driver death

ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ- ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba ಉಳ್ಳಾಲ. ಆ. 14. ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತವಾಗಿ ಚಾಲಕನೋರ್ವ ಮೃತಪಟ್ಟು ರಸ್ತೆಗೆಸೆಯಲ್ಪಟ್ಟಿದ್ದು, ಪರಿಣಾಮ ಚಾಲಕನಿಲ್ಲದೇ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿಂಗ್ ನಲ್ಲಿದ್ದ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ಮೂವರು ಅಪಾಯದಿಂದ ಪಾರಾದ ಘಟನೆ ಕೋಟೆಕಾರಿನಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ ಎಂದು ಗುರುತಿಸಲಾಗಿದೆ. ಇವರು ಧರ್ಮನಗರದಿಂದ ತನ್ನ ರಿಕ್ಷಾದಲ್ಲಿ ಇಬ್ಬರು ಮಹಿಳೆಯರನ್ನು ಕೂರಿಸಿಕೊಂಡು ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ. […]

ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ- ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ಭರದಲ್ಲಿ ಪಲ್ಟಿಯಾದ ಆಟೋರಿಕ್ಷಾ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 13. ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿದ ಆಟೋರಿಕ್ಷಾದಿಂದ ಚಾಲಕ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಪುಣಚದಲ್ಲಿ ನಡೆದಿದೆ. ಮೃತ ಚಾಲಕನನ್ನು ಜಗನ್ನಾಥ ಪೈಸಾರಿ(57) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮಧ್ಯಾಹ್ನ ಊಟದ ಬಳಿಕ ಪುಣಚದ ರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ವೇಳೆ ಆಟೋರಿಕ್ಷಾ ಮಣಿಲ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ರಸ್ತೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ, ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ

ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ಭರದಲ್ಲಿ ಪಲ್ಟಿಯಾದ ಆಟೋರಿಕ್ಷಾ ➤ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top