driver

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 19. ಇಲ್ಲಿನ ಉರಿಮಜಲು ಎಂಬಲ್ಲಿ ಭಾನುವಾರದಂದು ಬೆಳಗ್ಗೆ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಎಂದು ಗುರುತಿಸಲಾಗಿದೆ. ಉರಿಮಜಲು ನಿವಾಸಿ ಆಟೋ ಚಾಲಕ ಶರೀಫ್ (38) ಎಂಬವರು ಚೂರಿ ಇರಿತದಿಂದ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರೀಫ್ ರವರು ಉರಿಮಜಲು ಎಂಬಲ್ಲಿ ಬೇರೆಯವರ ಜತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಹಾಫೀಲ್ ಮಾತಿಗೆ ಇಳಿದಿದ್ದು […]

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!! Read More »

ಕರಾವಳಿ

ಹಗಲು ಐಎಎಸ್ ಅಧಿಕಾರಿಯ ಕಾರು ಚಾಲಕ, ರಾತ್ರಿ ಸ್ನೇಹಿತರೊಡನೆ ಸರ ಕಳ್ಳತನ ► ಖತರ್ನಾಕ್ ಕಳ್ಳ ಇದೀಗ ಪೊಲೀಸರ ಅತಿಥಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19. ಹಗಲಿನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಕಾರು ಚಾಲಕನಾಗಿ ಕೆಲಸ ಮಾಡುತ್ತಾ ರಾತ್ರಿ ಹೊತ್ತು ಚಿನ್ನದ ಸರ ಎಗರಿಸುವ ಖತರ್ನಾಕ್ ಕಳ್ಳನನ್ನು ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ. ಖತರ್ನಾಕ್ ಕಳ್ಳನನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಪೊರೋಷತ್ತಮ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ಎದ್ದು ಸೀರಿಯಸ್ ಆಗಿ ಆ ಅಧಿಕಾರಿಯ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುರುಷೋತ್ತಮ್ ಡ್ಯೂಟಿ ಮುಗಿಯುತ್ತಿದ್ದಂತೆ ಸ್ನೇಹಿತರಾದ ಪ್ರದೀಪ್, ಪ್ರಜ್ವಲ್ ಜೊತೆ ಸೇರಿ ಕಳ್ಳತನಕ್ಕೆ ಇಳಿಯುತ್ತಿದ್ದ.

ಹಗಲು ಐಎಎಸ್ ಅಧಿಕಾರಿಯ ಕಾರು ಚಾಲಕ, ರಾತ್ರಿ ಸ್ನೇಹಿತರೊಡನೆ ಸರ ಕಳ್ಳತನ ► ಖತರ್ನಾಕ್ ಕಳ್ಳ ಇದೀಗ ಪೊಲೀಸರ ಅತಿಥಿ Read More »

ಕರ್ನಾಟಕ
Scroll to Top