Excise

ಅಬಕಾರಿ ಇಲಾಖೆಯ ಪುತ್ತೂರು ಹಾಗೂ ಬಂಟ್ವಾಳ ಉಪ ವಿಭಾಗ ► ನ.27 ಮತ್ತು 28 ರಂದು ಮುಟ್ಟುಗೋಲು ವಾಹನಗಳ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ನ.25. ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡ ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ 4 ತ್ರಿಚಕ್ರ ವಾಹನ, 3 ಚತುರ್‍ಚಕ್ರ ವಾಹನ ಮತ್ತು 1 ದ್ವಿಚಕ್ರ ವಾಹನಗಳನ್ನು ನವೆಂಬರ್ 27 ರಂದು ಹಾಗೂ ಪುತ್ತೂರು ತಾಲೂಕಿಗೆ ಸಂಬಂಧಿಸಿದಂತೆ 3 ತ್ರಿಚಕ್ರ ವಾಹನಗಳು, 6 ದ್ವಿಚಕ್ರ ವಾಹನಗಳು ಹಾಗೂ ಚತುರ್‍ಚಕ್ರ 1 ನವೆಂಬರ್ 28 ರಂದು ಬಹಿರಂಗ ಹರಾಜಿಗೆ ಒಳಪಡಿಸಲಾಗುವುದು. ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವ ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಹರಾಜು ನಿರ್ವಾಹಣಾ ಅಧಿಕಾರಿಗಳಾದ […]

ಅಬಕಾರಿ ಇಲಾಖೆಯ ಪುತ್ತೂರು ಹಾಗೂ ಬಂಟ್ವಾಳ ಉಪ ವಿಭಾಗ ► ನ.27 ಮತ್ತು 28 ರಂದು ಮುಟ್ಟುಗೋಲು ವಾಹನಗಳ ಹರಾಜು Read More »

ಕರಾವಳಿ

ಆಲಂಕಾರು: ಅಕ್ರಮ ಮದ್ಯ ಮಾರಾಟ ಪ್ರಕರಣ ► ಬೈಕ್, ಮದ್ಯದೊಂದಿಗೆ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಜು.25. ಠಾಣಾ ವ್ಯಾಪ್ತಿಯ ಆಲಂಕಾರು ಪರಿಸರದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಆಲಂಕಾರು ಗ್ರಾಮ ಪಂಚಾಯಿತಿಯಿಂದ ನೀಡಿದ ದೂರಿನಂತೆ ದಾಳಿ ನಡೆಸಿದ ಅಬಕಾರಿ ಇಲಾಖಾ ಅಧಿಕಾರಿಗಳು ಒರ್ವನನ್ನು ಬಂಧಿಸಿ ಬೈಕ್ ಹಾಗೂ 5ಸಾವಿರ ಮೌಲ್ಯದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಪೆರಾಬೆ ಗ್ರಾಮದ ಸುರುಳಿ ಮೋನಪ್ಪ ಗೌಡರ ಪುತ್ರ ಕಿಟ್ಟಣ್ಣ ಗೌಡ(53ವ) ಬಂಧಿತ ಆರೋಪಿಯಾಗಿದ್ದು, ಈತ ಆಲಂಕಾರು ಪರಿಸರದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು

ಆಲಂಕಾರು: ಅಕ್ರಮ ಮದ್ಯ ಮಾರಾಟ ಪ್ರಕರಣ ► ಬೈಕ್, ಮದ್ಯದೊಂದಿಗೆ ಆರೋಪಿ ಸೆರೆ Read More »

ಕರಾವಳಿ
Scroll to Top