಂಟಪದಿಂದ ಓಡಿ ಹೋದ ವರ!!!! Read More »

ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .21, ಯಶವಂತಪುರದ ತ್ರಿವೇಣಿ ನಗರದಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಹೆಬ್ಬಾಳದ ನಿವಾಸಿಗಳಾದ ಸುನಂದ ಮತ್ತು ಶಂಕರ್ ದಂಪತಿಯ ಮಗಳು ಚಂದ್ರಿಕಾ ಎಂಬಾಕೆಯನ್ನು ರಾಜೇಶ್ ಎಂಬಾತನ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆ ಆದಾಗಿನಿಂದಲೂ ರಾಜೇಶ್ ವರದಕ್ಷಿಣೆ ತರುವಂತೆ ಪತ್ನಿಗೆ ನಿತ್ಯವೂ ಚಿತ್ರ ಹಿಂಸೆ ನೀಡುತ್ತಿದ್ದನು. ಭಾನುವಾರ ರಾತ್ರಿಯು ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ… Read More »

ಕರ್ನಾಟಕ

ಇನ್ಮುಂದೆ ವರದಕ್ಷಿಣೆ ದೂರು ನೀಡಿದಾಕ್ಷಣ ಯಾರನ್ನೂ ಬಂಧಿಸುವಂತಿಲ್ಲ ► ಕಾರಣವೇನೆಂದು ಗೊತ್ತೇ…?

(ನ್ಯೂಸ್ ಕಡಬ) newskadaba.com ನವದೆಹಲಿ, ಜು.28. 1983ರಲ್ಲಿ ರಚನೆಯಾದ ವರದಕ್ಷಿಣೆ ವಿರೋಧಿ ಕಾನೂನನ್ನು ಹಲವು ಮಹಿಳೆಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಹಲವು ವರ್ಷಗಳಿಂದ ದೂರುಗಳು ದಾಖಲಾಗಿರೋ ಹಿನ್ನೆಲೆಯಲ್ಲಿ ವರದಕ್ಷಿಣೆ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ನಡೆಸದೆ ಇನ್ಮುಂದೆ ಯಾರನ್ನೂ ಶೀಘ್ರವೇ ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ವಿವಾಹಿತ ಮಹಿಳೆಗೆ ಪತಿ ಅಥವಾ ಆತನ ಕುಟುಂಬದಿಂದಾಗುವ ಹಿಂಸೆಯನ್ನು ತಡೆಯುವ ಸಲುವಾಗಿ ವರದಕ್ಷಿಣೆ ವಿರೋಧಿ ಕಾನೂನನ್ನು ಜಾರಿಗೆ ತರಲಾಗಿದ್ದು, ಕಾನೂನಿನ ದುರ್ಬಳಕೆ ಆಗುತ್ತಿರುವುದರಿಂದ ದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲೂ ಕುಟುಂಬ ಕಲ್ಯಾಣ ಸಮಿತಿಗಳನ್ನ ಸ್ಥಾಪಿಸಬೇಕು ಎಂದು ನ್ಯಾ. ಎ.ಕೆ

ಇನ್ಮುಂದೆ ವರದಕ್ಷಿಣೆ ದೂರು ನೀಡಿದಾಕ್ಷಣ ಯಾರನ್ನೂ ಬಂಧಿಸುವಂತಿಲ್ಲ ► ಕಾರಣವೇನೆಂದು ಗೊತ್ತೇ…? Read More »

ರಾಷ್ಟ್ರೀಯ ನ್ಯೂಸ್
Scroll to Top