eye donation

ಮರದ ಕೊಂಬೆ ಬಿದ್ದು ಯುವಕ ಮೃತ್ಯು- ಕಣ್ಣುಗಳನ್ನು ದಾನ ಮಾಡಿದ ಕುಟುಂಬ

(ನ್ಯೂಸ್ ಕಡಬ) newskadaba.com ಜೂ. 20. ಮರದ ಕೊಂಬೆ ಬಿದ್ದ ಪರಿಣಾಮ ಪ್ರಜ್ಞೆ ಕಳೆದುಕೊಂಡು ಕೋಮಾಸ್ಥಿತಿಯಲ್ಲಿದ್ದ ಯುವಕ ಅಕ್ಷಯ್‌ ಮೃತಪಟ್ಟಿದ್ದು, ಈ ಬೆನ್ನಲ್ಲೇ ಆತನ ಕುಟುಂಬಸ್ಥರು ಕಣ್ಣು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಜೂನ್‌ 15 ರಂದು ಬೆಂಗಳೂರಿನ ಬನಶಂಕರಿ ಬಳಿ ಅಕ್ಷಯ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಆತನ ತಲೆಯ ಮೇಲೆ ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಲೆಗೆ ತೀವ್ರತರದ ಪೆಟ್ಟು ಬಿದ್ದಿದ್ದರಿಂದ ಆತನ ಬ್ರೈನ್‌ ಡೆಡ್‌ ಆಗಿದೆ ಎಂದು ವೈದ್ಯರು ಘೋಷಣೆ ಮಾಡಿದ್ದು, ಆದರೆ […]

ಮರದ ಕೊಂಬೆ ಬಿದ್ದು ಯುವಕ ಮೃತ್ಯು- ಕಣ್ಣುಗಳನ್ನು ದಾನ ಮಾಡಿದ ಕುಟುಂಬ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ನೇತ್ರದಾನ ಮಹಾದಾನ”- ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಆ. 30. ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ  ನಮ್ಮ ಮರಣಾನಂತರ ದಾನ ಮಾಡಬೇಕು. ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ಯಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ  ದೃಷ್ಟಿಹೀನತೆಯಿಂದ ಬಳಲುತ್ತಿದ್ದು 3ರಿಂದ 4 ಮಿಲಿಯನ್ ಮಂದಿ ಕಾರ್ನಿಯಾದ ಅಂಧತ್ವದಿಂದ ಬಳಲುತ್ತಿದ್ದಾರೆ. ಇದರಲ್ಲಿ ಶೇಕಡಾ 60 ಮಂದಿ 12ವರ್ಷಕ್ಕಿಂತ

“ನೇತ್ರದಾನ ಮಹಾದಾನ”- ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ವಿಶ್ವ ದೃಷ್ಟಿ ದಿನ- ಅಕ್ಟೋಬರ್ 12- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರದಂದು ವಿಶ್ವ ದೃಷ್ಟಿ ದಿನ ಎಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ವಿಶ್ವದಾದ್ಯಂತ ಮಾಡಲಾಗುತ್ತದೆ. 2022ರ ಧ್ಯೇಯ ವಾಕ್ಯ ‘love your eyes at work’ ಅಂದರೆ ಸದಾ ಕೆಲಸದಲ್ಲಿರುವ ನಿಮ್ಮ ಕಣ್ಣನ್ನು ಪ್ರೀತಿಸಿರಿ ಎಂಬುದಾಗಿದೆ. ನೇತ್ರದಾನ ಮಹಾದಾನ ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ ನಮ್ಮ ಮರಣಾನಂತರ ದಾನ ಮಾಡಬೇಕು.

ವಿಶ್ವ ದೃಷ್ಟಿ ದಿನ- ಅಕ್ಟೋಬರ್ 12- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಅಂಗಾಂಗ ದಾನ ಕ್ಯಾಂಪೇನ್ ಗೆ ಅಂಬಾಸಿಡರ್ ಆಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ಡಾ. ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ಅವರ ಸಾವಿನ ಬೆನ್ನಲ್ಲೇ ನೇತ್ರದಾನ ಮಾಡಿದ್ದರು. ಅಲ್ಲದೇ ನೇತ್ರದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ರಾಜ್ಯ ಸರಕಾರ ಆಹ್ವಾನಿಸಿದೆ. ಡಾ. ರಾಜ್​ಕುಮಾರ್ ಕುಟುಂಬವು ಹಲವಾರು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದೆ. ಕೇವಲ ನಟನೆ ಮಾತ್ರವಲ್ಲದೇ ಹಲವು ಸಾಮಾಜಿಕ ಕೆಲಸಗಳ ಮೂಲಕವೂ ಈ ಕುಟುಂಬ ಗುರುತಿಸಿಕೊಂಡಿದೆ. ರಾಜ್​ಕುಮಾರ್

ಅಂಗಾಂಗ ದಾನ ಕ್ಯಾಂಪೇನ್ ಗೆ ಅಂಬಾಸಿಡರ್ ಆಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನಿಸಿದ ರಾಜ್ಯ ಸರಕಾರ Read More »

ಕರ್ನಾಟಕ
Scroll to Top