ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್
(ನ್ಯೂಸ್ ಕಡಬ) newskadaba.com , ಮೇ.13. ಶ್ರೀನಗರ: ಏ. 22 ರಂದು ಪಹಲ್ಗಾಮ್ನಲ್ಲಿ ನಡೆದ ದಾಳಿ ಬಳಿಕ ಉಗ್ರರ ವಿರುದ್ಧ ಕಾರ್ಯಾಚರಣೆ ಜೋರಾಗಿದೆ. ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಗಾಗಿ ಶೋಧ ಮತ್ತಷ್ಟು ಹೆಚ್ಚಾಗಿದೆ. ಮಂಗಳವಾರ ಶೋಪಿಯಾನ್ನ ಜಿನ್ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಲಷ್ಕರ್-ಎ-ತೈಬಾ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿದು ಬಂದಿದೆ. ಇತರ […]
ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್


