ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಚಿತ್ರಕಲಾ ಸ್ಪರ್ಧೆ ► ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಅನಿಲ್ ಬಲ್ಯ ರಾಜ್ಯಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.30.‌ ಜಿಲ್ಲಾ ಮಟ್ಟದ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಚಿತ್ರಕಲಾ ಸ್ಪರ್ಧೆಯಲ್ಲಿ ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಚಿತ್ರಕಲಾ ಶಿಕ್ಷಕ ಕಡಬದ ಬಲ್ಯ ನಿವಾಸಿ ಅನಿಲ್ ಬಲ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಂಗಳೂರಿನ ಕಪಿತಾನಿಯೋ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಇವರು ಸತತವಾಗಿ ನಾಲ್ಕನೇ ಬಾರಿಯೂ ರಾಜ್ಯಮಟ್ಟಕ್ಕೆ ಆಯ್ಕೆಯಾದರು.

ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಚಿತ್ರಕಲಾ ಸ್ಪರ್ಧೆ ► ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಅನಿಲ್ ಬಲ್ಯ ರಾಜ್ಯಮಟ್ಟಕ್ಕೆ Read More »

ಕರಾವಳಿ