durgamba

ಮಾರುಕಟ್ಟೆಗೆ ಲಗ್ಗೆಯಿಟ್ಟ ವಿವೋ ವಿ 15 ಪ್ರೊ ಆಂಡ್ರಾಯ್ಡ್ ಮೊಬೈಲ್ ► ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡಬದ ದುರ್ಗಾಂಬಾ ಮೊಬೈಲ್ಸ್ ನಲ್ಲಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಹೊಸದಾಗಿ ಮಾರುಕಟ್ಟೆಗೆ ಆಗಮಿಸಿದ ವಿವೊ ಕಂಪೆನಿಯ ವಿ15 ಪ್ರೊ ಮಾಡೆಲನ್ನು ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡಬದ ಶ್ರೀ ದುರ್ಗಾಂಬ ಮೊಬೈಲ್ ಸ್ಟೋರ್‌ನಲ್ಲಿ ಬಿಡುಗಡೆಗೊಳಿಸಲಾಯಿತು. ಸ್ಮಾರ್ಟ್ ಪೋನ್‌ಗಳಲ್ಲಿ ಅತ್ಯಾಧುನಿಕ ವೈಶಿಷ್ಠವನ್ನೊಳಗೊಂಡಿರುವ ವಿವೋ ಕಂಪೆನಿಯ ವಿ15 ಪ್ರೊ ಹ್ಯಾಂಡ್‌ಸೆಟ್ ಮಾರುಕಟ್ಟೆಗೆ ಆಗಮಿಸಿದ್ದು, ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಕಡಬದ ಪ್ರತಿಷ್ಠಿತ ಶ್ರೀ ದುರ್ಗಾಂಬ ಮೊಬೈಲ್ ಸ್ಟೋರ್‌ನಲ್ಲಿ ಗ್ರಾಹಕರಿಗೆ ಮಿತದರದಲ್ಲಿ ದೊರೆಯುವಂತಾಗಿದೆ. ಇನ್‌ಡಿಸ್‌ಪ್ಲೇ ಪಿಂಗರ್ ಪ್ರಿಂಟ್ ಹೊಂದಿರುವ ಈ ಮೊಬೈಲ್ 6.39 ಸೂಪರ್ ಎಮೊಎಲ್‌ಇಡಿ ಅಲ್ಟ್ರಾ ಫುಲ್ […]

ಮಾರುಕಟ್ಟೆಗೆ ಲಗ್ಗೆಯಿಟ್ಟ ವಿವೋ ವಿ 15 ಪ್ರೊ ಆಂಡ್ರಾಯ್ಡ್ ಮೊಬೈಲ್ ► ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡಬದ ದುರ್ಗಾಂಬಾ ಮೊಬೈಲ್ಸ್ ನಲ್ಲಿ ಬಿಡುಗಡೆ Read More »

ಕರಾವಳಿ

ಕಡಬ: ಶಾಲಾ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಸೆ.04. ಠಾಣಾ ವ್ಯಾಪ್ತಿಯ ಅಲಂಕಾರು ಎಂಬಲ್ಲಿ ಶಾಲೆಗೆಂದು ತೆರಳಿದ್ದ ವಿದ್ಯಾರ್ಥಿಯೋರ್ವ ಶಾಲೆಗೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿರುವುದಾಗಿ ವಿದ್ಯಾರ್ಥಿಯ ತಂದೆ ಸೋಮವಾರದಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇಲ್ಲಿಗೆ ಸಮೀಪದ ಅಲಂಕಾರು ದುರ್ಗಾಂಬಾ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿ ಆಲಂಕಾರು ಗ್ರಾಮದ ಉಜುರ್ಲಿ ನಿವಾಸಿ ಗೋಪಾಲಕೃಷ್ಣ ಉಪಾಧ್ಯಾಯ ಎಂಬವರ ಪುತ್ರ ಶಿವಕುಮಾರ್ ಉಪಾಧ್ಯಾಯ (15) ಕಾಣೆಯಾದ ವಿದ್ಯಾರ್ಥಿ. ಈತ ಶನಿವಾರದಂದು ಶಾಲೆಗೆಂದು ತೆರಳಿದ್ದು, ನಂತರ ನಾಪತ್ತೆಯಾಗಿದ್ದಾನೆನ್ನಲಾಗಿದೆ. ಮನೆಯಲ್ಲಿದ್ದು ಓದಲು ಮನಸ್ಸು ಬರುವುದಿಲ್ಲ. ನನ್ನ

ಕಡಬ: ಶಾಲಾ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ಆಲಂಕಾರು ಶ್ರೀ ದುರ್ಗಾಂಬ ಪದವಿಪೂರ್ವ ಕಾಲೇಜು: ಗಣಕ ಯಂತ್ರ ಘಟಕ ಉದ್ಟಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ಕಂಪ್ಯುಟರ್ ಶಿಕ್ಷಣವು ಪುರಕವಾಗಲಿದೆ ಎಂದು ಕಾರ್ಪೋರೇಟ್ ಟ್ರೈನರ್ ನಿರಂಜನ್ ರೈ ಹೇಳಿದರು. ಅವರು ಶ್ರೀ ದುರ್ಗಾಂಬ ಪದವಿಪುರ್ವ ವಿದ್ಯಾಲಯದ ಗಣಕ ಯಂತ್ರ ಘಟಕವನ್ನು ಉದ್ಟಾಟಿಸಿ ಮಾತನಾಡುತ್ತಿದ್ದರು. ಭವಿಷ್ಯದ ಉನ್ನತ ಜೀವನಕ್ಕೆ ಪಠ್ಯ ಪುಸ್ತಕದ ಜ್ಞಾನದ ಜೊತೆಗೆ ಕಂಪ್ಯುಟರ್ ಶಿಕ್ಷಣವು ಇಂದಿನ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯವಾಗಿದೆ. ವಿದ್ಯಾರ್ಥಿಗಳ ಮುಂದಿನ ವೃತ್ತಿಪರ ಜೀವನಕ್ಕೆ ವಿದ್ಯಾರ್ಥಿ ದೆಸೆಯಲ್ಲಿಯೇ ಗಣಕ ಯಂತ್ರದ ಶಿಕ್ಷಣವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.ನ್ಯಾಯವಾದಿ ಮನೋಹರ್ ಮಾತನಾಡಿ,

ಆಲಂಕಾರು ಶ್ರೀ ದುರ್ಗಾಂಬ ಪದವಿಪೂರ್ವ ಕಾಲೇಜು: ಗಣಕ ಯಂತ್ರ ಘಟಕ ಉದ್ಟಾಟನೆ Read More »

ಕರಾವಳಿ
Scroll to Top