dr. chuntharu

“ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು” – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 17. ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. 1999ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ವೈರಸ್ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ ತೊಂದರೆ ಉಂಟುಮಾಡಿ, ನೂರಾರು ಮಂದಿ ಅಸುನೀಗಿದ್ದರು. 300 ಮಂದಿಗೆ ರೋಗ ತಗುಲಿ 100 ಮಂದಿ […]

“ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು” – ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ರಾಷ್ಟ್ರಪತಿ ಪದಕ ಪುರಸ್ಕೃತ ಡಾ.ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 02. ರಾಷ್ಟ್ರಪತಿಗಳ ಪದಕ ಪುರಸ್ಕಾರ ಪಡೆದ ದ.ಕ ಜಿಲ್ಲಾ ಸಮಾದೇಷ್ಠರಾದ ಡಾ ಮುರಲೀ ಮೋಹನ್ ಚೂಂತಾರು ಅವರಿಗೆ ಉಳ್ಳಾಲ ಘಟಕದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಸುನಿಲ್ ಹಾಗೂ ಇತರ ಹಿರಿಯ ಗ್ರಹರಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರಪತಿ ಪದಕ ಪುರಸ್ಕೃತ ಡಾ.ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಯೋಗದಿಂದ ರೋಗ ದೂರವಾಗುತ್ತದೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ದಿನವಿಡೀ ನಿಂತುಕೊಂಡು 8ರಿಂದ 12 ಗಂಟೆಯ ಕಾಲ ಕೆಲಸ ಮಾಡುವ ಗೃಹರಕ್ಷಕರಿಗೆ ದೈಹಿಕ ಆರೋಗ್ಯ ಅತೀ ಅಗತ್ಯ. ಟ್ರಾಫಿಕ್ ನಿಯಂತ್ರಣ, ನೆರೆ ನಿಯಂತ್ರಣ ಮತ್ತು ಬೆಂಕಿ ಅವಘಡ ಮುಂತಾದ ಒತ್ತಡದ ಸಂದರ್ಭದಲ್ಲಿ ಕೆಲಸ ನಿರ್ವಹಿಸುವಾಗ ಗೃಹರಕ್ಷಕರಿಗೆ ವಿಪರೀತ ಮಾನಸಿಕ ಒತ್ತಡದ ಸನ್ನಿವೇಶ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಅತೀ ಅವಶ್ಯಕ. ನಿರಂತರ ಯೋಗ ಮಾಡುವುದರಿಂದ ಜೀವನ

ಯೋಗದಿಂದ ರೋಗ ದೂರವಾಗುತ್ತದೆ ➤ ಡಾ|| ಚೂಂತಾರು Read More »

ಕರಾವಳಿ

ಹಸಿರು ಕ್ರಾಂತಿಗೆ ಕೈ ಜೋಡಿಸೋಣ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಸುರತ್ಕಲ್ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಸುರತ್ಕಲ್ ಸಮೀಪದ ಗುಡ್ಡೆ ಕೊಪ್ಪದ ಎಮರಾಲ್ಡ್ ಬೇ ಬಡಾವಣೆಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಚಾಲನೆ ನೀಡಿ ಮಾತನಾಡಿ, ನಿರಂತರವಾಗಿ ಪರಿಸರದ ಮೇಲಿನ ದೌರ್ಜನ್ಯದಿಂದಾಗಿ ಕಾಡು ಬರಿದಾಗಿ, ಕಾಂಕ್ರೀಟ್ ಕಾಡು ದಿನೇ ದಿನೇ  ಬೆಳೆಯುತ್ತಿದೆ. ಪರಿಸರ ಮಾಲಿನ್ಯ ಹೆಚ್ಚುತ್ತಲೇ ಇದೆ. ಇದೇ ರೀತಿ ಮುಂದುವರಿದರೆ ಮುಂದೆ ಹನಿಹನಿ ನೀರಿಗೂ ತತ್ವಾರ

ಹಸಿರು ಕ್ರಾಂತಿಗೆ ಕೈ ಜೋಡಿಸೋಣ ➤ ಡಾ|| ಚೂಂತಾರು Read More »

ಕರಾವಳಿ
Scroll to Top