drugs

ಮಂಗಳೂರು: ಡ್ರಗ್ಸ್ ಪ್ರಕರಣ, ಮತ್ತೇ 9 ಮಂದಿ ಅರೆಸ್ಟ್   ➤ ಬಂಧಿತರ ಸಂಖ್ಯೆ 24ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ನಶೆಯಲ್ಲಿದ್ದ ವೈದ್ಯರ ಬೆನ್ನು ಹತ್ತಿದ್ದ ಪೊಲೀಸರು ಮತ್ತೆ 9 ಮಂದಿಯನ್ನು‌ ಬಂಧನ ಮಾಡಿದ್ದಾರೆ. ಇಬ್ಬರು ವೈದ್ಯರು ಸೇರಿದಂತೆ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಪೊಲೀಸರ ಅತಿಥಿಗಳಾಗಿದ್ದು, ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ವೈದ್ಯರ ಗಾಂಜಾ ಘಾಟಿನ ನಶೆ ಇನ್ನೂ ಇಳಿಯುವ ಲಕ್ಷಣ ಕಾಣುತ್ತಿಲ್ಲ‌. ಪೊಲೀಸರು ಕೆದಕಿದಷ್ಟು ಹೆಚ್ಚು ಮಂದಿ ಈ ಪ್ರಕರಣದಲ್ಲಿ ಬಲೆಗೆ ಬೀಳುತ್ತಲೇ ಇದ್ದಾರೆ. ವೈದ್ಯರ ಗಾಂಜಾ ಘಾಟಿನ ಹಿಂದೆ‌ ಬಿದ್ದ ಪೊಲೀಸರು ಇದೀಗ ಮತ್ತೆ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. […]

ಮಂಗಳೂರು: ಡ್ರಗ್ಸ್ ಪ್ರಕರಣ, ಮತ್ತೇ 9 ಮಂದಿ ಅರೆಸ್ಟ್   ➤ ಬಂಧಿತರ ಸಂಖ್ಯೆ 24ಕ್ಕೆ ಏರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರಗ್ಸ್​ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ ಸಹಪಾಠಿಯ ಮೇಲೆ ನಾಲ್ವರು ವಿದ್ಯಾರ್ಥಿನಿಯರಿಂದ ಹಲ್ಲೆ 

(ನ್ಯೂಸ್ ಕಡಬ)newskadaba.com ಲಾಹೋರ್​, ಜ.23. ತಮ್ಮೊಂದಿಗೆ ಡ್ರಗ್ಸ್​ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ ನಾಲ್ವರು ವಿದ್ಯಾರ್ಥಿನಿಯರು ಸೇರಿ, ಸಹಪಾಠಿ ವಿದ್ಯಾರ್ಥಿನಿ ಮೇಲೆ ಶಾಲೆಯ ಕ್ಯಾಂಟಿನ್​ನಲ್ಲೇ ಹಲ್ಲೆ ಮಾಡಿ, ಕಿರುಕುಳ ನೀಡಿರುವ ಆತಂಕಕಾರಿ ಘಟನೆ ಪಾಕಿಸ್ತಾನ ರಾಜಧಾನಿ ಲಾಹೋರ್​ನಲ್ಲಿರುವ ಅಮೆರಿಕನ್​ ಅಂತಾರಾಷ್ಟ್ರೀಯ ಶಾಲೆಯಲ್ಲಿ ನಡೆದಿದೆ. ಈ ಘಟನೆ ಪಾಕಿಸ್ತಾನದಾದ್ಯಂತ ಚರ್ಚೆ ಹುಟ್ಟು ಹಾಕಿರುವುದಲ್ಲದೆ, ವಿದ್ಯಾರ್ಥಿನಿಯರ ವರ್ತನೆ ನೋಡಿ ಶಾಕ್​ ಆಗಿದ್ದಾರೆ. ಅದರಲ್ಲೂ ಮಹಿಳೆಯರ ಮೇಲೆ ಅನೇಕ ನಿರ್ಬಂಧಗಳನ್ನು ಹೇರುವ ಪಾಕ್​ನಂತಹ ದೇಶದಲ್ಲೇ ಈ ರೀತಿಯ ಘಟನೆ ನಡೆದಿರುವುದು ಅಚ್ಚರಿಯೇ ಸರಿ. ಹಲ್ಲೆಗೆ

ಡ್ರಗ್ಸ್​ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ ಸಹಪಾಠಿಯ ಮೇಲೆ ನಾಲ್ವರು ವಿದ್ಯಾರ್ಥಿನಿಯರಿಂದ ಹಲ್ಲೆ  Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಂಗಳೂರು: ಡ್ರಗ್ಸ್ ಪ್ರಕರಣ ➤ ಏಳು ಮೆಡಿಕಲ್ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದು ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಎನ್.‌ಶಶಿಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿದಂತೆ ಒಟ್ಟು ಹದಿನೈದು ಮಂದಿಯನ್ನು ಬಂಧಿಸಲಾಗಿತ್ತು.‌

ಮಂಗಳೂರು: ಡ್ರಗ್ಸ್ ಪ್ರಕರಣ ➤ ಏಳು ಮೆಡಿಕಲ್ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು..! Read More »

ಕರಾವಳಿ, ಕ್ರೈಮ್ ನ್ಯೂಸ್

ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤  ಇಬ್ಬರು ಪೊಲೀಸರ ಅಮಾನತು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.16. ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಎಚ್​ಎಸ್​ಆರ್ ಲೇಔಟ್​ನಲ್ಲಿ ಕಳೆದವಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸ್ ಇಲಾಖೆ ಇದೀಗ ಆರೋಪಿತ ಇಬ್ಬರು ಪೊಲೀಸರನ್ನು ಅಮಾನತು ಮಾಡಿದೆ. ಇಬ್ಬರನ್ನು ಅಮಾನತು ಮಾಡಲಾಗಿದ್ದು, ಇಬ್ಬರು ಕಾನ್ಸ್​ಟೆಬಲ್​ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿರುವುದನ್ನು ಡಿಸಿಪಿ ಸಿ.ಕೆ.ಬಾಬಾ ದೃಢಪಡಿಸಿದ್ದಾರೆ. ‘ವಿಚಾರಣೆಯು ಮುಕ್ತಾಯಗೊಂಡಿದ್ದು, ವಿಚಾರಣಾಧಿಕಾರಿ ನೀಡಿದ ವರದಿ ಆಧರಿಸಿ ಶಿಸ್ತುಕ್ರಮ ಜರುಗಿಸಲಾಗಿದೆ. ಕರ್ತವ್ಯಲೋಪ ಎಸಗಿರುವುದು

ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤  ಇಬ್ಬರು ಪೊಲೀಸರ ಅಮಾನತು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ……

(ನ್ಯೂಸ್ ಕಡಬ)newskadaba.com ಉಡುಪಿ, ಜ.15. ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿ.ಪಿ ನಗರದ 3ನೇ ಮುಖ್ಯ ರಸ್ತೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಝಾಮಿಲ್ (27), ಮೊಹಮ್ಮದ್ ಅನಾಜ್ ಸಾಹೇಬ್ (25), ಮೊಹಮ್ಮದ್ ರಪೀಕ್ (26), ನಿಯಾಲ್ (19) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಪೊಲೀಸರ ದಾಳಿ ವೇಳೆ ರಾಕೀಬ್ ಎಂಬಾತ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ. ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣೆ ಪೊಲೀಸರು, ವಾಸ್ತವ್ಯ

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ…… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ದಂಧೆ ಪ್ರಕರಣ, 3 ದಿನದಲ್ಲಿ 19 ಮಂದಿ ಅರೆಸ್ಟ್‌ ➤ಬಂಧಿತರ ಸಂಖ್ಯೆ 19 ಕ್ಕೆ ಏರಿಕೆ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.14. ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪೊಲೀಸರ ಡ್ರಗ್ಸ್‌, ಗಾಂಜಾ ಬೇಟೆ ಮುಂದುವರಿದಿದ್ದು 3 ದಿನದಲ್ಲಿಒಟ್ಟು 19 ಮಂದಿಯನ್ನು ಬಂಧಿಸಲಾಗಿದೆ. ಈ ಮೂಲಕ ನಗರದಾದ್ಯಂತ ಹರಡಿಸುವ ಬೃಹತ್‌ ಡ್ರಗ್ಸ್‌ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ಬಜಗೋಳಿ ನಿವಾಸಿ ಸುಕೇತ್‌ ಕಾವಾ ಅಲಿಯಾಸ್‌ ಚುಕ್ಕಿ (33), ಪುಲ್ಕೇರಿಯ ಸುನಿಲ್‌ (32) ಹಾಗೂ ತಮಿಳುನಾಡು ಕೊಯಮತ್ತೂರಿನ ಅರವಿಂದ

ಮಂಗಳೂರು: ಡ್ರಗ್ಸ್ ದಂಧೆ ಪ್ರಕರಣ, 3 ದಿನದಲ್ಲಿ 19 ಮಂದಿ ಅರೆಸ್ಟ್‌ ➤ಬಂಧಿತರ ಸಂಖ್ಯೆ 19 ಕ್ಕೆ ಏರಿಕೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್         

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 10 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ವಿಜಯ್ ಕುಮಾರ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಈತ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಲಭಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಗಾಂಜಾ ಸಾಗಾಟಕ್ಕೆ

ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                       

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ನಗರದ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೇ ವೈದ್ಯರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ  ಪ್ರಕರಣದ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಇದೀಗ ಮತ್ತೇ ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.  

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                        Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.12. ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ MD ವಿದ್ಯಾರ್ಥಿ, ತುಮಕೂರು ಮೂಲದ ಡಾ.ಹರ್ಷ ಕುಮಾರ್, ಫಾರ್ಮಸಿ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಬೆಂಗ್ರೆ ನಿವಾಸಿ ಮುಹಮ್ಮದ್ ಅಫ್ರಾರ್(23) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಇದೀಗ

ಮಂಗಳೂರು: ಗಾಂಜಾ ದಂಧೆ ಪ್ರಕರಣದಲ್ಲಿ ವೈದ್ಯ ಸೇರಿ ಮತ್ತೆ ಮೂವರು ಅರೆಸ್ಟ್..! ➤  ಬಂಧಿತರ ಸಂಖ್ಯೆ 13ಕ್ಕೆ ಏರಿಕೆ                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಭಾರೀ ಗಾಂಜಾ ದಂಧೆಯನ್ನು ಬಯಲು ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ  ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top