“ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ, ಪ್ರಸ್ತುತ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ”: ಸಚಿವ ಸತೀಶ್ ಜಾರಕಿಹೊಳಿ

(ನ್ಯೂಸ್‌ ಕಡಬ) newskadaba.com,  ಡಿ.01 ಬೆಳಗಾವಿ :ಕಾಂಗ್ರೆಸ್ ಆಡಳಿತಾವಧಿಯಲ್ಲಿ ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ, ಭೂಮಿ ಮಂಜೂರು ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸ್ತುತ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹಲವು ಟೀಕೆಗಳ ನಡುವೆಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಬಡವರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸುವ ಜೊತೆಗೆ ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಸಿಎಂ ಸಿದ್ದರಾಮಯ್ಯರವರ […]

“ಶೈಕ್ಷಣಿಕ ಪ್ರಗತಿ, ಸಾರಿಗೆ ವ್ಯವಸ್ಥೆ, ಪ್ರಸ್ತುತ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ”: ಸಚಿವ ಸತೀಶ್ ಜಾರಕಿಹೊಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್