ಎಲೆಕ್ಟ್ರಿಕ್ ಬೈಕ್ ನಿಂದ ಹೊಲದಲ್ಲಿ ಕುಂಟೆ ಹೊಡೆದ ರೈತ..!
(ನ್ಯೂಸ್ ಕಡಬ) newskadaba.com ಜು. 22: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ರೈತರೊಬ್ಬರು ಎಲೆಕ್ಟ್ರಿಕ್ ಬೈಕ್ನಿಂದ ಅತಿ ಕಡಿಮೆ ವೆಚ್ಚದಲ್ಲಿ ಜಮೀನಿನಲ್ಲಿ ಕುಂಟೆ (ಎಡೆ) ಹೊಡೆಯುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹೌದು, ಅಜಿತ್ ಭೀಮಪ್ಪ ನಿಡಗುಂದಿ ಎಂಬ ರೈತ ಟೆಕ್ನಾಲಜಿ ಬಳಸಿಕೊಂಡು ಜಮೀನಿನಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಬಳಸಿಕೊಂಡು ಉಳುಮೆ ಮಾಡುವ ಈ ವಿನೂತನ ಪ್ರಯೋಗದಲ್ಲಿ ಅವರು ಯಶಸ್ಸು ಕಂಡಿದ್ದಾರೆ. ತಮ್ಮ ಐದು ಎಕರೆ ಪ್ರದೇಶದಲ್ಲಿ ಸೋಯಾಬೀನ್ ಬೆಳೆದಿರುವ ರೈತ […]
ಎಲೆಕ್ಟ್ರಿಕ್ ಬೈಕ್ ನಿಂದ ಹೊಲದಲ್ಲಿ ಕುಂಟೆ ಹೊಡೆದ ರೈತ..! Read More »
ಕರ್ನಾಟಕ

