exam

ಜ. 28ರಂದು ರಾಜ್ಯಾದ್ಯಂತ ಕಾನ್ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನವರಿ 28ರಂದು ಬೆಳಿಗ್ಗೆ 11ರಿಂದ 12.30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಯಲಿದೆ. ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್ ಮತ್ತು ಡಿಎಆರ್), (ಪುರುಷ ಮತ್ತು ತೃತೀಯ ಲಿಂಗ ಪುರುಷ) 3,064 ಹುದ್ದೆಗಳು ಖಾಲಿ ಇದ್ದು, ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‍ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಕರಪತ್ರದ […]

ಜ. 28ರಂದು ರಾಜ್ಯಾದ್ಯಂತ ಕಾನ್ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ Read More »

ಕರ್ನಾಟಕ

ಇಂದಿನಿಂದ ಪಿಯುಸಿ ಪೂರಕ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಕಳೆದ ವರ್ಷ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಇಂದಿನಿಂದ 2ನೇ ಪೂರಕ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇದೇ ಮೊದಲ ಬಾರಿಗೆ ದ್ವಿತೀಯ ಪಿಯುಸಿಯಲ್ಲಿ ಫೇಲ್‌ ಆದ ವಿದ್ಯಾರ್ಥಿಗಳಿಗೆ ಈ ರೀತಿ 2ನೇ ಅವಕಾಶ ನೀಡಿದ್ದು, ಇರದಲ್ಲಿ 1.20 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.15ರಿಂದ 12.30ರವರೆಗೆ ಮತ್ತು ಮಧ್ಯಾಹ್ನ 2.15ರಿಂದ ಸಂಜೆ 5.30ರವರೆಗೆ ನಡೆಯಲಿದೆ. ಸೆ. 02ರಂದು

ಇಂದಿನಿಂದ ಪಿಯುಸಿ ಪೂರಕ ಪರೀಕ್ಷೆ Read More »

ಕರ್ನಾಟಕ

ಕುಂತೂರು: ಬಿ.ಇಡಿ. ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಕುಂತೂರು, ಜೂ. 16. ಮಂಗಳೂರು ವಿಶ್ವ ವಿದ್ಯಾನಿಲಯ 2023ರಲ್ಲಿ ನಡೆಸಿದ IV ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಕುಂತೂರಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಫಲಿತಾಂಶ ಬಂದಿರುತ್ತದೆ. ವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ IV ಸೆಮಿಸ್ಟರ್‍ ನ ಪ್ರಶಿಕ್ಷಾರ್ಥಿಗಳ ಪೈಕಿ ಶೇ.98.00 ಅತಿ ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಶೇ.2 ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ಕುಂತೂರು: ಬಿ.ಇಡಿ. ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ Read More »

ಕರಾವಳಿ, ಕರ್ನಾಟಕ

ಸಿಇಟಿ ಫಲಿತಾಂಶ ಪ್ರಕಟ  ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ . 15 . ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-2023ರ(ಸಿಇಟಿ) ಫಲಿತಾಂಶ ಪ್ರಕಟಗೊಂಡಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು ಈ ಬಾರಿ ಸಿಇಟಿಯಲ್ಲೂ ಎಲ್ಲ ವಿಭಾಗಗಳಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಮಂಗಳೂರಿನ ಎಕ್ಸ್‌ಪರ್ಟ್ ಪ್ರಿ-ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿ ಬೈರೇಶ್ ಬಿಎಸ್‌ಸಿ ಕೃಷಿ ವಿಭಾಗದಲ್ಲಿ ಪ್ರಥಮ ರ್ಯಾಂಕ್(96.7%) ಪಡೆದಿದ್ದಾರೆ.  ಬ್ಯಾಚುಲರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್

ಸಿಇಟಿ ಫಲಿತಾಂಶ ಪ್ರಕಟ  ➤ ಎಕ್ಸ್‌ಪರ್ಟ್ ನ ಬೈರೇಶ್‌ಗೆ ಬಿಎಸ್‌ಸಿಯಲ್ಲಿ ಪ್ರಥಮ ರ್‍ಯಾಂಕ್ Read More »

ಕರ್ನಾಟಕ

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ➤ ಟ್ವೀಟ್ ಮೂಲಕ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.28. 2022 – 23 ನೇ ಸಾಲಿನ ಕರ್ನಾಟಕ ರಾಜ್ಯ ದ್ವಿತೀಯ ಪಿಯು ಪಬ್ಲಿಕ್ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿಯು ಸೋಮವಾರದಂದು ಪ್ರಕಟಿಸಿದೆ. 2023 ಮಾರ್ಚ್ 9 ರಿಂದ ಆರಂಭಗೊಂಡು ಮಾರ್ಚ್ 29 ರವರೆಗೆ ಅಂತಿಮ ಪರೀಕ್ಷೆಗಳು ನಡೆಯಲಿದ್ದು, ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ‌.ಸಿ. ನಾಗೇಶ್ ಅವರು ವೇಳಾಪಟ್ಟಿಯನ್ನು ಅಧಿಕೃತವಾಗಿ ಟ್ರೀಟ್ ಮಾಡಿದ್ದಾರೆ.

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ➤ ಟ್ವೀಟ್ ಮೂಲಕ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read More »

ಕರ್ನಾಟಕ

ಮಾ.01ರಿಂದ ದ್ವಿತೀಯ ಪಿಯು ಪರೀಕ್ಷೆ ► ವೇಳಾಪಟ್ಟಿ ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.27. 2017-18ನೆ ಸಾಲಿನ ದ್ವಿತೀಯ ಪಿಯು ಪರೀಕ್ಷೆಯನ್ನು ಮಾ.1ರಿಂದ ಮಾ.16ರವರೆಗೆ ನಡೆಸಲು ಉದ್ದೇಶಿಸಲಾಗಿದ್ದು, ಈ ವೇಳಾಪಟ್ಟಿಗೆ ಆಕ್ಷೇಪಗಳಿದ್ದಲ್ಲಿ ನ.24ರೊಳಗೆ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಬಹುದಾಗಿದೆ. ವೇಳಾ ಪಟ್ಟಿ: ಮಾ.1: ಅರ್ಥಶಾಸ್ತ್ರ, ಭೌತಶಾಸ್ತ್ರ ಮಾ.2: ಮನಃಶಾಸ್ತ್ರ, ಇಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ ಮಾ.3: ಹಿಂದಿ, ತೆಲಗು, ಮರಾಠಿ, ಫ್ರೆಂಚ್ ಮಾ.5: ವ್ಯವಹಾರ ಅಧ್ಯಯನ, ಜೀವಶಾಸ್ತ್ರ ಮಾ.6: ರಾಜ್ಯಶಾಸ್ತ್ರ ಮಾ.7: ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೋಟೀವ್, ಹೆಲ್ತ್‌ಕೇರ್, ಬ್ಯೂಟಿ ಮತ್ತು ವೆಲ್‌ನೆಸ್ ಮಾ.8:

ಮಾ.01ರಿಂದ ದ್ವಿತೀಯ ಪಿಯು ಪರೀಕ್ಷೆ ► ವೇಳಾಪಟ್ಟಿ ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ Read More »

ಕರ್ನಾಟಕ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.24, ಪರೀಕ್ಷೆಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದಳು ಎಂಬ ಕಾರಣಕ್ಕೆ 8ನೇ ಕ್ಲಾಸ್ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯ ನೀರಿನ ಬಾಟಲಿಗೆ ಸೊಳ್ಳೆ ಔಷಧಿ ಬೆರೆಸಿದ ಘಟನೆ ನಡೆದಿದೆ. ಘಟನೆಯ ಬಳಿಕ ಪೊಲೀಸರಿಗೆ ಹೆದರಿದ ಆರೋಪಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಸದ್ಯ ಆಕೆಯ ಪರಿಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಸೋಮವಾರದಂದು ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಯಲ್ಲಿ ಸೊಳ್ಳೆ ಔಷಧಿ ಬೆರೆಸಿದ್ದಾಳೆ. ನಂತರ ಬಾಲಕಿ ಆ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!! Read More »

ಕರ್ನಾಟಕ
Scroll to Top