fake news

ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ- ಪೊಲೀಸರಿಗೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 02. ದ್ವೇಷ ಭಾಷಣ ಹಾಗೂ ನಕಲಿ ಸುದ್ದಿಗಳ ವಿರುದ್ಧ ಈಗಾಗಲೇ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲು ಮುಂದಾಗಿದ್ದು, ಇಂತಹ ಬೆಳವಣಿಗೆ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿ, ದ್ವೇಷ ಭಾಷಣದ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು. ನಮಗೆ ದ್ವೇಷವಿಲ್ಲದ ಸಮಾಜ ಬೇಕು. ಆದರೆ, ಕೆಲವರು ಅಶಾಂತಿಯುಕ್ತ ಸಮಾಜವನ್ನು […]

ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ- ಪೊಲೀಸರಿಗೆ ಸಿಎಂ ಸೂಚನೆ Read More »

ಕರ್ನಾಟಕ

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ 7 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಜೂ. 21. ಇನ್ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿರುವುದು ಸಾಬೀತಾದರೆ, ಗರಿಷ್ಠ 7 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ ದಂಡ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ.   ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ಇದಕ್ಕೆ ಅವಶ್ಯಕವಾಗಿರುವ ಅಧಿಕಾರಿಗಳನ್ನು ಮಸೂದೆಯು ರಾಜ್ಯ ಸರ್ಕಾರಕ್ಕೆ ನೀಡಲಿದೆ ಎಂದು ಮೂಲಗಳು ಹೇಳುತ್ತವೆ.   ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣ ಪ್ರಾಧಿಕಾರ ಸ್ಥಾಪನೆಗೆ , ಕನ್ನಡ ಮತ್ತು

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ 7 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ

ನಕಲಿ ಸುದ್ದಿಗಳನ್ನು ಹರಡುವ ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿದ ಕೇಂದ್ರ..! 

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ನಕಲಿ ಸುದ್ದಿ ಚಾನಲ್‌ಗಳು ಜನರನ್ನು ತಪ್ಪುದಾರಿಗೆಳೆಯಲು ಟಿವಿ ಚಾನೆಲ್‌ಗಳ, ದೂರದರ್ಶನ ಸುದ್ದಿ ನಿರೂಪಕರ ನಕಲಿ, ಕ್ಲಿಕ್‌ಬೈಟ್ ಮತ್ತು ಸಂವೇದನೆಯ ಥಂಬ್‌ನೇಲ್‌ಗಳು ಮತ್ತು ಚಿತ್ರಗಳನ್ನು ಬಳಸುತ್ತವೆ ಎಂದು ಆರೋಪಿಸಿರುವ ಮಾಹಿತಿ ಸಚಿವಾಲಯವು ನಕಲಿ ಯೂಟ್ಯೂಬ್ ಚಾನಲ್ ಗಳ ಕಡಿವಾಣಕ್ಕೆ ಮುಂದಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಭಾರತದಲ್ಲಿ ಸುಳ್ಳು ಮಾಹಿತಿಯನ್ನು ಹರಡುತ್ತಿರುವ ಆರು ಯೂಟ್ಯೂಬ್ ಚಾನೆಲ್‌ಗಳನ್ನು ಭೇದಿಸಿದ್ದು, ಚಾನೆಲ್‌ಗಳು ಹರಡುವ ನಕಲಿ ಸುದ್ದಿಗಳನ್ನು ಎದುರಿಸಲು 100 ಕ್ಕೂ ಹೆಚ್ಚು ಸತ್ಯ ತಪಾಸಣೆಗಳನ್ನು

ನಕಲಿ ಸುದ್ದಿಗಳನ್ನು ಹರಡುವ ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿದ ಕೇಂದ್ರ..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪರಿಗೆ ಹೃದಯಾಘಾತ ► ಯಡಿಯೂರಪ್ಪರ ಅಭಿಮಾನಿಗಳನ್ನು ಬೇಸ್ತು ಬೀಳಿಸಿದ ಸುಳ್ಳು ಸುದ್ದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.18. ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ರವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಈ ಹಿಂದಿನ ಫೊಟೊ ಹಾಕಿ ಯಾರೋ ಕೀಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿದ ಘಟನೆ ಸೋಮವಾರದಂದು ನಡೆದಿದೆ. ಅವರು ಇಂದು ತನ್ನ ಡಾಲರ್ಸ್ ಕಾಲೋನಿಯ ಸ್ವಗ್ರಹದಲ್ಲಿ ಗುಜರಾತ್‌ನ ಚುನಾವಣೆಯ ಫಲಿತಾಂಶವನ್ನು ವೀಕ್ಷಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಡಲಾಗಿತ್ತು. ಇದರಿಂದಾಗಿ ಅಭಿಮಾನಿಗಳಲ್ಲಿ ಕೆಲಕಾಲ ಆತಂಕ

ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪರಿಗೆ ಹೃದಯಾಘಾತ ► ಯಡಿಯೂರಪ್ಪರ ಅಭಿಮಾನಿಗಳನ್ನು ಬೇಸ್ತು ಬೀಳಿಸಿದ ಸುಳ್ಳು ಸುದ್ದಿ Read More »

ಕರ್ನಾಟಕ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೊಬೈಲ್ ಬಾಂಬ್…! ► ಟಿವಿ ಚಾನೆಲ್‌ಗಳಲ್ಲಿ ಸಿಡಿದ ಸುಳ್ಳು ಸುದ್ದಿಯ ಬಾಂಬ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ‘ಮೊಬೈಲ್ ಬಾಂಬ್’ ಹೊಂದಿದ್ದ ಪ್ರಯಾಣಿಕನೊಬ್ಬನನ್ನು ಬಂಧಿಸಲಾಗಿದೆ ಎಂಬ ಸುಳ್ಳು ವದಂತಿ ವಾಟ್ಸ್ಆ್ಯಪ್ ಹಾಗು ಕೆಲವು ಸುದ್ದಿ ವಾಹಿನಿಗಳಲ್ಲಿ ಹರಡಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲು ಬಂದಿದ್ದ ವ್ಯಕ್ತಿಯ ಬಳಿ ಇದ್ದ ಪವರ್ ಬ್ಯಾಂಕ್ ಬಗ್ಗೆ ಗೊಂದಲ ಮೂಡಿತ್ತು. ಆದರೆ ವಿಷಯ ಏನೆಂದು ಸ್ಪಷ್ಟವಾಗುವ ಮೊದಲೇ ತೀರ್ಮಾನಕ್ಕೆ ಬಂದಿದ್ದ ಕೆಲವು ದೃಶ್ಯ ಮಾಧ್ಯಮಗಳು “ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ”

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೊಬೈಲ್ ಬಾಂಬ್…! ► ಟಿವಿ ಚಾನೆಲ್‌ಗಳಲ್ಲಿ ಸಿಡಿದ ಸುಳ್ಳು ಸುದ್ದಿಯ ಬಾಂಬ್ Read More »

ಕರಾವಳಿ
Scroll to Top