earth quake

ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ

(ನ್ಯೂಸ್‌ ಕಡಬ) newskadaba.com,  ಅ.11: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ʻಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, […]

ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ

(ನ್ಯೂಸ್‌ ಕಡಬ) newskadaba.com,  ಸೆ.02: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಫ್ಘಾನಿಸ್ತಾನದ ನೆರವಿಗೆ ನಿಂತಿದ್ದು, 15 ಟನ್ ಆಹಾರ ಸಾಮಾಗ್ರಿಗಳನ್ನು ರವಾನೆ ಮಾಡಿದೆ. ಭೂಕಂಪದಿಂದಾಗಿ ಮನೆಗಳು ನೆಲಸಮವಾಗಿದ್ದು, ಅವಶೇಷಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸುತ್ತಿದ್ದಂತೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನವದೆಹಲಿ: ಇಂದು 3.2 ತೀವ್ರತೆಯ ಭೂಕಂಪನದ ಅನುಭವ

(ನ್ಯೂಸ್‌ ಕಡಬ) newskadaba.com ಜು. 22, ನವದೆಹಲಿ: ದೆಹಲಿ ಎನ್‌ಸಿಆರ್‌ನಲ್ಲಿ ಇಂದು ಮುಂಜಾನೆ (ಜು.22) ಭೂಕಂಪನದ ಅನುಭವವಾಗಿದೆ. ಯಾವುದೇ ಜೀವಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ಕೇಂದ್ರಬಿಂದು ಹರಿಯಾಣದ ಫರಿದಾಬಾದ್ ಆಗಿದೆ. ರಿಕ್ಟರ್ ಮಾಪಕದಲ್ಲಿ ಬೆಳಿಗ್ಗೆ 6 ಗಂಟೆಗೆ, 3.2 ತೀವ್ರತೆಯ ಕಂಪನ ದಾಖಲಾಗಿದೆ. ಭೂಮಿಯ ಮೇಲ್ಮೈಯಿಂದ 5 ಕಿ.ಮೀ ಕೆಳಗೆ ಈ ಕಂಪನವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ನವದೆಹಲಿ: ಇಂದು 3.2 ತೀವ್ರತೆಯ ಭೂಕಂಪನದ ಅನುಭವ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ, ಉ.ಭಾರತದ ಕೆಲವು ಭಾಗಗಳಲ್ಲಿ ಭೂಕಂಪನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 13. ದೆಹಲಿ ಹಾಗೂ ಕಾಶ್ಮೀರದ ದೋಡಾ ಪ್ರದೇಶದಲ್ಲಿ ಇಂದು ಮಧ್ಯಾಹ್ನ 5.4 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದಿಲ್ಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಮಧ್ಯಾಹ್ನ 1.30ರ ನಂತರ ಸಂಭವಿಸಿದ ಭೂಕಂಪನದಲ್ಲಿ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ದೆಹಲಿ, ಉ.ಭಾರತದ ಕೆಲವು ಭಾಗಗಳಲ್ಲಿ ಭೂಕಂಪನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಹಲವೆಡೆ ಲಘು ಭೂಕಂಪನ

(ನ್ಯೂಸ್ ಕಡಬ)newskadaba.com ನವದೆಹಲಿ, ,ಮಾ.22. ದೆಹಲಿ-ಎನ್ಸಿಆರ್ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಭೂಕಂಪದ ಅನುಭವವಾಗಿದ್ದು, ಭೂ ಕಂಪನದಿಂದ ಭಯಗೊಂಡ ಜನ ಮನೆಯಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ. ಭಾರತ, ಕಜಕಿಸ್ತಾನ್, ಪಾಕಿಸ್ತಾನ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ, ಅಫ್ಘಾನಿಸ್ತಾನ ಮತ್ತು ಕಿರ್ಗಿಸ್ತಾನ್ ಸೇರಿದಂತೆ ದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 7.7 ರಷ್ಟು ಭೂಕಂಪ ಸಂಭವಿಸಿದೆ ಎಂದು ವರದಿ ತಿಳಿಸಿದೆ.  

ಭಾರತದ ಹಲವೆಡೆ ಲಘು ಭೂಕಂಪನ Read More »

ರಾಷ್ಟ್ರೀಯ ನ್ಯೂಸ್

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪನಕ್ಕೆ 568 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಟರ್ಕಿ, ಫೆ.06. 7.8 ತೀವ್ರತೆಯ ಭೂಕಂಪವು ಟರ್ಕಿಯನ್ನು ಬೆಚ್ಚಿಬೀಳಿಸಿದ್ದು, ಇದರ ಬೆನ್ನಲ್ಲೇ ಮತ್ತೊಂದು ಪ್ರಬಲ ಭೂಕಂಪವು ಪ್ರದೇಶದ ಹಲವಾರು ಪ್ರಾಂತ್ಯಗಳಲ್ಲಿ ಸಂಭವಿಸಿದೆ. ಹಲವಾರು ಕಟ್ಟಡಗಳು ನೆಲಸಮವಾಗಿವೆ ಎಂದು ವರದಿಗಳು ತಿಳಿಸಿದೆ. ನೂರ್ಡಗಿ ಪಟ್ಟಣದಿಂದ ಸುಮಾರು 26 ಕಿಲೋಮೀಟರ್ (16 ಮೈಲಿ) ದೂರದಲ್ಲಿರುವ ಗಾಜಿಯಾಂಟೆಪ್‌ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರೀಕೃತವಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಎರಡು ದೇಶಗಳ ನಡುವಿನ ಗಡಿಯ ಸಮೀಪ ಆಗ್ನೇಯ ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪ

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪನಕ್ಕೆ 568 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲಬುರಗಿಯಲ್ಲಿ ಹಲವೆಡೆ ಲಘು ಭೂಕಂಪನ

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ಕಲಬುರಗಿ ಜಿಲ್ಲೆಯ ಹಲವೆಡೆ ಲಘು ಭೂಕಂಪನ ಸಂಭವಿಸಿದೆ. ಇದರಿಂದ ಬೆಚ್ಚಿಬಿದ್ದ ಜನರು ಹೊರಗೆ ಬಂದಿದ್ದಾರೆ. 9.48 ರ ಸಮಯದಲ್ಲಿ 5 ಸೆಕೆಂಡ್‌ ಭೂಮಿ ಕಂಪಿಸಿದೆ. ರಿಕ್ಟರ್‌ ಮಾಪಕದಲ್ಲಿ 3.4 ರಷ್ಟು ತೀವ್ರತೆ ದಾಖಲಾಗಿದೆ. ಬೆನಕನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಕಂಪನದ ಅನುಭವ ಆಗಿದೆ. ಕಲಬುರಗಿ ಸೇಡಂ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಕಂಪನವಾಗಿರುವುದು ತಿಳಿದುಬಂದಿದೆ. ಜೋರಾದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಕಾರಣ, ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಅಲ್ಲದೇ ಕೆಲ ಕಾಲ

ಕಲಬುರಗಿಯಲ್ಲಿ ಹಲವೆಡೆ ಲಘು ಭೂಕಂಪನ Read More »

ಕರ್ನಾಟಕ
Scroll to Top