escape

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..!

(ನ್ಯೂಸ್ ಕಡಬ) newskadaba.com ಅ. 12. ಬೆಡ್ ಶೀಟ್ ಮತ್ತು ಲುಂಗಿಯ ಸಹಾಯದಿಂದ 20 ಅಡಿಯ ಜೈಲು ಗೋಡೆಯನ್ನು ದಾಟಿ ಐದು ಮಂದಿ ಪೋಕ್ಸೋ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ಗುವಾಹತಿಯಿಂದ ವರದಿಯಾಗಿದೆ. ಘಟನೆಗೆ ಸಂಸಂಬಂಧಿಸಿ ಜೈಲಾಧಿಕಾರಿ ಪ್ರಕಾಶ್ ಸೈಕಿಯಾ ಅವರನ್ನು ಅಮಾನತು ಮಾಡಲಾಗಿದೆ. ಗುವಾಹತಿಯಲ್ಲಿ ಸಹಾಯಕ ಜೈಲರ್ ಗಳಾಗಿದ್ದ ಇಬ್ಬರನ್ನು ತಾತ್ಕಾಲಿಕವಾಗಿ ಜೈಲು ನಿರ್ವಹಣೆಗೆ ನಿಯೋಜಿಸಲಾಗಿರುವುದಾಗಿ ತಿಳಿದುಬಂದಿದೆ. ಶುಕ್ರವಾರದಂದು ಮಧ್ಯರಾತ್ರಿ 1 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ಈ ಕೈದಿಗಳು ಮೊರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದು, […]

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಡ್ಡಾದಿಡ್ಡಿ ಚಲಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು- ಮೂವರು ಕಾಡಿನತ್ತ ಪರಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 11. ಕಾರೊಂದು ಅಡ್ಡಾದಿಡ್ಡಿ ಚಲಿಸಿ ಇತರ ವಾಹನಗಳಿಗೆ ಢಿಕ್ಕಿ ಹೊಡೆದು ಮೂವರು ಅಪರಿಚಿತರು ಪರಾರಿಯಾಗಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಪರ್ಕಳದಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರೊಂದು ಕೆಎಂಸಿ ಆಸ್ಪತ್ರೆ ನಿಲ್ದಾಣ ಸಮೀಪ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದು, ಬಳಿಕ ರಿವರ್ಸ್‌ ತೆಗೆಯುವಾಗ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರರಿಗೆ ಗಾಯವಾಗಿದೆ. ಇನ್ನು ಪರ್ಕಳದಿಂದ ಬರುವಾಗಲೇ ಅಡ್ಡಾದಿಡ್ಡಿ ಸಂಚರಿಸಿದ್ದ ಕಾರು ಕೆಲವು ವಾಹನಗಳಿಗೆ ಢಿಕ್ಕಿ ಹೊಡೆಸಿ ಹಾನಿಗೊಳಿಸಿ, ಮಣಿಪಾಲದಲ್ಲಿ

ಅಡ್ಡಾದಿಡ್ಡಿ ಚಲಿಸಿ ಬೇರೆ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು- ಮೂವರು ಕಾಡಿನತ್ತ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 16. ಕುಟುಂಬದ ಮನಸ್ತಾಪದ ವಿಚಾರಕ್ಕೆ ಸಂಬಂಧಿಸಿ ಪತ್ನಿ ಹಾಗೂ ಮಾವನಿಗೆ ಆರೋಪಿ ಪತಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್‌ ನಲ್ಲಿ ನಡೆದಿದೆ. ಜೂನ್ 15ರ ಗುರುವಾರದಂದು ರಾತ್ರಿ 10.30ರ ಸುಮಾರಿಗೆ ತುಂಬೆ ನಿವಾಸಿಗಳಾದ ರಾಜೀವ ಹಾಗೂ ಅವರ ಪುತ್ರಿ ದಿವ್ಯ ಅವರು ಅಟೋ ರಿಕ್ಷಾದಲ್ಲಿ ಮನೆಯಿಂದ ಬಂಟ್ವಾಳ ‌ಕಡೆಗೆ ತೆರಳುತ್ತಿದ್ದ ವೇಳೆ, ದಿವ್ಯಾಳ ಗಂಡ ಆರೋಪಿ ಕುಮಾರ ಎಂಬಾತ ಆಟೋವನ್ನು

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಹಸೆಮಣೆ ಏರಬೇಕಿದ್ದ ಯುವತಿ ನಾಪತ್ತೆ ► ಚಿನ್ನಾಭರಣಗಳೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ.11. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಯುವಕನ ಜೊತೆ ಇಂದು ಹಸೆಮಣೆ ಏರಬೇಕಿದ್ದ ಯುವತಿಯೋರ್ವಳು ಮದುವೆ ಮನೆಯಿಂದಲೇ ಪರಾರಿಯಾದ ಘಟನೆ ಮೂಡಬಿದಿರೆಯಲ್ಲಿ ಭಾನುವಾರದಂದು ನಡೆದಿದೆ. ಇಲ್ಲಿನ ಧರೆಗುಡ್ಡೆ ನಿವಾಸಿ ಪ್ರೀಯಾಂಕಳಿಗೆ ವಿದೇಶದಲ್ಲಿ ನೌಕರಿ ಮಾಡುವ ಯುವಕನ ಜೊತೆ ಮದುವೆ ನಿಶ್ಚಯ ವಾಗಿತದ್ದು, ಸೋಮವಾರದಂದು ಮದುವೆ ನಡೆಯಲಿತ್ತು. ಅದರೆ ಪ್ರಿಯಾಂಕ ಮಾತ್ರ 10 ಪವನ್ ಚಿನ್ನಾಭರಣ, ಪಾಸ್ ಪೋರ್ಟ್, ಆಧಾರ್ ಕಾರ್ಡ್,ಇತರ ವಸ್ತುಗಳೊಂದಿಗೆ ಪರಾರಿಯಾಗಿದ್ದಾಳೆ. ತಂದೆ ಇಲ್ಲದ ಮಗಳನ್ನು ತಾಯಿ ಕಷ್ಟಪಟ್ಟು ಸಾಕಿದ್ದು ಈಗ ಮಗಳೇ

ಇಂದು ಹಸೆಮಣೆ ಏರಬೇಕಿದ್ದ ಯುವತಿ ನಾಪತ್ತೆ ► ಚಿನ್ನಾಭರಣಗಳೊಂದಿಗೆ ಪರಾರಿ Read More »

ಕರಾವಳಿ
Scroll to Top