ews kadaba

ಜಾತಿಗಣತಿಗೆ ಗೈರಾದ 2,300 ಸಿಬ್ಬಂದಿ ವಿರುದ್ಧ ‘No Work No Pay’ ಆದೇಶ

(ನ್ಯೂಸ್‌ ಕಡಬ) newskadaba.com,  ಅ.15: ಯಾವುದೇ ಕಾರಣಗಳ ನೀಡದೆ ಸಾಮಾಜಿಕ-ಆರ್ಥಿಕ ಸಮೀಕ್ಷೆಯಿಂದ ದೂರ ಉಳಿದ 2,300 ಸಿಬ್ಬಂದಿ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ‘ನೋ ವರ್ಕ್ ನೋ ಪೇ’ ಆದೇಶ ಹೊರಡಿಸಿದ್ದಾರೆ. ಪದೇ ಪದೇ ನೋಟಿಸ್ ಮತ್ತು ಎಸ್‌ಎಂಎಸ್ ಕಳುಹಿಸಿದರೂ ಈ ಗಣತಿದಾರರು ಕೆರ್ತವ್ಯಕ್ಕೆ ಹಾಜರಾಗಿಲ್ಲ. ಯಾವುದೇ ಕಾರಣ ನೀಡದೆ, ಅನಧಿಕೃತವಾಗಿ ಗೈರುಹಾಜರಿದ್ದಾರೆ. ಇದು ಗಂಭೀರ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ಅನಧಿಕೃತ ಗೈರುಹಾಜರಿ ಅವಧಿಯ ವೇತನ ನೀಡದಂತೆ […]

ಜಾತಿಗಣತಿಗೆ ಗೈರಾದ 2,300 ಸಿಬ್ಬಂದಿ ವಿರುದ್ಧ ‘No Work No Pay’ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

(ನ್ಯೂಸ್‌ ಕಡಬ) newskadaba.com ಅ. 14. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತಾಗಿ ತಮಿಳುನಾಡು ಸರ್ಕಾರದ ನೀತಿಗಳನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಂದು ಸೂಚನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ

RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ.10:  ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್‌ ಅವರ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ (ಅ. 10) ಮನೆಯಲ್ಲಿಯೇ ಕುಸಿದು ಬಿದ್ದು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ ಎನ್ನಲಾಗಿದೆ. ಅವರಿಗೆ 70 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದಾರೆ. ಅವರ ದೇಹಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ. ಉಮೇಶ್‌ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ವಾಸವಾಗಿದ್ದಾರೆ. ಎಂಎಸ್‌

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಸಿನಿಮಾ

PM Internship Scheme ಮೂಲಕ ಯುವ ಪದವೀಧರರಿಗೆ ಸುವರ್ಣಾವಕಾಶ

(ನ್ಯೂಸ್ ಕಡಬ) newskadaba.com ಫೆ. 21. : PM Internship Scheme ಯೋಜನೆಯಡಿ ಯುವಕರಿಗೆ ಇಂಟರ್ನ್ಶಿಪ್ ಗೆ ಹೊಸ ಅವಕಾಶಗಳನ್ನು ನೀಡಲಾಗಿದೆ. ಈ ಯೋಜನೆಯ ಮೂಲಕ 1 ಕೋಟಿ ಯುವಕರಿಗೆ ಕೇಂದ್ರ ಇಂಟರ್ನ್ಶಿಪ್ ಅವಕಾಶಗಳನ್ನು ಒದಗಿಸುವುದು ಕೇಂದ್ರ ಸರಕಾರದ ಗುರಿಯಾಗಿದೆ. ಈ ಯೋಜನೆಯಡಿಯಲ್ಲಿ ಯುವಕರಿಗೆ ತಾಂತ್ರಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು ಕಲಿಸುವ ಮೂಲಕ ಭವಿಷ್ಯದ ಉದ್ಯೋಗಕ್ಕಾಗಿ ಅವರನ್ನು ಸಿದ್ಧಪಡಿಸಲಾಗುತ್ತದೆ ಅದೇ ರೀತಿ ಈ ಯೋಜನೆಯಡಿಯಲ್ಲಿ ತರಬೇತಿ ಪಡೆಯುತ್ತಿರುವ ಯುವಕರು ತಮ್ಮ ಉದ್ಯೋಗದಲ್ಲಿ ಉತ್ತಮ ತಾಂತ್ರಿಕ ಜ್ಞಾನವನ್ನು ಪಡೆಯುತ್ತಾರೆ,ಇದು ಅವರ ವೃತ್ತಿ ಮತ್ತು ಭವಿಷ್ಯವನ್ನು ಬಲಪಡಿಸುತ್ತದೆ.

PM Internship Scheme ಮೂಲಕ ಯುವ ಪದವೀಧರರಿಗೆ ಸುವರ್ಣಾವಕಾಶ Read More »

ಬ್ರೇಕಿಂಗ್ ನ್ಯೂಸ್
Scroll to Top