engineering

118 ಕೋಟಿ ರೂ. ನಕಲಿ ಬಿಲ್ ಹಗರಣ ➤ 8 ಬಿಬಿಎಂಪಿ ಇಂಜಿನಿಯರ್ ಗಳ ಅಮಾನತು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. 118ಕೋಟಿ ರೂ. ಮೊತ್ತದ ನಕಲಿ ಬಿಲ್ ಸೃಷ್ಟಿಸಿದ ಆರೋಪದಲ್ಲಿ ಬಿಬಿಎಂಪಿಯ 8 ಇಂಜಿನಿಯರ್ ಗಳನ್ನು ರಾಜ್ಯ ಸರಕಾರ ಅಮಾನತುಗೊಳಿಸಿದೆ. ಆರ್.ಆರ್ ನಗರದ ವಿಧಾಸಭಾ ಕ್ಷೇತ್ರದಲ್ಲಿ ಬಿಬಿಎಂಪಿಯಿಂದ ಕೆಆರ್.ಐಡಿಎಲ್ ಗೆ ವಹಿಸಲಾಗಿದ್ದ ಕೆಲಸಗಳನ್ನು ಮಾಡದೇ ಬಿಲ್ ಮೊತ್ತ ಬಿಡುಗಡೆಯಾಗಿರುವುದು  ಲೋಕಾಯುಕ್ತ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತರ ಶಿಫಾರಸಿನ ಮೇರೆಗೆ ಸರಕಾರವು ಅಮಾನತು ಮಾಡಿದೆ. ಅಲ್ಲದೇ ಈ ಹಗರಣಕ್ಕೆ ಸಂಬಂಧಿಸಿದ ತನಿಖೆಗೆ ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ […]

118 ಕೋಟಿ ರೂ. ನಕಲಿ ಬಿಲ್ ಹಗರಣ ➤ 8 ಬಿಬಿಎಂಪಿ ಇಂಜಿನಿಯರ್ ಗಳ ಅಮಾನತು Read More »

ಕರ್ನಾಟಕ

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.03, ವಿದ್ಯಾರ್ಥಿಗಳ ಕಳಪೆ ಫಲಿತಾಂಶದ ಸಾಧನೆ ಮತ್ತು ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಕಾಲೇಜುಗಳು ಸೇರಿದಂತೆ ದೇಶದಲ್ಲಿ ಸುಮಾರು 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಕಳಪೆ ಗುಣಮಟ್ಟದ ಫಲಿತಾಂಶ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮುಖ್ಯಸ್ಥ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ. ಮೂಲಸೌಕರ್ಯದ ಕೊರತೆ ಇರುವ ಹಾಗೂ ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!! Read More »

ಕರಾವಳಿ
Scroll to Top