encounter

ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್

(ನ್ಯೂಸ್ ಕಡಬ) newskadaba.com , ಮೇ.13. ಶ್ರೀನಗರ: ಏ. 22 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿ ಬಳಿಕ ಉಗ್ರರ ವಿರುದ್ಧ ಕಾರ್ಯಾಚರಣೆ ಜೋರಾಗಿದೆ. ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಗಾಗಿ ಶೋಧ ಮತ್ತಷ್ಟು ಹೆಚ್ಚಾಗಿದೆ. ಮಂಗಳವಾರ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಲಷ್ಕರ್-ಎ-ತೈಬಾ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿದು ಬಂದಿದೆ. ಇತರ […]

ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 22. ಮಹಿಳಾ ಪೊಲೀಸ್‌ ಪೇದೆಯೊಬ್ಬರ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೆಶದಲ್ಲಿ ನಡೆದಿದೆ. ಹತ್ಯೆಗೊಳಗಾದವನನ್ನು ಅನೀಶ್‌ ಖಾನ್‌ ಎಂದು ಗುರುತಿಸಲಾಗಿದೆ. ಅಲ್ಲದೇ ಎನ್‌ಕೌಂಟರ್‌ನಲ್ಲಿ ಅನೀಸ್‌ನ ಇಬ್ಬರು ಸಹಚರರಾದ ಆಜಾದ್ ಮತ್ತು ವಿಷಂಭರ್ ದಯಾಲ್ ಕೂಡ ಗಾಯಗೊಂಡಿದ್ದಾರೆ. ಈ ಮೂವರು ಮಹಿಳಾ ಪೇದೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಸೊರಾನ್‌ನ ಭದ್ರಿ ಗ್ರಾಮದಲ್ಲಿ ನೆಲೆಸಿರುವ ಹೆಡ್

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭದ್ರತಾ ಪಡೆಯ ಕಾರ್ಯಾಚರಣೆ- ನಾಲ್ವರ ಎನ್ ಕೌಂಟರ್

(ನ್ಯೂಸ್ ಕಡಬ) newskadaba.com ಜಮ್ಮು/ಕಾಶ್ಮೀರ, ಜು. 18. ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಕುರಿತು ಪೂಂಚ್‌ನ ಸಿಂಧ್ರಾ ಪ್ರದೇಶದಿಂದ ವರದಿಯಾಗಿದೆ. ಭಾರತೀಯ ಸೇನಾಧಿಕಾರಿಯ ಪ್ರಕಾರ, ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಂಗಳವಾರ ಮುಂಜಾನೆ ಎನ್‌ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಸೇರಿತ್ತು. ಈ ಕಾರ್ಯಾಚರಣೆಯಲ್ಲಿ ಹತರಾದ ಭಯೋತ್ಪಾದಕರು ವಿದೇಶಿ ಭಯೋತ್ಪಾದಕರಾಗಿದ್ದು, ಅವರ

ಭದ್ರತಾ ಪಡೆಯ ಕಾರ್ಯಾಚರಣೆ- ನಾಲ್ವರ ಎನ್ ಕೌಂಟರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್

(ನ್ಯೂಸ್ ಕಡಬ)newskadaba.com  ಜಮ್ಮು, ಜ.17. ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆರಾಗಿದ್ದಾರೆ.  ಹತ್ಯೆಗೀಡಾದ ಉಗ್ರರನ್ನು ಅರ್ಬಾಸ್ ಮಿರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದ್ದು ಇವರು ಪುಲ್ವಾಮದವರಾಗಿದ್ದು ಭಯೋತ್ಪಾದಕ ಸಂಘಟನೆ ಎಲ್ ಇಟಿ ಜೊತೆ ಸಂಪರ್ಕ ಹೊಂದಿದವರಾಗಿದ್ದಾರೆ. ಇತ್ತೀಚೆಗೆ ಎನ್ ಕೌಂಟರ್ ನಲ್ಲಿ ಇಬ್ಬರೂ ತಪ್ಪಿಸಿಕೊಂಡಿದ್ದರು. ಬುದ್ಗಾಮದಲ್ಲಿ ಸೇನೆಯ ಯೋಧರು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಶಂಕಿತ ವಾಹನವನ್ನು ನಿಲ್ಲಿಸಿದರು. ಬಳಿಕ ಗುಂಡಿನ ಚಕಮಕಿ ನಡೆಯಿತು. ಈ ಬಾರಿ

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್ Read More »

ರಾಷ್ಟ್ರೀಯ ನ್ಯೂಸ್

ದೇಶವನ್ನು ಬೆಚ್ಚಿಬೀಳಿಸಿದ್ದ ಪಶುವೈದ್ಯೆಯ ಅತ್ಯಾಚಾರಗೈದು ಜೀವಂತ ಸುಟ್ಟ ಪ್ರಕರಣ ➤ ನಾಲ್ವರು ಆರೋಪಿಗಳ ಎನ್‌ಕೌಂಟರ್‌

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ.06. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಪಶುವೈದ್ಯೆಯನ್ನು ಅತ್ಯಾಚಾರಗೈದು ಜೀವಂತ ಸುಟ್ಟಿದ್ದ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಲಾಗಿದೆ. ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಎಂಬವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು, ಶುಕ್ರವಾರ ಬೆಳಗ್ಗಿನ ಜಾವ ಎನ್‌ಕೌಂಟರ್‌ ನಡೆಸಿದ್ದಾರೆ. ಹೈದರಾಬಾದ್ ಹೊರವಲಯದ ಷಾದ್ ನಗರದಲ್ಲಿ ಎನ್‌ಕೌಂಟರ್ ನಡೆದಿದೆ ಎನ್ನಲಾಗಿದ್ದು, ಎನ್‌ಕೌಂಟರ್‌ ಕಾರ್ಯಾಚರಣೆಯನ್ನು ಕರ್ನಾಟಕದ ಗದಗ್ ಜಿಲ್ಲೆಯ ಅಧಿಕಾರಿಯೋರ್ವರು ನಡೆಸಿದ್ದಾರೆ. ಕನ್ನಡಿಗರಾದ ಸೈಬರಾಬಾದ್‌ ಪೊಲೀಸ್‌ ಆಯುಕ್ತ ವಿಶ್ವನಾಥ್ ಸಜ್ಜನ್

ದೇಶವನ್ನು ಬೆಚ್ಚಿಬೀಳಿಸಿದ್ದ ಪಶುವೈದ್ಯೆಯ ಅತ್ಯಾಚಾರಗೈದು ಜೀವಂತ ಸುಟ್ಟ ಪ್ರಕರಣ ➤ ನಾಲ್ವರು ಆರೋಪಿಗಳ ಎನ್‌ಕೌಂಟರ್‌ Read More »

ರಾಷ್ಟ್ರೀಯ ನ್ಯೂಸ್
Scroll to Top