dr. choontharu

ರಕ್ತದಾನದಿಂದ ಭ್ರಾತೃತ್ವ ವೃದ್ಧಿಸುತ್ತದೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಸಕಾಲದಲ್ಲಿ ರಕ್ತದಾನ ಮಾಡುವುದರಿಂದ ರೋಗಿಯ ಜೀವ ಉಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ನಿರಂತರವಾಗಿ ವರ್ಷಕ್ಕೆ ಕನಿಷ್ಠ ಎರಡು ಬಾರಿಯಾದರೂ ರಕ್ತದಾನ ಮಾಡಬೇಕು. ಹೀಗೆ ಮಾಡುವುದರಿಂದ ಸಮಾಜದಲ್ಲಿ ರಕ್ತದ ಕೊರತೆ ಉಂಟಾಗುವುದಿಲ್ಲ ಮತ್ತು ಎಲ್ಲ ಅಗತ್ಯ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆತರೆ ರೋಗಿಯ ಜೀವ ಉಳಿಸುವಲ್ಲಿ ವೈದ್ಯರಿಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು ರಕ್ತದಾನ ಶಿಬಿರ ಆಯೋಜಿಸಿ ರಕ್ತದಾನಕ್ಕೆ […]

ರಕ್ತದಾನದಿಂದ ಭ್ರಾತೃತ್ವ ವೃದ್ಧಿಸುತ್ತದೆ ➤ ಡಾ|| ಚೂಂತಾರು Read More »

ಕರಾವಳಿ

ಬಾಯಿಯೇ ಆರೋಗ್ಯದ ಹೆಬ್ಬಾಗಿಲು ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ನಾವು ತಿನ್ನುವ ಎಲ್ಲಾ ಆಹಾರ ಬಾಯಿಯ ಮುಖಾಂತರವೇ ದೇಹದೊಳಗೆ ಸೇರುತ್ತದೆ. ನಮ್ಮ ಬಾಯಿಯ ಆರೋಗ್ಯ ಚೆನ್ನಾಗಿದ್ದು, ಆರೋಗ್ಯವಂತ ಹಲ್ಲುಗಳು ಇದ್ದಲ್ಲಿ, ನಾವು ತಿನ್ನುವ ಆಹಾರ ಚೆನ್ನಾಗಿ ಪಚನಗೊಂಡು ದೇಹಕ್ಕೆ ಬೇಗನೆ ಸೇರಿಕೊಂಡು ನಮ್ಮ ಆರೋಗ್ಯ ವೃದ್ಧಿಸುತ್ತದೆ. ಈ ನಿಟ್ಟಿನಲ್ಲಿ ಬಾಯಿಯ ಆರೋಗ್ಯ ಕಾಪಾಡಿಕೊಂಡಲ್ಲಿ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ತನ್ನಿಂತಾನೇ ವೃದ್ಧಿಸುತ್ತದೆ. ಬಾಯಿಯೇ ನಮ್ಮ ಆರೋಗ್ಯದ ಹೆಬ್ಬಾಗಿಲ. ನಿರಂತರವಾಗಿ ಬಾಯಿಯ ಆರೋಗ್ಯದ ತಪಾಸಣೆ ಮಾಡಿಸಿ, ಆರೋಗ್ಯ ಪೂರ್ಣ

ಬಾಯಿಯೇ ಆರೋಗ್ಯದ ಹೆಬ್ಬಾಗಿಲು ➤ ಡಾ|| ಚೂಂತಾರು Read More »

ಕರಾವಳಿ, ಕರ್ನಾಟಕ
Scroll to Top