drugs

ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 17. ಆಟೋ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ವಿಟ್ಲ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ. ಬಂಧಿತನನ್ನು ಸುಳ್ಯ ನಿವಾಸಿ ಕಲಂದರ್ ಶಾ (36) ಎಂದು ಗುರುತಿಸಲಾಗಿದೆ. ಕಲ್ಲಡ್ಕ- ಸಾರಡ್ಕ ರಸ್ತೆಯ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಅಟೋರಿಕ್ಷಾದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿಯಿಂದ ಆಟೋ ರಿಕ್ಷಾ, ಸಾಗಿಸುತ್ತಿದ್ದ  6.110 ಕೆ.ಜಿ ತೂಕದ ಗಾಂಜಾ, ಎರಡು ಮೊಬೈಲ್ […]

ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 17. ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ತಲಪಾಡಿ ತಚ್ಚಾಣಿ ಬಳಿ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ತ್ರಿಶ್ಶೂರ್‌ನ ವಡಕಂಚೇರಿ ಗ್ರಾಮದ ಶೇಕ್‌ ತನ್ವೀರ್‌ (20) ಹಾಗೂ ಕೋಝಿಕ್ಕೋಡ್‌ ಅಂಜೇರಿ ವಡಗೆರೆ ನಿವಾಸಿ ಸಾಯಿಕೃಷ್ಣ (19) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಎಂಡಿಎಂಎ ಹಾಗೂ ಸಾಗಾಟಕ್ಕೆ ಬಳಸಿದ್ದ ಬೈಕ್‌ ಮತ್ತು ಮೊಬೈಲ್‌ಗ‌ಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎನ್‌ಡಿಪಿಎಸ್‌

ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಸೂಚನೆ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರದಮದು ಹಮ್ಮಿಕೊಳ್ಳಲಾಗಿದ್ದ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್‍ ನ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜುಗಳಲ್ಲಿ ಈಗಾಗಲೇ ಡ್ರಗ್ಸ್ ನಿರ್ಮೂಲನಾ ಸಮಿತಿಯನ್ನು

ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಸೂಚನೆ Read More »

ಕರಾವಳಿ

ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಬಲಿ ನೀಡುತ್ತಿರುವುದು ಖೇದಕರ – ಬಹು|ಇಬ್ರಾಹಿಂ ಸ‌ಅದಿ ಮಾಣಿ – ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ಮಹ್‌ಳರತುಲ್ ಬದ್ರಿಯಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಮಾಣಿ, ಜು. 31. ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಮುಗಿಸುತ್ತಿರುವುದು ದಿನದಿಂದ ದಿನಕ್ಕೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಆ ಮೂಲಕ ಕೆಡುಕಿನ ದಾಸರಾಗಿ ತಮ್ಮ ಇಹಪರ ನಷ್ಟ ಹೊಂದುತ್ತಿರುವುದು ಬಹಳ ಖೇದಕರ. ಮತ್ತು ಪೋಷಕರು ಮತ್ತೆ ಮತ್ತೆ ಜಾಗೃತಿಗೊಳ್ಳುವುದು ಹಾಗೂ ಕೆಟ್ಟ ಗೆಳೆಯರ ಸಹವಾಸದಿಂದ ದೂರ ಸರಿಯುವಂತೆ ಮಾಡುವುದು ಅನಿವಾರ್ಯವಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾ‌ಅತ್ ಮಾಣಿ ಸರ್ಕಲ್ ಅಧ್ಯಕ್ಷರಾದ ಬಹು| ಇಬ್ರಾಹಿಂ ಸ‌ಅದಿ ಮಾಣಿ ಹೇಳಿದರು. ಅವರು ಎಸ್‌ವೈಎಸ್ ಎಸ್ಸೆಸ್ಸೆಫ್ ಕೆಎಂಜೆ

ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಬಲಿ ನೀಡುತ್ತಿರುವುದು ಖೇದಕರ – ಬಹು|ಇಬ್ರಾಹಿಂ ಸ‌ಅದಿ ಮಾಣಿ – ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ಮಹ್‌ಳರತುಲ್ ಬದ್ರಿಯಾ ಕಾರ್ಯಕ್ರಮ Read More »

ಕರಾವಳಿ
crime, arrest, suspected

ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮೂಡುಶೆಡ್ಡೆ ಎಂಬಲ್ಲಿ ವರದಿಯಾಗಿದೆ. ಬಂಧಿತರನ್ನು ಪಿಲಿಕುಳ ಸಮೀಪದ ನಿವಾಸಿ ಶಾರೂಕ್ ಮತ್ತು ತೋಕೂರಿನ ಜಗದೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕಾಯುಧಗಳು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 4,41,700 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳು ಮೂಡುಶೆಡ್ಡೆಗೆ ಹೋಗುವ ದಾರಿಯಲ್ಲಿ ನಿಂತು ಮಾದಕ ವಸ್ತು ಮಾರಾಟ

ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

➤➤ ವಿಶೇಷ ಲೇಖನ ಜೂನ್ 26: “ಮಾದಕವಸ್ತು ವಿರೋಧಿ ದಿನ” ಎಲ್ಲಾ ಓಕೆ ಗಾಂಜಾ ಯಾಕೆ? ✍? ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 26. ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು  ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ ಬಹಳ ಇರುತ್ತದೆ. ಈಗಿನ ಒತ್ತಡದ,

➤➤ ವಿಶೇಷ ಲೇಖನ ಜೂನ್ 26: “ಮಾದಕವಸ್ತು ವಿರೋಧಿ ದಿನ” ಎಲ್ಲಾ ಓಕೆ ಗಾಂಜಾ ಯಾಕೆ? ✍? ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.02. ಕೊಣಾಜೆ ಪೊಲೀಸ್ ಠಾಣಾ ಪಿಎಸ್ಸೈ ಶರಣಪ್ಪ ಭಂಡಾರಿಯವರು ಖಚಿತ ಮಾಹಿತಿ ಮೇರೆಗೆ ಕೇರಳ-ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ವಶಕ್ಕೆ ಪಡೆದು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಕಡಪುರಂ ,ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್‌ ಎಮ್(25) ಉದ್ಯಾವರ ,ಮಾಡ ನಿವಾಸಿ ಹೈದರ್

ಉಳ್ಳಾಲ:  27 ಲಕ್ಷ ಮೌಲ್ಯದ ಭಾರೀ ಪ್ರಮಾಣದ ಗಾಂಜಾ‌ ವಶ   ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.30. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಕುಂಬಳೆ ಬಂಬ್ರಾಣದ ಅಬ್ದುಲ್ ರುಮೈಸ್ (27) ಮತ್ತು ಉಪ್ಪಳ ಪೆರಿಂಗಡಿಯ ಎಂ.ಕೆ ಮುಸ್ತಾಫಾ (39) ಬಂಧಿತರು ಎಂದು ತಿಳಿದುಬಂದಿದೆ. ಇವರಿಂದ 69 ಗ್ರಾಂ. ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಉಪ್ಪಳ ಪೇಟೆಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿದೆ. ಇನ್ನು ಬಂಧಿತ ರುಮೈಸ್ ಐದು ವರ್ಷಗಳ ಹಿಂದೆ ನಡೆದ ಕೊಲೆ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ:  ವಿಚಾರಣಾಧೀನ ಕೈದಿಯಿಂದ ಗಾಂಜಾ ವಶ          

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.25. ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರಾಗೃಹಕ್ಕೆ ವಾಪಾಸ್ ಕರೆತಂದ ವಿಚಾರಣಾಧೀನ ಕೈದಿಯ ಬಳಿ ಗಾಂಜಾ ಪತ್ತೆಯಾಗಿದೆ. ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮುಹಮ್ಮದ್ ಅಸ್ರು ಯಾನೆ ಮುಹಮ್ಮದ್ ಅಲಿ ಎಂಬಾತನನ್ನು ಇತರ ವಿಚಾರಣಾಧೀನ ಕೈದಿಗಳೊಂದಿಗೆ ಬಂಟ್ವಾಳದ ನ್ಯಾಯಾಲಯಕ್ಕೆ ಡಿಎಆರ್ ಬೆಂಗಾವಲಿನ ಮೂಲಕ ಕಳುಹಿಸಿಕೊಡಲಾಗಿತ್ತು ಎನ್ನಲಾಗಿದೆ. ಮರಳಿ ಕಾರಾಗೃಹಕ್ಕೆ ಬರುವಾಗ ಮುಖ್ಯದ್ವಾರದಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದಾಗ ಆತನ ಬಳಿ ಪ್ಯಾಕ್ ಮಾಡಿಟ್ಟ ಗಾಂಜಾ ಪತ್ತೆಯಾಗಿದೆ ಎಂದು ಬರ್ಕೆ ಠಾಣೆಗೆ ನೀಡಿದ ದೂರಿನಂತೆ

ಬಂಟ್ವಾಳ:  ವಿಚಾರಣಾಧೀನ ಕೈದಿಯಿಂದ ಗಾಂಜಾ ವಶ           Read More »

ಕರಾವಳಿ
crime, arrest, suspected

ಮಂಗಳೂರು:  ಎಂಡಿಎಂಎ ಮಾದಕ ದ್ರವ್ಯ ಮಾರಾಟ ➤  ಆರೋಪಿ ಅಂದರ್ !

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ನಗರದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂದರು ಜೆ.ಎಂ ರೋಡ್ ನ ತೂಸಿಮನ್ ಹೌಸ್ ನ ನಿವಾಸಿ ಇಕ್ಬಾಲ್ ಆಲಿ ಅಹಮ್ಮದ್ ಯಾನೆ ಇಕ್ಬಾಲ್ (38) ಎಂದು ಗುರುತಿಸಲಾಗಿದೆ. ಆರೋಪಿ ಕುದ್ರೋಳಿಯ ಮೊಯಿದ್ದಿನ ನಗರದ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ವಸ್ತುವನ್ನು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ವೇಳೆ 11.13 ಗ್ರಾಂ

ಮಂಗಳೂರು:  ಎಂಡಿಎಂಎ ಮಾದಕ ದ್ರವ್ಯ ಮಾರಾಟ ➤  ಆರೋಪಿ ಅಂದರ್ ! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top