E-kyc

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು…!

(ನ್ಯೂಸ್ ಕಡಬ) newskadaba.com ಜು. 19. ರಾಜ್ಯದಲ್ಲಿ ಪಡಿತರ ಚೀಟಿದಾರರು ಇ- ಕೆವೈಸಿಯನ್ನು ಆದಷ್ಟು ಬೇಗನೆ ಮಾಡಿಸಬೇಕು. ಮಾಡಿಸದಿದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಸೂಚನೆ ನೀಡಿದ್ದಾರೆ. ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು ಅವರು, ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆಗಲೂ ಇ-ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸುವ ಎಚ್ಚರಿಕೆ […]

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇ-ಕೆವೈಸಿ ಇಲ್ಲದ APL ರೇಷನ್ ಕಾರ್ಡ್ ರದ್ದು: ಆಹಾರ ಇಲಾಖೆ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರಾಜ್ಯ ಸರ್ಕಾರವು ಎಪಿಎಲ್‌ ಕಾರ್ಡ್‌ದಾರರಿಗೆ ಶಾಕ್‌ ನೀಡಿದ್ದು, ರೇಷನ್ ಕಾರ್ಡ್‌ಗೆ ದೃಢೀಕರಣ ಅಂದರೆ e-kyc ಮಾಡದ ಕಾರಣಕ್ಕಾಗಿ APL ಕಾರ್ಡ್ ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ. ಅದರೊಂದಿಗೆ ಎಪಿಎಲ್‌ ಕಾರ್ಡ್‌ದಾರರಿಗೆ ನೀಡುತ್ತಿದ್ದ ರೇಷನ್‌ ಅನ್ನೂ ಸ್ಥಗಿತ ಮಾಡಲಾಗಿದೆ. ಸರ್ಕಾರ ಹಾಗೂ ಆಹಾರ ಇಲಾಖೆ ವಿರುದ್ಧ APL ಕಾರ್ಡ್‌ದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ರಾಜ್ಯದಲ್ಲಿ 25,62,562 APL ಕಾರ್ಡ್‌ಗಳಿವೆ. ನಕಲಿ ರೇಷನ್ ಕಾರ್ಡ್ ತಡೆಯುವ ನಿಟ್ಟಿನಲ್ಲಿ e-KYCಅನ್ನು

ಇ-ಕೆವೈಸಿ ಇಲ್ಲದ APL ರೇಷನ್ ಕಾರ್ಡ್ ರದ್ದು: ಆಹಾರ ಇಲಾಖೆ Read More »

ಕರ್ನಾಟಕ

ಆ. 31ರೊಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ- ತಪ್ಪಿದರೆ BPL ಕಾರ್ಡ್ ರದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7.00 ರಿಂದ ರಾತ್ರಿ 9.00ರ ವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಪಡಿತರ ಚೀಟಿದಾರರು ನಿಗದಿಪಡಿಸಿದ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಅಂತ ಕಾರ್ಡುದಾರರಿಗೆ ರೇಷನ್

ಆ. 31ರೊಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ- ತಪ್ಪಿದರೆ BPL ಕಾರ್ಡ್ ರದ್ದು Read More »

ಕರ್ನಾಟಕ
Scroll to Top