ಮಾಣಿ: ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ – ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ

(ನ್ಯೂಸ್ ಕಡಬ) newskadaba.com ಮಾಣಿ, ಸೆ. 29. ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯಲ್ಲಿ ಲೋಕ ಪ್ರವಾದಿ ಹಝ್ರತ್ ಮುಹಮ್ಮದ್ ಮುಸ್ತಫಾ (ಸ.ಅ)ರವರ ಜನ್ಮದಿನಾಚರಣೆ ಪ್ರಯುಕ್ತ ಮೀಲಾದುನ್ನಬಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಎರಡು ದಿನಗಳ ಮದ್ರಸಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಮತ ಪ್ರಭಾಷಣ, ಬುರ್ದಾ ಮಜ್ಲಿಸ್, ಮೌಲಿದ್ ಮತ್ತು ಆಕರ್ಷಕ ಮೀಲಾದ್ ರ‌್ಯಾಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಸೀದಿ ಖತೀಬರಾದ ಹನೀಫ್ ಸ‌ಅದಿ ಕುಂತೂರು, ಸದರ್ ಇಬ್ರಾಹಿಂ ರಝಾ ಅಲ್ ಫುರ್ಖಾನಿ ವಿಟ್ಲ, ಅಧ್ಯಾಪಕರಾದ ನವಾಝ್ ಹನೀಫಿ ಅಲ್ ಅಶ್‌ಹರಿ […]

ಮಾಣಿ: ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಆಚರಣೆ – ಹಿಂದೂ ಬಾಂಧವರಿಂದ ತಂಪು ಪಾನೀಯ ನೀಡಿ ಶುಭಹಾರೈಕೆ Read More »

ಕರಾವಳಿ