ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ
(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಗಳ ಬ್ಬರು ಸದಸ್ಯರ ನಿಧನದಿಂದ ತೆರವಾಗಿರುವ ರಡು ಸ್ಥಾನಗಳಿಗೆ ಜು. 23ರಂದು ಚುನಾವಣೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಈ ಮೊದಲು ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸದಸ್ಯರಾಗಿದ್ದ ಮುರಳೀಕೃಷ್ಣ ಭಟ್ ನಿಧನರಾದ ಹಿನ್ನೆಲೆ ಆ ಸ್ಥಾನ ತೆರವಾಗಿತ್ತು. ಪುತ್ತೂರು ತಾಲೂಕು ಕಛೇರಿಯಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಾರೀ ಪೈಪೋಟಿ ಹೊಂದಿದ್ದ ನಿಡ್ಪಳ್ಳಿ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ […]
ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ Read More »
ಕರಾವಳಿ


