ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 02. ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಶನಿವಾರದಂದು ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ತೆರಳಿದ್ದ ಇವರು ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ […]
ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್


