drug abuse

crime, arrest, suspected

ಗಾಂಜಾ ಸಾಗಾಟ- ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 19. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಒಂದೂವರೆ ಕಿಲೋ ಗಾಂಜಾ ಸಹಿತ ಆರೋಪಿ ಓರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಡಿಕೈ ನೆಲ್ಲಂಗುಯಿಯ ಮನೋಜ್ ಥೋಮಸ್ (43) ಎಮದು ಗುರುತಿಸಲಾಗಿದೆ. ಪೊಲೀಸರು ಮಂಗಳವಾರದಂದು ರಾತ್ರಿ ಚೆಮ್ಮಟ ವಯಲ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿನಲ್ಲಿ ಒಂದೂವರೆ ಕಿಲೋ ಗಾಂಜಾ ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಗಾಂಜಾ ಸಾಗಾಟ- ಓರ್ವ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಇಲ್ಲಿನ ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯ ಠಾಣೆಗಳಲ್ಲಿ 162 ಮಂದಿ ಡ್ರಗ್ಸ್ ವ್ಯಸನಿಗಳಿಗೆ ಭಾನುವಾರದಂದು ಕೌನ್ಸೆಲಿಂಗ್‌ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ‌. ಮಾನಸಿಕ ಆರೋಗ್ಯ ತಜ್ಞರು, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕೌನ್ಸೆಲಿಂಗ್ ನಡೆಸಿ ಮಾಹಿತಿ ಪಡೆದುಕೊಳ್ಳಲಾಯಿತು. ವ್ಯಸನದಿಂದ ಹೊರಬರಲು ಬೇಕಾದ ನೆರವು ಒದಗಿಸುವ ಬಗ್ಗೆ ಭರವಸೆ ನೀಡಲಾಯಿತು. ಡ್ರಗ್ಸ್ ವಿರುದ್ದ ಕಾರ್ಯಾಚರಣೆ ಹಾಗೂ ಜಾಗೃತಿ ಅಭಿಯಾನದ ಜತೆಗೆ ವ್ಯಸನಿಗಳ ಕೌನ್ಸೆಲಿಂಗ್ ನಡೆಸುವ ಪ್ರಕ್ರಿಯೆಯನ್ನು

ಕಮಿಷನರೇಟ್ ವ್ಯಾಪ್ತಿಯಲ್ಲಿ 162 ಡ್ರಗ್ ವ್ಯಸನಿಗಳಿಗೆ ಕೌನ್ಸೆಲಿಂಗ್- ಆಯುಕ್ತರಿಂದ ಮಾಹಿತಿ Read More »

ಕರಾವಳಿ

ಉಪ್ಪಿನಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಬಿಳಿಯೂರು ಗ್ರಾಮದ ಬಿಳಿಯೂರು ಕ್ರಾಸ್ ನ ಬಸ್ ನಿಲ್ದಾಣದ ಬಳಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮಹಮ್ಮದ್ ಸರ್ಫರಾಜ್ (26) ಎಂದು ಗುರುತಿಸಲಾಗಿದೆ‌. ಜೂ. 19ರಂದು ಉಪ್ಪಿನಂಗಡಿ ಪೊಲೀಸರು ರೌಂಡ್ಸ್‌ನಲ್ಲಿದ್ದ ಸಂದರ್ಭ ಬಿಳಿಯೂರು ಕ್ರಾಸ್ ಬಸ್ ನಿಲ್ದಾಣದ ಬಳಿ ಸರ್ಫರಾಜ್ ಎಂಬಾತ, ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಆತ ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದ. ಬಳಿಕ

ಉಪ್ಪಿನಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top