ಪ್ರಚಾರ ಬಯಸದ ಮೌನ ಸಾಧಕ – ಕೆ.ಟಿ ಗಟ್ಟಿ; ಶ್ರದ್ಧಾಂಜಲಿ ಸಭೆಯಲ್ಲಿ ಡಾ|ಮೀನಾಕ್ಷಿ ರಾಮಚಂದ್ರ ಅಭಿಪ್ರಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಪ್ರಚಾರ ಬಯಸದ ಸಹೃದಯಿ ಕೆ.ಟಿ ಗಟ್ಟಿಯವರು ಮೌನವಾಗಿಯೇ ನಿರಂತರ ಸಾಧನೆಯಿಂದ ಸಾಹಿತ್ಯ ಲೋಕದ ತಾರೆಯಾದವರು ಎಂದು ಡಾ । ಮೀನಾಕ್ಷಿ ರಾಮಚಂದ್ರ ಅಭಿಪ್ರಾಯಪಟ್ಟರು. ನಮ್ಮನ್ನಗಲಿದ ಖ್ಯಾತ ಕಾದಂಬರಿಕಾರ ಕೆ.ಟಿ ಗಟ್ಟಿಯವರಿಗೆ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕದಿಂದ ಜರುಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಘಟಕದ ಅಧ್ಯಕ್ಷ ಡಾ.ಮಂಜುನಾಥ ರೇವಣ್ಕರ್, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ, ರಘು ಇಡ್ಕಿದು, ಬೆನೆಟ್ ಜಿ ಅಮ್ಮನ್ನ ನುಡಿ […]

ಪ್ರಚಾರ ಬಯಸದ ಮೌನ ಸಾಧಕ – ಕೆ.ಟಿ ಗಟ್ಟಿ; ಶ್ರದ್ಧಾಂಜಲಿ ಸಭೆಯಲ್ಲಿ ಡಾ|ಮೀನಾಕ್ಷಿ ರಾಮಚಂದ್ರ ಅಭಿಪ್ರಾಯ Read More »

ಕರಾವಳಿ