dr. murali mohan chuntharu

ಡಾ. ಚೂಂತಾರು ರವರು ರಾಷ್ಟ್ರಪತಿ ಸೇವಾ ಪದಕಕ್ಕೆ ಆಯ್ಕೆ- ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ  ಡಾ.ಮುರಲೀ ಮೋಹನ್ ಚೂಂತಾರು ಅವರು ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದು, ಬೆಂಗಳೂರಿನ ಪರೇಡ್ ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಅಗ್ನಿಶಾಮಕ ಮತ್ತು ಗೃಹರಕ್ಷಕದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರಿಂದ ಶ್ಲಾಘನೆ ಪತ್ರ ಸ್ವೀಕರಿಸಿದರು.  

ಡಾ. ಚೂಂತಾರು ರವರು ರಾಷ್ಟ್ರಪತಿ ಸೇವಾ ಪದಕಕ್ಕೆ ಆಯ್ಕೆ- ಸ್ವೀಕಾರ Read More »

ಕರ್ನಾಟಕ

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 24. ಮಂಗನ ಖಾಯಿಲೆ ಮೊದಲ ಬಾರಿಗೆ 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕ್ಯಾಸನೂರ್ ಎಂಬ ಹಳ್ಳಿಯ ಕಾನನದಲ್ಲಿ ಕಾಣಿಸಿಕೊಂಡಿತ್ತು. ಈ ಕಾರಣದಿಂದಲೇ ಈ ರೋಗವನ್ನು ಕ್ಯಾಸನೂರ್ ಪಾರೇಸ್ಟ್ ಡಿಸೀಸ್ (KFD) ಎಂದೂ ಕರೆಯುತ್ತಾರೆ. ಸಾವಿರಾರು ಮಂಗಗಳು ಈ ರೋಗದಿಂದ ಸಾವಿಗಿಡಾಗಿದ್ದ ಕಾರಣದಿಂದಲೇ, ಈ ರೋಗ ಮಂಗಜ್ವರ, ಮಂಗನ ಖಾಯಿಲೆ ಎಂದೂ ಕುಖ್ಯಾತಿ ಪಡೆದಿದೆ. ಉಣ್ಣೆಗಳ ಮುಖಾಂತರ ಹರಡುವ ಈ ರೋಗ, ಉಣ್ಣೆ ಕಡಿತದ ಕೆಲವೇ ಗಂಟೆಗಳಲ್ಲಿ KFD ವೈರಾಣು ರಕ್ತ ಸೇರುತ್ತದೆ.

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ – ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನವೆಂಬರ್ 24- “ವಿಶ್ವ ದಂತಬಳ್ಳಿ ಬಳಕೆ ದಿನ”; ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ನ. 23. ನಮ್ಮ ಬಾಯಿ ನಮ್ಮ ಜೀರ್ಣಾಂಗ ವ್ಯವಸ್ಥೆಯ ಹೆಬ್ಬಾಗಿಲು. ನಾವು ತಿನ್ನುವ ಆಹಾರ ಬಾಯಿಯ ಮುಖಾಂತರ ಪ್ರವೇಶಿಸಿ ಅನ್ನನಾಳದ ಮುಖಾಂತರ ಹೊಟ್ಟೆಯನ್ನು ಸೇರುತ್ತದೆ. ನಮ್ಮ ಬಾಯಿಯ ಆರೋಗ್ಯ ಚೆನ್ನಾಗಿದ್ದಲ್ಲಿ ಮಾತ್ರ ನಮ್ಮ ದೇಹದ ಆರೋಗ್ಯ ಚೆನ್ನಾಗಿರಲು ಸಾಧ್ಯ. ಬಾಯಿಯ ಶುಚಿತ್ವ ಮತ್ತು ದಂತದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ದಂತ ಕುಂಚ (ಟೂತ್ ಬ್ರಷ್) ಮತ್ತು ದಂತ ಬಳ್ಳಿಯ (ಡೆಂಟಲ್ ಪ್ಲಾಸ್) ಸರಿಯಾದ ಬಳಕೆ ಅತೀ ಅಗತ್ಯ. ಬಾಯಿಯ ಆರೋಗ್ಯದ ಬಗ್ಗೆ ಜಾಗೃತಿ

ನವೆಂಬರ್ 24- “ವಿಶ್ವ ದಂತಬಳ್ಳಿ ಬಳಕೆ ದಿನ”; ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ವಿಶ್ವ ಫಾರ್ಮಸಿಸ್ಟರ ದಿನ- ಸೆಪ್ಟೆಂಬರ್ 25” – ಡಾ|| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadba.com ಸೆ. 25. ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿ‍ಸ್ಟ್ ಗಳು “ವಿಶ್ವ ಫಾರ್ಮಸಿಸ್ಟ್ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್‍ ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ

“ವಿಶ್ವ ಫಾರ್ಮಸಿಸ್ಟರ ದಿನ- ಸೆಪ್ಟೆಂಬರ್ 25” – ಡಾ|| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

➤➤ ವಿಶೇಷ ಲೇಖನ ಜೂನ್ 19- ವಿಶ್ವ ಸಿಕಲ್ ಸೆಲ್ ದಿನ ✍? ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 19. ಪ್ರತಿ ವರ್ಷ ಜೂನ್ 19ರಂದು “ವಿಶ್ವ ಸಿಕಲ್ ಸೆಲ್” ದಿನ ಎಂದು ಆಚರಿಸಲಾಗುತ್ತಿದ್ದು, 2009ರಿಂದ ವಿಶ್ವ ಸಂಸ್ಥೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜಾರಿಗೆ ತಂದಿತು. ಇದೊಂದು ರಕ್ತಸಂಬಂಧಿ ಅನುವಂಶೀಯ ಖಾಯಿಲೆಯಾಗಿದ್ದು, ಕೆಂಪು ರಕ್ತಕಣಗಳು ಈ ರೋಗದಿಂದ ಬಳಲುತ್ತವೆ. ಈ ರೋಗಿಗಳಲ್ಲಿ ಕೆಂಪು ರಕ್ತಕಣಗಳ ರಚನೆಯಲ್ಲಿ ವ್ಯತ್ಯಯ ಉಂಟಾಗಿ, ಕುಡುಗೋಲು ಅಥವಾ ಆಂಗ್ಲಭಾಷೆಯಲ್ಲಿ ‘ಸಿಕಲ್’ ಎಂಬ ರಚನೆ ಹೊಂದಿರುವುದರಿಂದ ಈ ರೋಗಕ್ಕೆ ಕುಡುಗೋಲು ಕಣ

➤➤ ವಿಶೇಷ ಲೇಖನ ಜೂನ್ 19- ವಿಶ್ವ ಸಿಕಲ್ ಸೆಲ್ ದಿನ ✍? ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top