facebook

ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಬ್ಯಾನ್; ಸರ್ಕಾರದ ಕ್ರಮಕ್ಕೆ ಸಾರ್ವಜನಿಕರ ಆಕ್ರೋಶ

(ನ್ಯೂಸ್‌ ಕಡಬ) newskadaba.com,  ಸೆ.08 : ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ ಸೇರಿದಂತೆ 26 ಸಾಮಾಜಿಕ ಮಾಧ್ಯಮಗಳನ್ನು ನಿಷೇಧ ಮಾಡಿದ ಹಿನ್ನೆಲೆ ಸರ್ಕಾರದ ವಿರುದ್ಧ ನೇಪಾಳದ ಜನತೆ ಸಿಡಿದೆದ್ದಿದ್ದು, ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾಕಾರರು ಬೀದಿಗಿಳಿದಾಗ ಹಿಂಸಾತ್ಮಕ ಘರ್ಷಣೆಗಳು ನಡೆದಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದು, 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಕೋಪಗೊಂಡ ಪ್ರತಿಭಟನಾಕಾರರು ಕರ್ಫ್ಯೂ ನಿರ್ಬಂಧಗಳನ್ನು ಮುರಿದು ಸಂಸತ್ತಿನ ಬಳಿಯ ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ, ನೇಪಾಳ ರಾಜಧಾನಿಯಲ್ಲಿ ಸೈನ್ಯವನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರು ಮರದ ಕೊಂಬೆಗಳು ಮತ್ತು […]

ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಬ್ಯಾನ್; ಸರ್ಕಾರದ ಕ್ರಮಕ್ಕೆ ಸಾರ್ವಜನಿಕರ ಆಕ್ರೋಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ಸಿಎಎ ಮತ್ತು ಎನ್ಆರ್.ಸಿಯನ್ನು ಬೆಂಬಲಿಸಿದ ಕಾರಣಕ್ಕೆ ಯಾರೋ ಅಪರಿಚಿತರು ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಸೌದಿ ಅರೇಬಿಯಾದ ದೊರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಸೂಕ್ತ ಸಹಕಾರ ನೀಡದೇ ಇದ್ದಲ್ಲಿ ಭಾರತದಲ್ಲಿ ಫೇಸ್ ಬುಕ್ ಕಾರ್ಯಾಚರಣೆ ಬಂದ್ ಮಾಡುವಂತೆ ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಯಾರೋ ಅಪರಿಚಿತರು ನಕಲಿ ಎಫ್.ಬಿ ಅಕೌಂಟ್ ತೆರೆದು

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡಿಸಬೇಕಾಗುತ್ತದೆ ➤ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಫೇಸ್‌ಬುಕ್‌ ಬಳಕೆದಾರರಿಗೆ ಕಾದಿದೆ ಬಿಗ್ ಶಾಕಿಂಗ್ ನ್ಯೂಸ್? ಮುಂದಿನ ದಿನಗಳಲ್ಲಿ ನಿಮ್ಮ ಅಕೌಂಟ್ ರದ್ದಾಗಬಹುದು

(ನ್ಯೂಸ್ ಕಡಬ) newskadaba.com.ನ್ಯೂಯಾರ್ಕ್,ಜ.25.ತನ್ನ ವೇದಿಕೆ ಮೂಲಕ ಸುಳ್ಳು ಸುದ್ದಿಗಳ ಹರಡುವಿಕೆ ತಡೆಗೆ ಮುಂದಾಗಿರುವ ಫೇಸ್‌ಬುಕ್‌, ಮುಂದಿನ ದಿನಗಳಲ್ಲಿ ನಕಲಿ ಫೇಸ್‌ಬುಕ್‌ ಗ್ರೂಪ್‌ ಹಾಗೂ ಪೇಜ್‌ ಸ್ವತಃ ರದ್ದುಪಡಿಸುವ ನಿರ್ಧಾರಕ್ಕೆ ಬಂದಿದೆ.ಇಂಥ ನಕಲಿ ಗ್ರೂಪ್‌ ಹಾಗೂ ಪೇಜ್‌ಗಳು ಸಮಾಜ ವಿರೋಧಿ ಅಥವಾ ಯಾವುದೇ ನಿಯಮಗಳನ್ನು ಈ ರೀತಿಯ ಕ್ರಮ ಕೈಗೊಳ್ಳುತ್ತಿರುವುದರಿಂದ ಉಲ್ಲಂಘಿಸದ ಹೊರತಾಗಿಯೂ, ಅವುಗಳ ನಿಷ್ಕ್ರೀಯ ಕ್ರಮದಿಂದ ಹಿಂದೆ ಸರಿಯುವುದಿಲ್ಲ ಎಂದಿದೆ. ಈಗಾಗಲೆ ಹಲವು ಫೇಸ್ ಬುಕ್ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಆಗುವಲ್ಲಿ ಸಮಸ್ಯೆ ಎದುರಿಸಿದ್ದಾರೆ.ಈ ಕ್ರಮಗಳನ್ನು

ಫೇಸ್‌ಬುಕ್‌ ಬಳಕೆದಾರರಿಗೆ ಕಾದಿದೆ ಬಿಗ್ ಶಾಕಿಂಗ್ ನ್ಯೂಸ್? ಮುಂದಿನ ದಿನಗಳಲ್ಲಿ ನಿಮ್ಮ ಅಕೌಂಟ್ ರದ್ದಾಗಬಹುದು Read More »

ಅಂತರ್ರಾಷ್ಟ್ರೀಯ ನ್ಯೂಸ್

ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.12. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ ‍ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತನನ್ನು ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ದಿವ್ಯ ಪ್ರಸಾದ್ (35) ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಿದ ಕದ್ರಿ ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿ ಸೆಕ್ಷನ್ 507 ಐಪಿಸಿ ಮತ್ತು 67 ಐಟಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು ವಾರಗಳ ಹಿಂದೆ ‘ಹಲೋ ಮಂತ್ರಿ’ ಕಾರ್ಯಕ್ರಮದ ಪೋಸ್ಟ್‌ನ್ನು ಸಾಮಾಜಿಕ

ಸಚಿವ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಸಂದೇಶ ► ಸಚಿವರ ಹಿತೈಷಿಯ ದೂರಿನನ್ವಯ ಆರೋಪಿ ಸೆರೆ Read More »

ಕರ್ನಾಟಕ
Scroll to Top