dr.g.parameshwar

ರಾಜ್ಯದಲ್ಲಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ – ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ತುಮಕೂರು, ಆ. 16. ಕಳೆದ ವರ್ಷ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರವು ಇತ್ತೀಚಿಗೆ 545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಿತ್ತು. ಇದೀಗ ಹುದ್ದೆಗೆ ಆಯ್ಕೆಯಾದ 545 ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ನೇಮಕಾತಿ ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣದಿಂದಾಗಿ ಪಿಎಸ್ಐ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯು […]

ರಾಜ್ಯದಲ್ಲಿ 20 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿ – ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ಸರ್ಕಾರ ಹಾಗೂ ಮಂತ್ರಿಗಳ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕವಾಗಿನಕಲಿ ಸುದ್ದಿಗಳು ಹೆಚ್ಚಾಗುತ್ತಿದ್ದು, ಇವುಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ. ಇದೇ ವೇಳೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ’ ಎಂಬ ಬಿ.ಕೆ.ಹರಿಪ್ರಸಾದ್​ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿ.ಕೆ.ಹರಿಪ್ರಸಾದ್​ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರದಲ್ಲಿ ನನಗೆ ಏನೂ ತಿಳಿದಿಲ್ಲ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಅವರೇ ಉತ್ತರ ನೀಡುತ್ತಾರೆ ಎಂದರು.

ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ

ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡಲು ಗೃಹಸಚಿವ ಪರಮೇಶ್ವರ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 13. ಕರ್ನಾಟಕ ಮಾತ್ರವಲ್ಲದೇ ಇಡೀ ದೇಶವೇ ಮಾದಕ ದ್ರವ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣಕ್ಕೆ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಕರ್ನಾಟಕ ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮಾದಕವಸ್ತು ಕಳ್ಳಸಾಗಣೆ ಗಂಭೀರ ಸಮಸ್ಯೆಯಾಗಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಮಾದಕ ದ್ರವ್ಯಗಳ ಕಳ್ಳಸಾಗಾಣಿಕೆಗೆ ಅನುಮತಿಸಬಾರದು. ಮಾದಕ ದ್ರವ್ಯದ ಬಗ್ಗೆ ಗಮನಹರಿಸಲು ಮತ್ತು ಆಯಾ ಜಿಲ್ಲೆಗಳಲ್ಲಿ ಮಾದಕ ದ್ರವ್ಯ

ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡಲು ಗೃಹಸಚಿವ ಪರಮೇಶ್ವರ್ ಸೂಚನೆ Read More »

ಕರಾವಳಿ, ಕರ್ನಾಟಕ

ಜೈನಮುನಿಗಳ ಹತ್ಯೆ ಆರೋಪಿಗಳ ವಿರುದ್ದ ಸೂಕ್ತ ಕ್ರಮ ➤ ಗೃಹಸಚಿವ ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜು. 10. ಜೈನಮುನಿ ನಂದಿ ಮಹಾರಾಜರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯಾರೂ ರಾಜಕೀಯ ಮಾಡಲ್ಲ. ಕೊಲೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಅಪರಾಧಿಗಳ ವಿರುದ್ದ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಇದೆ. ಇದರಲ್ಲಿ ತಾರತಮ್ಯದ ಪ್ರಶ್ನೆಯೇ ಇಲ್ಲ. ವರೂರಲ್ಲಿ ಜೈನ ಮುನಿಗಳು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು,

ಜೈನಮುನಿಗಳ ಹತ್ಯೆ ಆರೋಪಿಗಳ ವಿರುದ್ದ ಸೂಕ್ತ ಕ್ರಮ ➤ ಗೃಹಸಚಿವ ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top