Education deaprtment

ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು:   ಕರ್ತವ್ಯ ನಿರ್ವಹಿಸುತ್ತಿರುವ ಯಾವುದೇ ಶಿಕ್ಷಕರು, ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಲಿ, ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಲಿ,  ಹಾಗೂ ಪದಾಧಿಕಾರಿಯಾಗಲು ಅವಕಾಶವಿರುವುದಿಲ್ಲ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2020ರ ಸೆಕ್ಷನ್-8(1) ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮ-15ರಲ್ಲಿ […]

ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಶಿಕ್ಷಕರು ಸ್ಪರ್ಧಿಸುವಂತಿಲ್ಲ: ಶಿಕ್ಷಣ ಇಲಾಖೆ Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದ್ದು, ಇದರಿಂದ ತೆರವಾಗಿರುವ ಸ್ಥಾನಕ್ಕೆ ಕಲಬುರ್ಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಯ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕರಾಗಿ ವರ್ಗಾಯಿಯಿಸಿ ಸರಕಾರದ

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ Read More »

ಕರಾವಳಿ, ಕರ್ನಾಟಕ
Scroll to Top