ಕಡಬ: ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 12. ಇಲ್ಲಿನ ಕಡಬ ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಡಬ ಹಾಗೂ ಪಂಜ ಉಪವಲಯ ಅರಣ್ಯಾಧಿಕಾರಿಗಳಾದ ಅಜಿತ್ ಕುಮಾರ್ ಕೆ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗಿಡ ಮರಗಳಿಂದ ಕೂಡಿದ ವನ ಸಂಪತ್ತು ನಮ್ಮ ಉಸಿರಿಗೆ ವರವಿದ್ದಂತೆ, ಯುವ ಪೀಳಿಗೆಯಲ್ಲಿ ಗಿಡಗಳನ್ನು ನೆಟ್ಟು ಅದನ್ನು ಪೋಷಿಸುವ ಹವ್ಯಾಸ ಹಾಗೂ ಜವಾಬ್ದಾರಿ ಮೂಡಬೇಕು. ಈ ಮೂಲಕ […]

ಕಡಬ: ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ Read More »

ಕರಾವಳಿ