ed raid

ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ : ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಸಿಕ್ಕಿಂನಲ್ಲಿ ಇಡಿ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.22: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿಕ್ಕಿಂನಲ್ಲಿ ಶಾಸಕರನ್ನ ವಶಕ್ಕೆ ಪಡೆಯಲಾಗಿದೆ. ತನ್ನ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಮೇಲೆ ಶುಕ್ರವಾರ ಶಾಸಕರು, ಅವರ ಸಹೋದರಾದ ಕೆ.ಸಿ ನಾಗರಾಜ ಮತ್ತು ಕೆಸಿ ತಿಪ್ಪೇಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, […]

ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ : ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಸಿಕ್ಕಿಂನಲ್ಲಿ ಇಡಿ ವಶಕ್ಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಮನೆ ಮೇಲೆ ಇಡಿ ದಾಳಿ

(ನ್ಯೂಸ್‌ ಕಡಬ) newskadaba.com, ಆ.22: ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಅವರ ನಿವಾಸದ ಮೇಲೆ ಬೆಳ್ಳಂಬೆಳ್ಳಗ್ಗೆ ಜಾರಿ ನಿರ್ದೇಶನಾಲಯ(ಇ.ಡಿ) ದಾಳಿ ಮಾಡಿದೆ. ಕೆ.ಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೆ.ಸಿ. ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ, ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆದಿದೆ. 20ಕ್ಕೂ ಅಧಿಕ ವಾಹನಗಳಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೆ.ಸಿ.ವೀರೇಂದ್ರ ಒಡೆತನದ ಕಂಪೆನಿಗಳಿಂದ ಗೇಮಿಂಗ್‌ ಆಪ್‌ಗಳಿಗೆ

ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಮನೆ ಮೇಲೆ ಇಡಿ ದಾಳಿ Read More »

ಕರ್ನಾಟಕ

ಮಂಗಳೂರು : ರೋಷನ್ ಸಲ್ಡಾನಾ ಪ್ರಕರಣ – ಇಡಿ ತನಿಖೆಯಿಂದ ಬಹುಕೋಟಿ ವಂಚನೆ ಬಯಲು

(ನ್ಯೂಸ್‌ ಕಡಬ) newskadaba.com, ಆ.08: ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ರೋಷನ್ ಸಲ್ಡಾನಾ ಮತ್ತು ಅವರ ಪತ್ನಿಗೆ ಸೇರಿದ ಆಸ್ತಿಗಳ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಆರಂಭಿಸಿದೆ. ನಗರದ ಐದು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕಡಿಮೆ ಬಡ್ಡಿದರದಲ್ಲಿ ಸಾಲ ವ್ಯವಸ್ಥೆ ಮಾಡುವ ನೆಪದಲ್ಲಿ ವಿವಿಧ ಉದ್ಯಮಿಗಳಿಂದ ಹಣ ಸಂಗ್ರಹಿಸಿ, ಸ್ಟಾಂಪ್ ಡ್ಯೂಟಿಗೆ ಹಣವನ್ನು ಪಡೆದು, ಭರವಸೆ ನೀಡಿದ ಸಾಲಗಳನ್ನು ನೀಡುವಲ್ಲಿ ವಿಫಲರಾದ ಆರೋಪದ ಮೇಲೆ ರೋಷನ್ ಸಲ್ಡಾನಾ

ಮಂಗಳೂರು : ರೋಷನ್ ಸಲ್ಡಾನಾ ಪ್ರಕರಣ – ಇಡಿ ತನಿಖೆಯಿಂದ ಬಹುಕೋಟಿ ವಂಚನೆ ಬಯಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top