ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ
(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ ಹಾಗೂ ನ್ಯಾಯಾಧೀಶ ಜೈಶಂಕರ್ ಅವರು ತಿಳಿಸಿದರು. ಅವರು ಸೋಮವಾರ ಜನತಾ ನ್ಯಾಯಾಲಯ ಕಚೇರಿಯಲ್ಲಿ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆ ನಡೆಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಖಾಯಂ ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಸದಸ್ಯರಿದ್ದಾರೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ […]
ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ Read More »
ಕರಾವಳಿ, ಕರ್ನಾಟಕ
