elephant

ಮೈಸೂರು ದಸರಾ- ಅರಮನೆಯತ್ತ ದಾಪುಗಾಲಿಟ್ಟ ಗಜಪಡೆ

(ನ್ಯೂಸ್ ಕಡಬ) newskadaba.com ಹುಣಸೂರು, ಆ. 21. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ಮುನ್ನುಡಿ ಬರೆಯುವ ಗಜಪಡೆಗೆ ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಮಹದೇವಪ್ಪ ಅವರು ಪೂಜೆ ಸಲ್ಲಿಸಿ, ಕಾಡಿನಿಂದ ಬೀಳ್ಕೊಟ್ಟಿದ್ದಾರೆ. ಗಜಪಡೆಯಲ್ಲಿ ಕ್ಯಾಪ್ಟನ್ ಅಭಿಮನ್ಯು, ವರಲಕ್ಷ್ಮಿ, ಧನಂಜಯ, ಗೋಪಿ, ಭೀಮ, ಲಕ್ಷ್ಮಿ, ಕಂಜನ್, ರೋಹಿತ್ ಹಾಗೂ ಏಕಲವ್ಯ ಆನೆಗಳು ಇಂದು ಸಾಂಸ್ಕೃತಿಕ ನಗರಿಯತ್ತ ತೆರಳಿದ್ದು, ವಿವಿಧ […]

ಮೈಸೂರು ದಸರಾ- ಅರಮನೆಯತ್ತ ದಾಪುಗಾಲಿಟ್ಟ ಗಜಪಡೆ Read More »

ಕರ್ನಾಟಕ

ನೆಲ್ಯಾಡಿ: ಮತ್ತೆ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ. 12. ಮೂರು ದಿನದ ಹಿಂದೆ ಸಾಯಂಕಾಲದ ವೇಳೆಗೆ ಉದನೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜಗಾಂಭೀರ್ಯದಿಂದ ಸಂಚರಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯೊಂದು ಇದೀಗ ಮತ್ತೆ ಉದನೆಯಲ್ಲಿ ಹಗಲು ವೇಳೆಯಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಉದನೆ- ಶಿಬಾಜೆ ರಸ್ತೆಯಲ್ಲಿರುವ ಉದನೆ ಹೈಸ್ಕೂಲ್‌ ಸಮೀಪ ಶುಕ್ರವಾರದಂದು ಬೆಳಗ್ಗೆ 9.30ರ ವೇಳೆಗೆ ಕಾಡಾನೆಯೊಂದು ಹೆದ್ದಾರಿ ದಾಟುತ್ತಿರುವ ದೃಶ್ಯ ಕಂಡು ಬಂದಿದೆ. ಶಿರಾಡಿ ಗ್ರಾ.ಪಂ.ನ ಕುಡಿಯುವ ನೀರು ನಿರ್ವಾಹಕ ಸನಿಲ್‌ಕುಮಾರ್ ಅವರು ಉದನೆಯಿಂದ ಕಳಪ್ಪಾರುಗೆ ತೆರಳುತ್ತಿದ್ದ

ನೆಲ್ಯಾಡಿ: ಮತ್ತೆ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಕಳೆದ ಎರಡು ತಿಂಗಳ ಹಿಂದೆ ಇಬ್ಬರನ್ನು ಕೊಂದು ಅಟ್ಟಹಾಸ ಮೆರೆದಿದ್ದ ಕಾಡಾನೆಗಳು ಮತ್ತೆ ಕಾಡಿನಿಂದ ರಸ್ತೆಗಿಳಿಯುತ್ತಿದ್ದು, ಕಳೆದ ನಾಲ್ಕೈದು ದಿನಗಳಿಂದ ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯ ಆಸುಪಾಸಿನಲ್ಲಿ ಕಾಡಾನೆಗಳು ಕಂಡು ಬರುತ್ತಿವೆ. ಮರ್ಧಾಳ ಸಮೀಪದ, ಭ್ರಾಂತಿಕಟ್ಟೆ, ಕೊಡೆಂಕೀರಿ, ಐತ್ತೂರು, ಆಜನ ಭಾಗದಲ್ಲಿ ಕಾಡಾನೆಗಳು ಸಂಚರಿಸಿ ಕೃಷಿ ನಾಶ ಮಾಡಿರುವುದಲ್ಲದೆ, ಮರ್ದಾಳ ಪೇಟೆಯ ಸಮೀಪ ಇರುವ ವಿಶೇಷ ಶಾಲೆಯ ಬಳಿಯ ತೋಟಕ್ಕೆ ಕಾಡಾನೆಗಳು ಲಗ್ಗೆ ಇಟ್ಟಿವೆ. ಮೊದಲೆಲ್ಲಾ ಕಾಡಿನಲ್ಲಿದ್ದ ಕಾಡಾನೆಗಳು ಇದೀಗ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ

(ನ್ಯೂಸ್ ಕಡಬ)newskadaba.com  ರಾಮನಗರ, ಜೂ .19 . ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆ ಅಕ್ಕ ತಂಗಿಯರ ಮೇಲೆ ದಾಳಿ ನಡೆಸಿದ ಪರಿಣಾಮ ಅಕ್ಕ ಸ್ಥಳದಲ್ಲೇ ಮೃತಪಟ್ಟು, ತಂಗಿ ಗಂಭೀರ ಗಾಯಗೊಂಡ ಘಟನೆ ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ. ಮೃತ ಪಟ್ಟವರನ್ನು ಜಯಮ್ಮ (50) ಎಂದು ಗುರುತಿಸಲಾಗಿದೆ ಹಾಗೂ ವೆಂಕಲಕ್ಷ್ಮಮ್ಮಗೆ (45) ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಸಹೋದರಿಯರು ಜಮೀನಿನಲ್ಲಿ ಎಳ್ಳು ಕೊಯ್ಯಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಗಾಯಾಳು ವೆಂಕಟಲಕ್ಷ್ಮಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಕ್ಕಡ : ಗಂಡು ಕಾಡಾನೆ ಪ್ರತ್ಯಕ್ಷ                        

ನ್ಯೂಸ್ ಕಡಬ) newskadaba.com  ಕೊಕ್ಕಡ, ಜ.03. ಕೊಕ್ಕಡದ ಪಟ್ರಮೆ ಸಮೀಪದ ಸೇತುವೆ ಬಳಿ ಗಂಡು ಕಾಡಾನೆಯೊಂದು ಪ್ರತ್ಯಕ್ಷವಾಗಿದೆ ಎಂದು ತಿಳಿದುಬಂದಿದೆ.ಬ ಸೇತುವೆ ಬಳಿ ಇದ್ದ ಕಾಡಾನೆ ಜನರನ್ನು ಕಂಡು  ಮಸೀದಿ ಬಳಿಯಿಂದ ಪಂಚವಟಿ ಶ್ಯಾಮ್ ಪ್ರಸಾದ್ ಎಂಬವರ ತೋಟಕ್ಕೆ ಹೋಗಿತ್ತು ಎನ್ನಲಾಗಿದೆ. ಕೆಲ ಸಮಯದ ಬಳಿಕ ನಂತರ ಹೊಳೆದಾಟಿ ಮರ್ಲಾಜೆ ಹರಿರಾವ್ ರವರ ತೋಟದ ಮೂಲಕ ಕಾಡು ಸೇರಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.    

ಕೊಕ್ಕಡ : ಗಂಡು ಕಾಡಾನೆ ಪ್ರತ್ಯಕ್ಷ                         Read More »

ಕರಾವಳಿ, ಕರ್ನಾಟಕ

ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..!

(ನ್ಯೂಸ್ ಕಡಬ) newskadaba.com ಕೊಡಗು, ಡಿ. 22. ರಾಜ್ಯದ ಪ್ರತಿಷ್ಠಿತ ಮೂರು ಸಾಕಾನೆಗಳ ಶಿಬಿರದಿಂದ 14 ಆನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಸಾಕಾನೆಗಳ ನಿರ್ವಹಣೆ ಹಾಗೂ ಒತ್ತಡ ಕಡಿಮೆ ಮಾಡಲು ರಾಜ್ಯ ಸರಕಾರ ಹುಲಿ ಮತ್ತು ಕಾಡಾನೆಗಳ ಕಾರ್ಯಾಚರಣೆಗೆ ಬಳಸುವ ಆನೆಗಳನ್ನು ಹೊರತುಪಡಿಸಿ ಉಳಿದ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಹಸಿರು ನಿಶಾನೆ ತೋರಿದೆ. ಈ ವಿಚಾರವಾಗಿ ಕರ್ನಾಟಕ ಮತ್ತು ಮಧ್ಯಪ್ರದೇಶದ ವೈಲ್ಡ್ ಲೈಫ್ ವಾರ್ಡನ್ ಜತೆ ಅಂತಿಮ ಹಂತದ ಪತ್ರ

ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..! Read More »

ಕರ್ನಾಟಕ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.29. ಸುಬ್ರಹ್ಮಣ್ಯ ಮೀಸಲು ಅರಣ್ಯದಲ್ಲಿ ಕಾಲು ಮುರಿದು ಕಳೆದ ಮೂರು ವಾರಗಳಿಂದ ನರಕಯಾತನೆ ಅನುಭವಿಸುತ್ತಿದ್ದ ಕಾಡಾನೆಯು ಬುಧವಾರದಂದು ಕೊನೆಯುಸಿರೆಳೆದಿದೆ. ಸುಬ್ರಹ್ಮಣ್ಯ ಮೀಸಲು ಅರಣ್ಯದ ಬಾಳುಗೋಡು ಗ್ರಾಮದ ಪದಕ ಎಂಬಲ್ಲಿ ಕಾಡಾನೆಯೊಂದು ಕಳೆದ ಸುಮಾರು 22 ದಿನಗಳಿಂದ ಮುಂಭಾಗದ ಎಡ ಕಾಲು ಮುರಿದು ನರಕಯಾತನೆ ಅನುಭವಿಸುತ್ತಿತ್ತು. ಸಾರ್ವಜನಿಕರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳು, ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿದ್ದರು‌. ಚಿಕಿತ್ಸೆ ನೀಡಿಯೂ ಕಾಡಾನೆ ಚೇತರಿಸದೆ ಇದ್ದುದರಿಂದ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ Read More »

ಕರ್ನಾಟಕ

ರೆಂಜಿಲಾಡಿ: ಕಾಡಾನೆ ಹಾವಳಿ ► ಅಪಾರ ಪ್ರಮಾಣದ ಕೃಷಿ ನಾಶ..!!!

(ನ್ಯೂಸ್ ಕಡಬ) newskadaba.com ಕಡಬ,ಅ.3. ರೆಂಜಿಲಾಡಿ ಗ್ರಾಮದ ಎಳುವಾಲೆ ನಿವಾಸಿ ಬಾಬು ಗೌಡ ಅವರ ಅಡಿಕೆ ತೋಟಕ್ಕೆ ಕಾಡಾನೆ ಹಿಂಡು ಕಳೆದ ಮೂರು ದಿನಗಳಿಂದ ಲಗ್ಗೆ ಇಟ್ಟಿದ್ದು ಅಪಾರ ಪ್ರಮಾಣದ ಅಡಿಕೆ, ತೆಂಗು, ಬಾಳೆ ಕೃಷಿಯನ್ನು ನಾಶ ಮಾಡಿದೆ. ಕಾಡಾನೆ ದಾಳಿಯಿಂದಾಗಿ ಸುಮಾರು 25000ರೂ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಈ ಪರಿಸರದ ಜರ್ನಾಧನ ಗೌಡ ಹಾಗೂ ರಾಮಚಂದ್ರ ಗೌಡ ಎಳುವಾಲೆ ಅವರ ಕೃಷಿ ತೋಟಕ್ಕೆ ಕೂಡ ದಾಳಿ ಮಾಡಿದ್ದು ಕೃಷಿಗೆ ಹಾನಿ ಮಾಡಿದೆ. ಈ ಬಗ್ಗೆ

ರೆಂಜಿಲಾಡಿ: ಕಾಡಾನೆ ಹಾವಳಿ ► ಅಪಾರ ಪ್ರಮಾಣದ ಕೃಷಿ ನಾಶ..!!! Read More »

ಕರಾವಳಿ

ಕೊಣಾಜೆಯಲ್ಲಿ ಆನೆಗಳ ದಾಳಿ ► ಭತ್ತದ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಕಳೆದ ನಾಲ್ಕು ದಿನಗಳಿಂದ ಕೊಣಾಜೆ ಗ್ರಾಮದ ನೆಕಾೖಜೆ ವ್ಯಾಪ್ತಿಯಲ್ಲಿ ನಿರಂತರ ಆನೆಗಳ ಹಾವಳಿಯಿಂದ ಅಪಾರ ಪ್ರಮಾಣದ ಭತ್ತದ ಕೃಷಿ ನಾಶವಾಗಿದ ಬಗ್ಗೆ ವರದಿಯಾಗಿದೆ. ಕೊಣಾಜೆ ಗ್ರಾಮದ ನೆಕಾೖಜೆ ನಿವಾಸಿ, ಐತ್ತೂರು ಗ್ರಾ.ಪಂ.ಮಾಜಿ ಸದಸ್ಯ ಲೋಕಯ್ಯ ಗೌಡರ ಗದ್ದೆಗೆ ಕಳೆದ ನಾಲ್ಕು ದಿನಗಳಿಂದ ರಾತ್ರಿ ವೇಳೆಯಲ್ಲಿ ಆನೆಗಳು ದಾಳಿ ನಡೆಸುತ್ತಿದ್ದು ಅಪಾರ ಪ್ರಮಾಣದ ಭತ್ತದ ಕೃಷಿ ನಾಶಗೊಳಿಸಿವೆ ಎಂದು ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಲೋಕಯ್ಯ ಗೌಡರು, ಕಳೆದ ನಾಲ್ಕು ದಿನಗಳಿಂದ ರಾತ್ರಿ

ಕೊಣಾಜೆಯಲ್ಲಿ ಆನೆಗಳ ದಾಳಿ ► ಭತ್ತದ ಕೃಷಿ ನಾಶ Read More »

ಕರಾವಳಿ
Scroll to Top