elephant trouble

ಕಡಬ: ಆನೆ ದಾಳಿ- ಬೃಹತ್ ಮರ ಬಿದ್ದು 3 ವಿದ್ಯುತ್ ಕಂಬಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಜು. 13. ಆನೆ ದಾಳಿಯಿಂದಾಗಿ ಬೃಹತ್ ಮರವೊಂದು ವಿದ್ಯುತ್ ತಂತಿಯ ಮೇಲೆ ಉರುಳಿಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳು ಹಾನಿಗೊಂಡಿರುವ ಘಟನೆ ತಾಲೂಕಿನ ರೆಂಜಿಲಾಡಿ ಗ್ರಾಮದ ಗೋಳಿಯಡ್ಕ ಬಾಂತಾಜೆ ಸಂಪರ್ಕ ರಸ್ತೆಯ ಬಾಂತಾಜೆ ಸಮೀಪ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿನ ಬೃಹತ್ ಈನ್ದ್ ಮರವನ್ನು ಕಾಡಾನೆ ಉರುಳಿಸಿ ಹಾಕಿ ಪುಡಿಗೈದಿದೆ. ಮರವು ವಿದ್ಯುತ್ ತಂತಿಯ ಮೇಲೆಯೇ ಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

ಕಡಬ: ಆನೆ ದಾಳಿ- ಬೃಹತ್ ಮರ ಬಿದ್ದು 3 ವಿದ್ಯುತ್ ಕಂಬಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ಆನೆ ಸೆರೆಹಿಡಿಯಲು ತೋಡಿದ್ದ ಕಂದಕಕ್ಕೆ ಬಿದ್ದ ಮರಿಯಾನೆ..!

(ನ್ಯೂಸ್  ಕಡಬ) newskadaba.com ಹಾಸನ, ಜ. 02.  ಜನರಿಗೆ ನಿರಂತರವಾಗಿ ಕಾಟ ನೀಡುತ್ತಿದ್ದ ಮರಿಕಾಡಾನೆಯೊಂದು ಜನರೇ ತೋಡಿದ್ದ ಕಂದಕಕ್ಕೆ ಬಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಸಕೊಪ್ಪಲು ಎಂಬಲ್ಲಿ ವರದಿಯಾಗಿದೆ. ಕಾಡಾನೆಗಳ ಉಪಟಳದಿಂದ ರೋಸಿ ಹೋಗಿದ್ದ ಜನರು ಶಾಶ್ವತ ಪರಿಹಾರಕ್ಕೆ ಒತ್ತಾಯಿಸುತ್ತಲೇ ಇದ್ದರು. ಆದರೆ ಸರ್ಕಾರ ಶಾಶ್ವತ ಪರಿಹಾರ ಕಂಡುಹಿಡಿಯದೆ ಇದ್ದುದರಿಂದ ಗ್ರಾಮಸ್ಥರು ಒಟ್ಟಾಗಿ ಆನೆಯ ಸೆರೆಹಿಡಿಯಲು ದೊಡ್ಡ ಕಂದಕ ತೋಡಿದ್ದರು. ಸದ್ಯ ಇದೀಗ ಗ್ರಾಮಸ್ಥರು ತೋಡಿದ್ದ ಕಂದಕಕ್ಕೆ ಮರಿಯಾನೆಯೊಂದು ಬಿದ್ದಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ

ಆನೆ ಸೆರೆಹಿಡಿಯಲು ತೋಡಿದ್ದ ಕಂದಕಕ್ಕೆ ಬಿದ್ದ ಮರಿಯಾನೆ..! Read More »

ಕರ್ನಾಟಕ
Scroll to Top