election

ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಗಳ ಬ್ಬರು ಸದಸ್ಯರ ನಿಧನದಿಂದ ತೆರವಾಗಿರುವ ರಡು ಸ್ಥಾನಗಳಿಗೆ ಜು. 23ರಂದು ಚುನಾವಣೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಈ ಮೊದಲು ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸದಸ್ಯರಾಗಿದ್ದ ಮುರಳೀಕೃಷ್ಣ ಭಟ್ ನಿಧನರಾದ ಹಿನ್ನೆಲೆ ಆ ಸ್ಥಾನ ತೆರವಾಗಿತ್ತು. ಪುತ್ತೂರು ತಾಲೂಕು ಕಛೇರಿಯಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಾರೀ ಪೈಪೋಟಿ ಹೊಂದಿದ್ದ ನಿಡ್ಪಳ್ಳಿ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ […]

ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ Read More »

ಕರಾವಳಿ

ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆದ್ದುಬೀಗಿದ ಪುತ್ತಿಲ ಪರಿವಾರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಆರ್ಯಾಪು ಗ್ರಾ.ಪಂ.ನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಭೇರಿಯಾಗಿದ್ದಾರೆ. ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ರುಕ್ಕಯ್ಯ ಮೂಲ್ಯರವರ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು. 23ರಂದು ಉಪ ಚುನಾವಣೆ ನಡೆದಿತ್ತು. ಅದರಲ್ಲಿ ಒಟ್ಟು 1,237 ಮತಗಳ ಪೈಕಿ 999 ಮತಗಳು ಚಲಾವಣೆಯಾಗಿದೆ. ಪುತ್ತಿಲ ಪರಿವಾರದ ಬೆಂಬಲಿತ

ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆದ್ದುಬೀಗಿದ ಪುತ್ತಿಲ ಪರಿವಾರ Read More »

ಕರಾವಳಿ

ತಾ.ಪಂ, ಜಿ.ಪಂ. ಚುನಾವಣೆ- ಮತದಾರರ ಕರಡುಪಟ್ಟಿ ಪ್ರಕಟ ➤ ಜು.4ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 26. ಮುಂಬರುವ ತಾ.ಪಂ ಹಾಗೂ ಜಿ.ಪಂ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಕರಡುಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರರಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಜುಲೈ 04ರಂದು ಕೊನೆಯ ದಿನಾಂಕ ನಿಗದಿಗೊಳಿಸಿ ಆದೇಶಿಸಲಾಗಿದೆ. ದ.ಕ ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕು ಕಛೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಕಛೇರಿಗಳಲ್ಲಿ ಮತದಾರರ ಕರಡುಪಟ್ಟಿಯನ್ನು ಪ್ರಕಟಿಸಲಾಗಿದೆ. ಇದಕ್ಕೆ ಸಂಬಂಧಿಸಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಜುಲೈ 4 ಕೊನೆಯ ದಿನವಾಗಿದ್ದು, ಜುಲೈ

ತಾ.ಪಂ, ಜಿ.ಪಂ. ಚುನಾವಣೆ- ಮತದಾರರ ಕರಡುಪಟ್ಟಿ ಪ್ರಕಟ ➤ ಜು.4ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ Read More »

ಕರಾವಳಿ

ವಿಧಾನಪರಿಷತ್ ಉಪಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂ. 30ರಂದು ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ನಾಮಪತ್ರ ಸಲ್ಲಿಸಿದರು. ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಉಪಸ್ಥಿತರಿದ್ದರು.

ವಿಧಾನಪರಿಷತ್ ಉಪಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ Read More »

ಕರ್ನಾಟಕ

ಬೆಳ್ತಂಗಡಿ 4ನೇ ಸುತ್ತಿನ ಮತ ಎಣಿಕೆ ➤ ಹರೀಶ್ ಪೂಂಜಾ ಮುನ್ನಡೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ .13. ಕರಾವಳಿಯ ತಡಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಮಂಗಳೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಬೆಳ್ತಂಗಡಿ ಮತ್ತು ಸುಳ್ಯ ಇಲ್ಲಿನ 8 ವಿಧಾನಸಭಾ ಕ್ಷೇತ್ರಗಳಿವೆ. ಸದ್ಯ ಮತ ಎಣಿಕೆ ನಡೆಯುತ್ತಿದ್ದು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಎಷ್ಟು ಮತಗಳನ್ನು ಗಳಿಸಿದ್ದಾರೆ, ಯಾರು ಮುನ್ನಡೆಯಲ್ಲಿದ್ದಾರೆ ಎಂಬ ವಿವರ ಇಲ್ಲಿದೆ. ಬೆಳ್ತಂಗಡಿ :4th round ಬಿಜೆಪಿ – ಹರೀಶ್ ಪೂಂಜಾ -23643 ಕಾಂಗ್ರೆಸ್ –

ಬೆಳ್ತಂಗಡಿ 4ನೇ ಸುತ್ತಿನ ಮತ ಎಣಿಕೆ ➤ ಹರೀಶ್ ಪೂಂಜಾ ಮುನ್ನಡೆ  Read More »

ಕರಾವಳಿ

ಮಂಗಳೂರು: ಚುನಾವಣಾ ಸಿಬ್ಬಂದಿಗೆ ತರಬೇತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.01. ಪುತ್ತೂರಿನ ಪುರಭವನದಲ್ಲಿ ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ತರಬೇತಿ ನಡೆಯಿತು ಎನ್ನಲಾಗಿದೆ. ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಗಳೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತರಬೇತಿ ನೀಡಿದರು. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.  

ಮಂಗಳೂರು: ಚುನಾವಣಾ ಸಿಬ್ಬಂದಿಗೆ ತರಬೇತಿ Read More »

ಕರಾವಳಿ

ಕರ್ನಾಟಕ ವಿಧಾನಸಭೆ ಚುನಾವಣೆ; ಇಂದೇ ದಿನಾಂಕ ಘೋಷಣೆ

(ನ್ಯೂಸ್ ಕಡಬ)newskadaba.com ದೆಹಲಿ, ಮಾ.29. ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಲಿದೆ. ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ ಎಂದು ವರದಿ ತಿಳಿಸಿದೆ. ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.  

ಕರ್ನಾಟಕ ವಿಧಾನಸಭೆ ಚುನಾವಣೆ; ಇಂದೇ ದಿನಾಂಕ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ನಾಳೆ (ಮಾ. 29) ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಮಾ. 28. ಏಪ್ರಿಲ್ 04 ಇಲ್ಲವೇ ಏಪ್ರಿಲ್ 08 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಮಾರ್ಚ್ 27ರಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿ ನೀತಿ ಸಂಹಿತೆ ಜಾರಿಗೊಳಿಸಿತ್ತು ಎನ್ನಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇತ್ತೀಚೆಗೆ ಬರೆದ ಪತ್ರದಲ್ಲಿ ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಸಿದ್ಧತೆ ಮಾಡಿಕೊಳ್ಳುವಂತೆ

ನಾಳೆ (ಮಾ. 29) ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಸಾಧ್ಯತೆ Read More »

ಕರ್ನಾಟಕ

80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ➤ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ದಾವಣಗೆರೆ, ಮಾ. 17.  ಭಾರತದ ಚುನಾವಣಾ ಆಯೋಗವು ಪ್ರಥಮ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ. 80 ವರ್ಷ ಮೇಲ್ಪಟ್ಟವರ ಮನೆಗಳಿಗೆ ಬಿಎಲ್ ಒಗಳು ಭೇಟಿ ನೀಡಿ ಮಾಹಿತಿ ನೀಡುತ್ತಾರೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಆಸಕ್ತರು ಚುನಾವಣಾ ಅಧಿಸೂಚನೆ ಪ್ರಕಟವಾದ 5 ದಿನಗಳ ಒಳಗೆ 11 ಬಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಜಿಲ್ಲೆಯಿಂದ ಇಂತಹ ಒಟ್ಟು 27,000 ಮತದಾರರನ್ನು ಪಟ್ಟಿ ಮಾಡಲಾಗಿದೆ. ತೀವ್ರ ಅನಾರೋಗ್ಯದಿಂದ

80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ ➤ ಜಿಲ್ಲಾಧಿಕಾರಿ Read More »

ಕರ್ನಾಟಕ

ದ.ಕ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿಯನ್ನು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಪ್ರಕಟಿಸಿದ್ದಾರೆ. ಈ ಕುರಿರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 23,57,852 ಜನಸಂಖ್ಯೆ ಇದ್ದು, ಅದರಲ್ಲಿ 17,37,688 ಮತದಾರರಿದ್ದಾರೆ. ಈ ಪೈಕಿ 8,50,552 ಪುರುಷ ಮತ್ತು 8,87,060 ಮಹಿಳಾ ಹಾಗೂ 76 ಮಂಗಳಮುಖಿಯರಿದ್ದಾರೆ ಎಂದು ತಿಳಿಸಿದರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು 2,42,186 ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ 2,01,976 ಮತದಾರರಿದ್ದಾರೆ

ದ.ಕ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ Read More »

ಕರಾವಳಿ, ಕರ್ನಾಟಕ
Scroll to Top